• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?

Any Mind by Any Mind
June 5, 2023
in ಕರ್ನಾಟಕ
0
ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?
Share on WhatsAppShare on FacebookShare on Telegram

ಬೆಂಗಳೂರು : ಕೊಟ್ಟೋನು ಕೋಡಂಗಿ ಇಸ್ಕೊಂಡೋನು ವೀರಭದ್ರ ಎಂಬ ಗಾದೆ ಮಾತೊಂದಿದೆ. ಇದೀಗ ರಾಜ್ಯ ಸರ್ಕಾರದ ಕತೆ ಕೂಡ ಇದೇ ಆಗಿದೆ. ಜುಲೈ 1ರಿಂದ ರಾಜ್ಯದ ಜನತೆಗೆ 200 ಯುನಿಟ್​ ಕರೆಂಟ್​ ಫ್ರೀ ಎಂದಿದ್ದ ಸಿದ್ದು ನೇತೃತ್ವ ಸರ್ಕಾರ ಇದರ ಬೆನ್ನಲ್ಲೇ ವಿದ್ಯುತ್​ ದರ ಏರಿಕೆಯ ಶಾಕ್​ನ್ನೂ ಕೊಟ್ಟಿದೆ. ಜುಲೈ 1ರಿಂಧ 200 ಯುನಿಟ್​ ಕರೆಂಟ್​ ಫ್ರೀ ಜೊತೆಯಲ್ಲಿ ಪ್ರತಿ ಯುನಿಟ್​ಗೆ 70 ಪೈಸೆ ದರ ಏರಿಕೆ ಕೂಡ ಅನ್ವಯವಾಗಲಿದೆ.

ADVERTISEMENT


ಏಪ್ರಿಲ್​ ತಿಂಗಳಲ್ಲಿಯೇ ಈ ಬೆಲೆ ಏರಿಕೆ ಜಾರಿಯಾಗಬೇಕಿತ್ತು. ಆದರೆ ಚುನಾವಣೆಯಿಂದಾಗಿ ಈ ಆದೇಶಕ್ಕೆ ತಡೆ ಹಿಡಿಯಲಾಗಿತ್ತು. ಆದರೆ ಇದೀಗ ವಿದ್ಯುತ್​ ಬೆಲೆ ಆದೇಶ ಹೊರಬಿದ್ದಿದ್ದು ಎಲ್ಲಾ ಐದು ನಿಗಮಗಳಲ್ಲಿಯೂ ಜುಲೈ 1ರಿಂದ ಪ್ರತಿ ಯುನಿಟರ್​ಗೆ 70 ಪೈಸೆ ಏರಿಕೆಯಾಗಲಿದೆ.


2023ರ ಡಿಸೆಂಬರ್​ವರೆಗೂ ಏರಿಕೆ ಮಾಡಲಾದ ವಿದ್ಯುತ್​ ದರದ ಡಿಟೈಲ್ಸ್​ನ ಸಂಪೂರ್ಣ ವಿವರ ಇಲ್ಲಿದೆ.

ಜುಲೈ 2023 ರಿಂದ ಸೆ.31 ರವರೆಗೆ ಹೆಚ್ಚಳ
ಬೆಸ್ಕಾಂ: 51 ಪೈಸೆ
ಮೆಸ್ಕಾಂ: 47 ಪೈಸೆ
ಚೆಸ್ಕಾಂ: 41 ಪೈಸೆ
ಹೆಸ್ಕಾಂ: 50 ಪೈಸೆ
ಜೆಸ್ಕಾಂ: 34 ಪೈಸೆ
ಅಕ್ಟೋಬರ್ 2023 ರಿಂದ ಡಿಸೆಂಬರ್ 30 ರವರೆಗಿನ ಹೆಚ್ಚಳ
ಬೆಸ್ಕಾಂ: 50 ಪೈಸೆ
ಮೆಸ್ಕಾಂ: 46 ಪೈಸೆ
ಚೆಸ್ಕಾಂ: 41 ಪೈಸೆ
ಹೆಸ್ಕಾಂ: 50 ಪೈಸೆ
ಜೆಸ್ಕಾಂ: 33 ಪೈಸೆ
ಹೀಗೆ 2023ರವರೆಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ.

Tags: BJPCM SiddaramaiahElectricity Rate IncreaseGriha Jyoti Yojanaguarantee cardಕಾಂಗ್ರೆಸ್​ಗೃಹ ಜ್ಯೋತಿ ಯೋಜನೆಗ್ಯಾರಂಟಿ ಕಾರ್ಡ್ಬಿಜೆಪಿವಿದ್ಯುತ್​ ದರ ಹೆಚ್ಚಳಸಿಎಂ ಸಿದ್ದರಾಮಯ್ಯ
Previous Post

ಲೋಕಸಭಾ ಚುನಾವಣಾ ಕ್ಷೇತ್ರದತ್ತ ಗಮನ ನೆಟ್ಟ ಸೋತ ಬಿಜೆಪಿ ನಾಯಕರು..!

Next Post

ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು

ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada