• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

ಪ್ರತಿಧ್ವನಿ by ಪ್ರತಿಧ್ವನಿ
January 23, 2026
in Top Story, ಕರ್ನಾಟಕ, ರಾಜಕೀಯ
0
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Share on WhatsAppShare on FacebookShare on Telegram

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿಯಯಲ್ಲಿ ನಡೆಯಲಿರುವ 76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ(Republic day parade) ಕರ್ನಾಟಕ(Karnataka )ತನ್ನ ವಿಶಿಷ್ಟ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಮುಖ್ಯ ಪರೇಡ್‌ನಲ್ಲಿ ಅವಕಾಶ ಇಲ್ಲ ಎನ್ನುವುದು ರಾಜ್ಯದ ಜನರಲ್ಲಿ ನಿರಾಸೆ ಮೂಡಿಸಿದೆ. ಈ ಬಾರಿ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ, ಬದಲಿಗೆ ಭಾರತ್ ಪರ್ವ್‌ನಲ್ಲಿ ಕರ್ನಾಟಕದ ಸ್ತಬ್ದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ADVERTISEMENT
Gilli Meets Siddaramaiah: BiggBoss ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟನಿಗೆ ಸನ್ಮಾನ ಮಾಡಿದ್ರು ಸಿಎಂ

ಈ ಬಾರಿ ಕರ್ನಾಟಕ ಸರ್ಕಾರ ಮಿಲೆಟ್ಸ್ ಟು ಮೈಕ್ರೋಚಿಪ್(Millet to Microchip) ಎಂಬ ಪರಿಕಲ್ಪನೆಯಡಿ ಅತ್ಯಂತ ವಿಶಿಷ್ಟ ಮತ್ತು ಅರ್ಥಪೂರ್ಣ ಸ್ತಬ್ಧಚಿತ್ರವನ್ನು ರೂಪಿಸಿತ್ತು. ಕೃಷಿ ಆಧಾರಿತ ರಾಜ್ಯವಾಗಿರುವ ಕರ್ನಾಟಕದ ರಾಗಿ, ಜೋಳ, ನವಣೆ, ಸಜ್ಜೆ ಸೇರಿದಂತೆ ಸಿರಿಧಾನ್ಯಗಳ ಬೆಳವಣಿಗೆ ಹಾಗೂ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಯಲ್ಲಿರುವ ಮಾಹಿತಿ ತಂತ್ರಜ್ಞಾನ (IT), ಸ್ಟಾರ್ಟ್‌ಅಪ್, ಸೆಮಿಕಂಡಕ್ಟರ್ ಹಾಗೂ ಮೈಕ್ರೋಚಿಪ್ ಕ್ಷೇತ್ರದ ಸಾಧನೆಗಳನ್ನು ಒಂದೇ ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸುವ ಉದ್ದೇಶವಾಗಿತ್ತು.

ಈ ಸ್ತಬ್ಧಚಿತ್ರದ ಮೂಲಕ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಕರ್ನಾಟಕ ನೀಡಿರುವ ಕೊಡುಗೆಯನ್ನು ದೇಶದ ಮುಂದೆ ತೋರಿಸುವ ಪ್ರಯತ್ನ ಮಾಡಲಾಗಿತ್ತು. ಸ್ವಾವಲಂಬನೆ ಎಂಬುದು ರಾಜ್ಯಗಳಿಂದಲೇ ಆರಂಭವಾಗಬೇಕು ಎಂಬ ಸಂದೇಶವನ್ನು ಈ ಟ್ಯಾಬ್ಲೋ ಮೂಲಕ ಸಾರಲು ಯೋಜಿಸಲಾಗಿತ್ತು. ಜೊತೆಗೆ, ಕರ್ನಾಟಕದ ಸಾಂಸ್ಕೃತಿಕ ವೈಶಿಷ್ಟ್ಯತೆಯನ್ನು ತೋರಿಸಲು ಯಕ್ಷಗಾನ, ಕಂಸಾಳೆ ನೃತ್ಯ ಸೇರಿದಂತೆ ರಾಜ್ಯದ ಪರಂಪರಾತ್ಮಕ ಕಲಾ ರೂಪಗಳ ಚಿಹ್ನೆಗಳನ್ನು ಸ್ತಬ್ಧಚಿತ್ರದ ವಿವಿಧ ಭಾಗಗಳಲ್ಲಿ ಅಳವಡಿಸಲಾಗಿತ್ತು.

Bigboss winner Gillinata met CM Siddaramaiah ಸಿದ್ದರಾಮಯ್ಯನ ಭೇಟಿ ಮಾಡಿದ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ನಟ.!

ಈ ವರ್ಷ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (UTಗಳು) ಹಾಗೂ 13 ಕೇಂದ್ರ ಸರ್ಕಾರಿ ಇಲಾಖೆಗಳು ಸೇರಿ ಒಟ್ಟು 30 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. ಆದರೆ ಕರ್ನಾಟಕದ ಜೊತೆಗೆ ಗೋವಾ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳು ಈ ಬಾರಿ ಮುಖ್ಯ ಪರೇಡ್‌ನಿಂದ ಹೊರಗುಳಿದಿವೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇರುವ ಕಾಲಾವಕಾಶದಲ್ಲಿ ಸಮಾನ ಅವಕಾಶ ದೊರಕಬೇಕು ಎಂಬ ಉದ್ದೇಶದಿಂದ ಕೇಂದ್ರ ಈ ಸರದಿ ನೀತಿಯನ್ನು ಅನುಸರಿಸಿದೆ ಎನ್ನಲಾಗಿದೆ.

Session: ಅಧ್ಯಕ್ಷರೇ ಬಿಜೆಪಿಯವರ ಕೈಗೆ ಕಬ್ಬಿಣ ಕೊಡಿ ಅಂದ ಪ್ರದೀಪ್ ಈಶ್ವರ್​ಗೆ ಸ್ಪೀಕರ್ ಟಾಂಗ್! #pratidhvani

ಇನ್ನು ಕರ್ನಾಟಕ ಸರ್ಕಾರದ ಸ್ತಬ್ಧಚಿತ್ರವನ್ನು ಸಂಪೂರ್ಣವಾಗಿ ಕೈಬಿಡಲಾಗಿಲ್ಲ. ಬದಲಿಗೆ ಕೆಂಪು ಕೋಟೆ ಮೈದಾನದಲ್ಲಿ ನಡೆಯಲಿರುವ ಭಾರತ್ ಪರ್ವ್ ಕಾರ್ಯಕ್ರಮದಲ್ಲಿ ಈ ಸ್ತಬ್ಧಚಿತ್ರವನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಜನರು ಕರ್ನಾಟಕದ ಈ ವಿಶಿಷ್ಟ ಪರಿಕಲ್ಪನೆಯನ್ನು ನೋಡಬಹುದಾಗಿದೆ. ಆದರೆ, ಮುಖ್ಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅವಕಾಶ ಸಿಗದೇ ಇರುವುದರಿಂದ ರಾಜ್ಯ ಸರ್ಕಾರ ಮತ್ತು ಕರ್ನಾಟಕ ವಾರ್ತಾ ಇಲಾಖೆ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ರಾಜ್ಯದ ಮಾಹಿತಿ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, 2022 ರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು 15 ಕ್ಕೆ ಸೀಮಿತಗೊಳಿಸಲಾಗಿದೆ. ಈ ಬಾರಿಯ ಕೇಂದ್ರ ನಿರ್ಧಾರದಿಂದ ನಾವು ಸಂತೋಷವಾಗಿಲ್ಲ ಹಾಗಂತ ನಾವು ಯಾರನ್ನೂ ದೂರುವುದಿಲ್ಲ. ಆದರೆ ಪ್ರತಿ ವರ್ಷ ಮೆರವಣಿಗೆಯಲ್ಲಿ ಭಾಗವಹಿಸುವ ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ನೀಡಲಾಗುವ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಈ ತಾರತಮ್ಯದ ಬಗ್ಗೆ ನಾವು ಧ್ವನಿ ಎತ್ತಿದ್ದೇವೆ ಎಂದು ತಿಳಿಸಿದ್ದಾರೆ.

Assembly session : ವಿಧಾನಸಭೆಯ ಒಳಗೇ ನುಗಿದ್ದ ರಾಜ್ಯಪಾಲರ ಭದ್ರತಾ ಪಡೆ..! #governor #karnataka

ದೆಹಲಿಯಲ್ಲಿ 200 ಕುಶಲಕರ್ಮಿಗಳ ತಂಡವನ್ನು 2 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ಯಾಬ್ಲೋ ರಚಿಸಲು ನಿಯೋಜಿಸಲಾಗಿತ್ತು. ಇದೀಗ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನವನ್ನು ಕೈಬಿಟ್ಟಿರುವುದು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರಕ್ಕಿರುವ ತಾರತಮ್ಯವೇ ಎನ್ನುವ ಪ್ರಶ್ನೆ ಒಂದೆಡೆಯಾದರೆ, ವ್ಯಹಿಸಿರುವ 2 ಕೋಟಿ ರೂಪಾಯಿ ವೆಚ್ಚವನ್ನು ಭರಿಸುವರು ಯಾರು ಎನ್ನುವುದು ಕರ್ನಾಟಕ ಜನರ ಪ್ರಶ್ನೆಯಾಗಿದೆ.

Tags: IndiaKarnatakaKarnataka PoliticsKarnataka TableauPoliticsRepublic DayRepublic Day 2026Republic Day Parade
Previous Post

ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**

Next Post

ಜಗತ್ತಿನಲ್ಲೇ ಈ ವಿಚಾರದಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post
ಜಗತ್ತಿನಲ್ಲೇ ಈ ವಿಚಾರದಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ

ಜಗತ್ತಿನಲ್ಲೇ ಈ ವಿಚಾರದಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada