• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Any Mind by Any Mind
August 14, 2022
in ಕರ್ನಾಟಕ
0
ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್
Share on WhatsAppShare on FacebookShare on Telegram

ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌, ತೋಟಗಾರಿಕೆ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಎನ್‌ ಮುನಿರತ್ನ ಸೇರಿದಂತೆ 11 ಮಂದಿಯ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಬೆಂಗಳೂರು ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಡೆ ನೀಡಿದ್ದು, ಸಂತ್ರಸ್ತೆಗೆ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌ ಅವರು ಸಲ್ಲಿಸಿರುವ ಕ್ರಿಮಿನಲ್‌ ತೀರ್ಪು ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ 46ನೇ ಹೆಚ್ಚುವರಿ ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್‌ ಅವರು ಈ ಆದೇಶ ಮಾಡಿದ್ದಾರೆ.

ಸಂತ್ರಸ್ತೆ ಸಲ್ಲಿಸಿರುವ ಖಾಸಗಿ ದೂರು ಆಧರಿಸಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮಾಜಿ ಹಾಗೂ ಹಾಲಿ ಸಂಸದರು, ಶಾಸಕರ ವಿರುದ್ಧದ ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಬಹುದಾದ ಪ್ರಕರಣಗಳಿಗಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಧೀಶೆ ಪ್ರೀತ್‌ ಜೆ ಅವರ ಮುಂದಿರುವ ಎಲ್ಲಾ ವಿಚಾರಣಾ ಪ್ರಕ್ರಿಯೆಗೆ ಮುಂದಿನ ಆದೇಶವರೆಗೆ ತಡೆ ವಿಧಿಸಲಾಗಿದೆ ಎಂದು ಸೆಷನ್ಸ್‌ ನ್ಯಾಯಾಲಯ ಆದೇಶದಲ್ಲಿ ಹೇಳಿದ್ದು, ಸೆಪ್ಟೆಂಬರ್‌ 27ಕ್ಕೆ ವಿಚಾರಣೆ ಮುಂದೂಡಿದೆ.

ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌ ಅವರು ಸಂತ್ರಸ್ತೆಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ ಎಂಬುದು ಆರೋಪ. ಇದಕ್ಕೆ ಪ್ರತಿಯಾಗಿ ಸಂತ್ರಸ್ತೆಯನ್ನೇ ಆಪಾದಿತೆಯನ್ನಾಗಿ ಮಾಡುವ ಉದ್ದೇಶದಿಂದ ಸಚಿವ ಮುನಿರತ್ನ ಮತ್ತು ಅವರ ಕೆಲವು ಆಪ್ತರು ಸಂಚು ರೂಪಿಸಿ ಮಹಿಳೆಯನ್ನು ಟ್ರ್ಯಾಪ್‌ ಮಾಡಿದ್ದರು. ಇದರಲ್ಲಿ ರವಿಶಂಕರ್‌ ಅವರ ಪತ್ನಿ ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ, ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಪ್ರಕರಣದಲ್ಲಿ ಕಳೆದ ಫೆಬ್ರವರಿಯಲ್ಲಿ ಸಚಿವ ಮುನಿರತ್ನ ಅವರು ಮುದ್ರಣ, ದೃಶ್ಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಸಾರ್ವಜನಿಕ ಹೇಳಿಕೆಯನ್ನು ಸಂತ್ರಸ್ತೆ ನೀಡದಂತೆ ಅಧೀನ ನ್ಯಾಯಾಲಯದಿಂದ ತಾತ್ಕಾಲಿಕ ಪ್ರತಿಬಂಧಕಾದೇಶ ಪಡೆದುಕೊಂಡಿದ್ದನ್ನು ಇಲ್ಲಿ ನೆನಯಬಹುದಾಗಿದೆ.

Tags: KarnatakaMuniratnamunirtanaಬಿಜೆಪಿ
Previous Post

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

Next Post

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

Related Posts

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
0

how to get image of different repository? , creating a repository, how to clone github repository, how to create a...

Read moreDetails
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
Next Post
ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

Please login to join discussion

Recent News

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada