• Home
  • About Us
  • ಕರ್ನಾಟಕ
Tuesday, July 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದು ನಿಜʼ : ಸಿದ್ದರಾಮಯ್ಯ

Any Mind by Any Mind
July 3, 2021
in ಕರ್ನಾಟಕ, ರಾಜಕೀಯ
0
ʼಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದು ನಿಜʼ : ಸಿದ್ದರಾಮಯ್ಯ
Share on WhatsAppShare on FacebookShare on Telegram

ʼಪಕ್ಷ ಬಿಟ್ಟು ಹೋದ 14 ಶಾಸಕರು ಮಾತ್ರವಲ್ಲ ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆʼ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ADVERTISEMENT

ಮಾಧ್ಯಮ ಪತ್ರಿನಿಧಿಗಳ ಜೊತೆ ಮಾತನಾಡಿದ ಅವರು, ʼ14 ಮಂದಿಯನ್ನೂ ಸೇರಿಸಿಕೊಳ್ಳುವುದಾಗಿ  ಯಾರೂ ಹೇಳಿಲ್ಲ. ಈ ಕುರಿತು ನಾನು ಅಧ್ಯಕ್ಷರ ಜೊತೆ ಮಾತನಾಡುತ್ತೇನೆ. ಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ನಾನು ವಿಧಾನಸಭೆಯಲ್ಲಿ ಹೇಳಿದ್ದು ನಿಜʼ ಎಂದು ತಿಳಿಸಿದರು.

ʼಕೋವಿಡ್ ಲಸಿಕೆಯ ಎರಡನೇ ಡೋಸ್‍ಗಾಗಿ ರಾಜ್ಯದಲ್ಲಿ ಜನ ಪರದಾಡುತ್ತಿದ್ದಾರೆ. ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ನಡೆಸುವಲ್ಲಿ ಈ ಸರ್ಕಾರ ವಿಫಲವಾಗಿದೆ. 18 ವರ್ಷ ಮೀರಿದವರಿಗೆ ಲಸಿಕೆ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಎಲ್ಲಿಯೂ ಲಸಿಕೆ ಸಿಗುತ್ತಿಲ್ಲ. ಲಸಿಕೆ ದಾಸ್ತಾನಿಲ್ಲ ಎಂದು ಬಿಬಿಎಂಪಿ ಆಯುಕ್ತರೇ ಹೇಳಿದ್ದಾರೆ. ಆರೋಗ್ಯ ಸಚಿವರು ಮಾತ್ರ ನಮ್ಮಲ್ಲಿ ಸಮಸ್ಯೆಯೇ ಇಲ್ಲ ಎನ್ನುತ್ತಿದ್ದಾರೆ. ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲʼ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮಾತು ಮುಂದುವರೆಸಿದ ಅವರು, ʼತಮ್ಮ ವಿರುದ್ಧ ಯಾವುದೇ ವಿಡಿಯೋ ಪ್ರಸಾರ ಮಾಡದಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ನ್ಯಾಯಾಲಯದಿಂದ ತಡೆ ಆದೇಶ ತಂದಿದ್ದಾರೆ. ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಆಗಿದೆ ಅವರ ಸ್ಥಿತಿ. ಕುಂಬಳ ಕಾಯಿ ಕಳ್ಳ ಎಂದರೆ ಅವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆʼ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

Tags: DK Shivakumarsiddaramaiah
Previous Post

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೊಂದಲ; ಡಿಕೆಶಿ vs ಸಿದ್ದು ಜಟಾಪಟಿಯ ಮುಂದುವರಿಕೆ?

Next Post

ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ

Related Posts

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ
ರಾಜಕೀಯ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

by ಪ್ರತಿಧ್ವನಿ
July 21, 2025
0

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ 17.50 ಲಕ್ಷ...

Read moreDetails
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

July 21, 2025

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

July 21, 2025

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025
Next Post
ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ

ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ

Please login to join discussion

Recent News

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
Top Story

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

by ಪ್ರತಿಧ್ವನಿ
July 21, 2025
Top Story

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

by ಪ್ರತಿಧ್ವನಿ
July 21, 2025
Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

July 21, 2025
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada