• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮದರಸಾಗಳು ದೇಶ ವಿರೋಧಿ ಚಟುವಟಿಕೆಗಳನ್ನು ಕಲಿಸುತ್ತವೆ, ಅವುಗಳನ್ನು ನಿಷೇಧಿಸಬೇಕು : ಶಾಸಕ ರೇಣುಕಾಚಾರ್ಯ

ಪ್ರತಿಧ್ವನಿ by ಪ್ರತಿಧ್ವನಿ
March 28, 2022
in ಕರ್ನಾಟಕ
0
ಮದರಸಾಗಳು ದೇಶ ವಿರೋಧಿ ಚಟುವಟಿಕೆಗಳನ್ನು ಕಲಿಸುತ್ತವೆ, ಅವುಗಳನ್ನು ನಿಷೇಧಿಸಬೇಕು : ಶಾಸಕ ರೇಣುಕಾಚಾರ್ಯ
Share on WhatsAppShare on FacebookShare on Telegram

ಮದರಸಾಗಳು “ದೇಶವಿರೋಧಿ ಚಟುವಟಿಕೆಗಳನ್ನು” ಪೋಷಿಸುತ್ತಿವೆ ಎಂದು ಆರೋಪಿಸಿ ರಾಜ್ಯ ಸರಕಾರವು ಅವುಗಳ ಮೇಲೆ ನಿಷೇಧ ಹೇರಬೇಕು ಎಂದು ಕರ್ನಾಟಕ ಭಾರತೀಯ ಜನತಾ ಪಕ್ಷದ ಶಾಸಕ ಎಂಪಿ ರೇಣುಕಾಚಾರ್ಯ ಸೋಮವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ADVERTISEMENT

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಮಾತನಾಡಿ, ಮದರಸಾಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಬದಲಿಗೆ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಬೇಕು, ಅಲ್ಲಿ ಪಠ್ಯಕ್ರಮವು ಮಗುವಿನ ಸರ್ವತೋಮುಖ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

“ಮದರಸಾಗಳಲ್ಲಿ, ಅವರು ನಮ್ಮ ದಾರ್ಶನಿಕರ ಬಗ್ಗೆ, ದೇಶಕ್ಕಾಗಿ ತ್ಯಾಗ ಮಾಡಿದ ನಾಯಕರ ಬಗ್ಗೆ ಕಲಿಸುವುದಿಲ್ಲ” ಬದಲಿಗೆ “ಅವರು ಅಲ್ಲಿ ಇಸ್ಲಾಮಿಕ್ [ಅಧ್ಯಯನಗಳ] ಬಗ್ಗೆ ಮಾತ್ರ ಕಲಿಸುತ್ತಾರೆ.” ಎಂದು ರೇಣುಕಾಚಾರ್ಯ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ದೇಶದ ದಾರ್ಶನಿಕರ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸಿದರೆ ಮದರಸಾಗಳನ್ನು ಸ್ವಾಗತಿಸುವುದಾಗಿ ಬಿಜೆಪಿ ನಾಯಕ ರೇಣುಕಾಚಾರ್ಯ ಹೇಳಿದರು.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿನ ಮದರಸಾಗಳಿಗೆ ಹಣವನ್ನು ನೀಡುತ್ತಿತ್ತು, ಆದರೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮಠಗಳಿಗೆ ನೀಡಲಿಲ್ಲ ಎಂದು ಆರೋಪಿಸಿರುವ ಕುರಿತು ಪಿಟಿಐ ವರದಿ ಮಾಡಿದೆ.

ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ರೇಣುಕಾಚಾರ್ಯ ತಮ್ಮ ಮಗಳಿಗೆ ನಕಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದಾರೆ ಎಂದು ಆರೋಪಿಸಿದ ಕೆಲವು ದಿನಗಳ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

ಬುಧವಾರ, ಪ್ರತಿಪಕ್ಷವು ರೇಣುಕಾಚಾರ್ಯ ಅವರು ಮಕಲಿ ಪ್ರಮಾಣಪತ್ರದ ಮೂಲಕ “ಸರ್ಕಾರಿ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಈ ಕುರಿತು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೇಡ ಜಂಗಮ ಹೆಸರಿನಲ್ಲಿ ಎಸ್ಸಿ ಪ್ರಮಾಣ ಪತ್ರ ಪಡೆದಿಲ್ಲ. ನನ್ನ ಸಹೋದರ 2012ರಲ್ಲಿ ನಾನು ವಿರೋಧ ಮಾಡಿದ್ದರೂ ನನ್ನ ಮಗಳ ಸಹಿ ಪಡೆದು ಪ್ರಮಾಣ ಪತ್ರ ಪಡೆದಿರುವುದು ನಿಜ. ಆದರೆ ಯಾವುದೇ ಸೌಲಭ್ಯ ಪಡೆದಿಲ್ಲ ಎಂದು ಹೇಳಿದ್ದರು.

Tags: BJPCongress PartyCovid 19ದೇಶ ವಿರೋಧಿ ಚಟುವಟಿಕೆಬಿಜೆಪಿಮದರಸಾಗಳುಶಾಸಕ ರೇಣುಕಾಚಾರ್ಯ
Previous Post

ದೇಶಕ್ಕೆ ಸದೃಢ ಕಾಂಗ್ರೆಸ್ಸಿನ ಅಗತ್ಯವಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

Next Post

ಪಿಎಂ ಮೋದಿ ಕರ್ನಾಟಕ ಪ್ರವಾಸ ದಿಢೀರ್ ರದ್ದು!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳು ಅಪರಾಧದ ಪಾಲುದಾರರು : ಪ್ರಧಾನಿ ಮೋದಿ ಕಿಡಿ

ಪಿಎಂ ಮೋದಿ ಕರ್ನಾಟಕ ಪ್ರವಾಸ ದಿಢೀರ್ ರದ್ದು!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada