• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 

Chetan by Chetan
July 25, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 
Share on WhatsAppShare on FacebookShare on Telegram

ಮಹದಾಯಿ ಯೋಜನೆಯ (Mahadayi project) ವಿಚಾರದಲ್ಲಿ ಕೇಂದ್ರ ಸರ್ಕಾರ ನಮ್ಮ ಕರ್ನಾಟಕದ ವಿರುದ್ಧವಾಗಿದೆ.ಕೇಂದ್ರ ಸರ್ಕಾರ ಗೋವಾ (Goa) ಪರವಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಸಂಸದರಿಗೆ ಮೀಸೆ ಇದ್ರೆ, ಗಂಡಸರಾಗಿದ್ರೆ ಇದರ ವಿರುದ್ಧ ಧ್ವನಿ ಎತ್ತಿ ಎಂದು ವಾಗ್ದಾಳಿ ನಡೆಸಿದ್ದಾರೆ. 

ADVERTISEMENT

ಈ ಬಗ್ಗೆ ಮಾತನಾಡಿದ ಅವರು, ಈ ಮಹದಾಯಿ ಯೋಜನೆಯಲ್ಲಿ ನಮಗೆ 13 ಟಿಎಂಸಿ ನೀರು ಕೊಡಬೇಕು ಎಂದು ಮಹದಾಯಿ ನ್ಯಾಯಾಧಿಕರಣ ಈಗಾಗಲೇ ಹೇಳಿದೆ. ಇದಕ್ಕಾಗಿ ನಾವು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ.ಆದ್ರೆ ಕೇಂದ್ರ ಸಚಿವರು ಇದಕ್ಕೆ ಅನುಮತಿ ನೀಡಲ್ಲ ಎಂದು ಗೋವಾ ಸಿಎಂ ಹೇಳಿರೋದು ಕರ್ನಾಟಕಕ್ಕೆ ಆಗಿರುವ ಆಘಾತ ಎಂದಿದ್ದಾರೆ.

ಈ ವಿಚಾರದಲ್ಲಿ ಕನ್ನಡಿಗರಿಗೆ, ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ವಾಟಲ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕರ್ನಾಟಕದ ಎಂಪಿಗಳು ಪಾರ್ಲಿಮೆಂಟ್ ನಲ್ಲಿ ಈ ಬಗ್ಗೆ ತೀವ್ರ ಹೋರಾಟ ಮಾಡಬೇಕು ಎಂದು ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

Tags: GoaKarnataka MPsMahadayi ProjectPromod sawanthvatal nagaraj
Previous Post

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

Next Post

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada