• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Any Mind by Any Mind
August 14, 2022
in ಕರ್ನಾಟಕ
0
ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್
Share on WhatsAppShare on FacebookShare on Telegram

ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌, ತೋಟಗಾರಿಕೆ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಎನ್‌ ಮುನಿರತ್ನ ಸೇರಿದಂತೆ 11 ಮಂದಿಯ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಬೆಂಗಳೂರು ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಡೆ ನೀಡಿದ್ದು, ಸಂತ್ರಸ್ತೆಗೆ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌ ಅವರು ಸಲ್ಲಿಸಿರುವ ಕ್ರಿಮಿನಲ್‌ ತೀರ್ಪು ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ 46ನೇ ಹೆಚ್ಚುವರಿ ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್‌ ಅವರು ಈ ಆದೇಶ ಮಾಡಿದ್ದಾರೆ.

ಸಂತ್ರಸ್ತೆ ಸಲ್ಲಿಸಿರುವ ಖಾಸಗಿ ದೂರು ಆಧರಿಸಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮಾಜಿ ಹಾಗೂ ಹಾಲಿ ಸಂಸದರು, ಶಾಸಕರ ವಿರುದ್ಧದ ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಬಹುದಾದ ಪ್ರಕರಣಗಳಿಗಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಧೀಶೆ ಪ್ರೀತ್‌ ಜೆ ಅವರ ಮುಂದಿರುವ ಎಲ್ಲಾ ವಿಚಾರಣಾ ಪ್ರಕ್ರಿಯೆಗೆ ಮುಂದಿನ ಆದೇಶವರೆಗೆ ತಡೆ ವಿಧಿಸಲಾಗಿದೆ ಎಂದು ಸೆಷನ್ಸ್‌ ನ್ಯಾಯಾಲಯ ಆದೇಶದಲ್ಲಿ ಹೇಳಿದ್ದು, ಸೆಪ್ಟೆಂಬರ್‌ 27ಕ್ಕೆ ವಿಚಾರಣೆ ಮುಂದೂಡಿದೆ.

ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌ ಅವರು ಸಂತ್ರಸ್ತೆಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ ಎಂಬುದು ಆರೋಪ. ಇದಕ್ಕೆ ಪ್ರತಿಯಾಗಿ ಸಂತ್ರಸ್ತೆಯನ್ನೇ ಆಪಾದಿತೆಯನ್ನಾಗಿ ಮಾಡುವ ಉದ್ದೇಶದಿಂದ ಸಚಿವ ಮುನಿರತ್ನ ಮತ್ತು ಅವರ ಕೆಲವು ಆಪ್ತರು ಸಂಚು ರೂಪಿಸಿ ಮಹಿಳೆಯನ್ನು ಟ್ರ್ಯಾಪ್‌ ಮಾಡಿದ್ದರು. ಇದರಲ್ಲಿ ರವಿಶಂಕರ್‌ ಅವರ ಪತ್ನಿ ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ, ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಪ್ರಕರಣದಲ್ಲಿ ಕಳೆದ ಫೆಬ್ರವರಿಯಲ್ಲಿ ಸಚಿವ ಮುನಿರತ್ನ ಅವರು ಮುದ್ರಣ, ದೃಶ್ಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಸಾರ್ವಜನಿಕ ಹೇಳಿಕೆಯನ್ನು ಸಂತ್ರಸ್ತೆ ನೀಡದಂತೆ ಅಧೀನ ನ್ಯಾಯಾಲಯದಿಂದ ತಾತ್ಕಾಲಿಕ ಪ್ರತಿಬಂಧಕಾದೇಶ ಪಡೆದುಕೊಂಡಿದ್ದನ್ನು ಇಲ್ಲಿ ನೆನಯಬಹುದಾಗಿದೆ.

Tags: KarnatakaMuniratnamunirtanaಬಿಜೆಪಿ
Previous Post

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

Next Post

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada