• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

Any Mind by Any Mind
June 24, 2021
in ದೇಶ
0
ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್
Share on WhatsAppShare on FacebookShare on Telegram

ಗಾಜಿಯಾಬಾದ್ ಪೊಲೀಸರು ನೀಡಿದ ಸಮನ್ಸ್ ಅನ್ನು ಪ್ರಶ್ನಿಸಿ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಹಾಕಿದ್ದ ಅರ್ಜಿಯನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ADVERTISEMENT
ಈ ನೆಲದ ಕಾನೂನು ನಿಮ್ಮ ನೀತಿಗಿಂತಲೂ ಮಿಗಿಲು- ಟ್ವಿಟರ್ ಗೆ ಚಾಟಿ ಬೀಸಿದ ಸಂಸತ್ ಸ್ಥಾಯಿ ಸಮಿತಿ


ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ಮಾಡುವ ವೈರಲ್ ವಿಡಿಯೋ ಟ್ವಿಟರ್ನಲ್ಲಿ ಪ್ರಸಾರವಾಗಿರುವ ಕುರಿತ ತನಿಖೆಗೆ ಸಂಬಂಧಿಸಿದಂತೆ ಗಾಜಿಯಾಬಾದ್ ಪೊಲೀಸರು ಸಮನ್ಸ್ ನೀಡಿದ್ದರು. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಮನೀಷ್ ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಮೊರೆ ಹೋಗಿದ್ದರು.

ಪ್ರಕರಣದ ತನಿಖೆಗೆ ಸಹಾಯ ಮಾಡಲು ಗಾಜಿಯಾಬಾದ್ ಪೊಲೀಸರು ಮೊದಲ ಸಾಕ್ಷಿಯಾಗಿ ಸಮನ್ಸ್ ನೋಟಿಸ್ ನೀಡಿದ್ದರು ಎಂದು ಮಹೇಶ್ವರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ” CrPC ಯ ಸೆಕ್ಷನ್ 41 ಎ (ಪೊಲೀಸ್ ಅಧಿಕಾರಿಯ ಮುಂದೆ ಹಾಜರಾಗಲು ನೋಟಿಸ್) ಅಡಿಯಲ್ಲಿ ಅವರು ನನಗೆ ನೋಟಿಸ್ ನೀಡುವ ಎರಡು ದಿನಗಳ ಮೊದಲು, ಅವರು ಸೆಕ್ಷನ್ 160 CrPC ಅಡಿಯಲ್ಲಿ ನೋಟಿಸ್ ನೀಡಿದ್ದರು, ನನ್ನನ್ನು ಸಾಕ್ಷಿಯಾಗಿ ಕರೆದರು” ಎಂದು ಮನೀಷ್ ಮಹೇಶ್ವರಿ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಧ್ಯಂತರ ಆದೇಶ ನೀಡಿದ ಕರ್ನಾಟಕ ಹೈಕೋರ್ಟ್, ʼಈ ವಿಷಯವನ್ನು ಪರಿಗಣಿಸುವ ಅಗತ್ಯವಿದೆ ಎಂದು ಹೇಳಿದೆ. ಮುಂದಿನ ವಿಚಾರಣೆಯವರೆಗೆ ಅಂದರೆ ಜೂನ್ 29 ರವರೆಗೆ ಮನೀಶ್ ಮಹೇಶ್ವರಿ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳಬಾರದು ಎಂದು ಗಾಜಿಯಾಬಾದ್ ಪೊಲೀಸರಿಗೆ ನ್ಯಾಯಾಲಯ ಹೇಳಿದೆ. ಈ ನಡುವೆ, ಗಾಜಿಯಾಬಾದ್ ಪೊಲೀಸರು ಮಹೇಶ್ವರಿಯನ್ನು ವಿಚಾರಣೆ ನಡೆಸಲು ಬಯಸಿದರೆ, ಅವರು ಅದನ್ನು ಆನ್ಲೈನ್ ಮೂಲಕ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ವಿಡಿಯೋ ಕರೆ ಮೂಲಕ ವಿಚಾರಣೆಗೆ ಸಹಕರಿಸಲು ಸಿದ್ಧ ಎಂದು ಮಹೇಶ್ವರಿ ಈ ಹಿಂದೆ ಗಾಜಿಯಾಬಾದ್ ಪೊಲೀಸರಿಗೆ ತಿಳಿಸಿದ್ದರು.

Previous Post

ಲಸಿಕೆಯಿಂದ ಮಾತ್ರ ಕರೋನಾದಿಂದ ದೂರವಿರಲು ಸಾಧ್ಯ: ಸಚಿವ ಡಾ.ಕೆ.ಸುಧಾಕರ್

Next Post

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರ ಅಪೇಕ್ಷೆ; ಜನರ ಅಪೇಕ್ಷೆ ತಳ್ಳಿ ಹಾಕಲು ಹೋಗುವುದಿಲ್ಲ; ಮಾಜಿ MLA ರಾಜಣ್ಣಾ

Related Posts

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾವು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?
Top Story

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾವು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

by ಪ್ರತಿಧ್ವನಿ
April 17, 2026
0

ಬೆಂಗಳೂರು : ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ವಿಜಯ್, ತಾವು ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವದ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರ ಅಪೇಕ್ಷೆ; ಜನರ ಅಪೇಕ್ಷೆ ತಳ್ಳಿ ಹಾಕಲು ಹೋಗುವುದಿಲ್ಲ; ಮಾಜಿ MLA ರಾಜಣ್ಣಾ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರ ಅಪೇಕ್ಷೆ; ಜನರ ಅಪೇಕ್ಷೆ ತಳ್ಳಿ ಹಾಕಲು ಹೋಗುವುದಿಲ್ಲ; ಮಾಜಿ MLA ರಾಜಣ್ಣಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada