• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೃಹಜ್ಯೋತಿ ಯೋಜನೆಗೆ ಮಾನದಂಡ ಬಿಡುಗಡೆ : ಏನೇನು ಕಂಡಿಷನ್ಸ್​..?ಇಲ್ಲಿದೆ ಮಾಹಿತಿ

Any Mind by Any Mind
June 5, 2023
in ಕರ್ನಾಟಕ
0
ಗೃಹಜ್ಯೋತಿ ಯೋಜನೆಗೆ ಮಾನದಂಡ ಬಿಡುಗಡೆ : ಏನೇನು ಕಂಡಿಷನ್ಸ್​..?ಇಲ್ಲಿದೆ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು : ಜುಲೈ 1ರಿಂದ ರಾಜ್ಯಾದ್ಯಂತ ಜಾರಿಯಾಗಲಿರುವ ಗೃಹಜ್ಯೋತಿ ಯೋಜನೆಗೆ ರಾಜ್ಯ ಸರ್ಕಾರ ಇಂದು ಮಾನದಂಡ ಬಿಡುಗಡೆ ಮಾಡಿದೆ . ಸರ್ಕಾರದಿಂದ ನೀಡಲಾಗುವ 200 ಯುನಿಟ್​ ಉಚಿತ ಕರೆಂಟ್​ ಸೌಕರ್ಯವನ್ನು ಪಡೆದುಕೊಳ್ಳಲು ಈ ಕೆಳಗಿನ ಮಾನದಂಡಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ.

ADVERTISEMENT

ಈ ಯೋಜನೆ ಪಡೆಯಲು ಬಯಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು

ಗೃಹ ಬಳಕೆಗೆ ಮಾತ್ರ ಗೃಹಜ್ಯೋತಿ ಯೋಜನೆಯ ಮಾನ್ಯವಾಗುತ್ತದೆ .

200 ಯುನಿಟ್​ಗಿಂತ ಹೆಚ್ಚಿನ ಯುನಿಟ್​ ಖಾಲಿಯಾದರೆ ಹೆಚ್ಚುವರಿ ಬಿಲ್​ನ್ನು ಗ್ರಾಹಕ ತುಂಬಬೇಕು.

200ಯುನಿಟ್​ ಬಳಕೆ ಮಾಡುವವರಿಗೂ ಮಾಸಿಕ ಬಿಲ್​ ಕಡ್ಡಾಯ, ಆದರೆ ಬಿಲ್​ ಪಾವತಿ ಮಾಡುವ ಅಗತ್ಯವಿಲ್ಲ.

ಕಸ್ಟಮರ್​ ಐಡಿಯನ್ನು ಆಧಾರ್​ ನಂಬರ್​ಗೆ ಜೋಡಣೆ ಮಾಡಿರಬೇಕು

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮರಜ್ಯೋತಿ ಯೋಜನೆಗಳು ಗೃಹಜ್ಯೋತಿ ಯೋಜನೆಯೊಂದಿಗೆ ವಿಲೀನ

ಜೂನ್​ ತಿಂಗಳವರೆಗೆ ಬಾಕಿ ಮೊತ್ತವನ್ನು 3 ತಿಂಗಳ ಒಳಗಾಗಿ ಪಾವತಿಸಬೇಕು.


200 ಯೂನಿಟ್ ಪಡೆಯುವ ಫಲಾನುಭವಿಗಳ ಮೀಟರ್ ರೀಡಿಂಗ್ ಕಡ್ಡಾಯ


ಗೃಹ ವಿದ್ಯುತ್ ಬಳಕೆದಾರರಲ್ಲಿ ಒಂದಕ್ಕಿಂತ ಹೆಚ್ಚಿನ ಮೀಟರ್ ಇದ್ದಲ್ಲಿ ಒಂದು ಮೀಟರ್ ಗೆ ಮಾತ್ರ ಈ ಯೋಜನೆ ಅನ್ವಯ

Tags: free electricityguarantee cardhome lighting schememeter readingಗೃಹಜ್ಯೋತಿ ಯೋಜನೆಗ್ಯಾರಂಟಿ ಕಾರ್ಡ್​ಫ್ರೀ ವಿದ್ಯುತ್​ಮೀಟರ್​ ರೀಡಿಂಗ್​
Previous Post

ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ

Next Post

12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada