• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ; ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
‘ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ; ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ADVERTISEMENT

ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.

ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ.

ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ್ವಾಸವೇಹೊರಟುಹೋಗಿದೆ ಎಂದರು.ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ.

ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನುಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ.

ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ @nsitharaman ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ @BJP4India ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.…

— Siddaramaiah (@siddaramaiah) July 23, 2024

ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ. ಈ ಅನ್ಯಾಯವನ್ನು ಸಹಿಸಲಾಗದು.

ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು.

ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Tags: CM Siddaramaiah‌Congress PartyDCM DK Shivakumar
Previous Post

 ರಾಮನಗರಕ್ಕೆ ಗ್ರ್ಯಾಂಡ್ ಎಂಟ್ರಿ‌ ಕೊಟ್ಟ ಸಿಎಂ..!

Next Post

ಏನಮ್ಮಾ ಅನುಶ್ರೀ ಚೆನ್ನಾಗಿದ್ದೀಯಾ..! 

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಏನಮ್ಮಾ ಅನುಶ್ರೀ ಚೆನ್ನಾಗಿದ್ದೀಯಾ..! 

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada