• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಮಧ್ಯ ವಯಸ್ಕರೇ ಲಸಿಕೆ ಪಡೆಯುವಲ್ಲಿ ಮುಂದು : 100% ಮೊದಲ ಡೋಸ್ ಲಸಿಕೆ ಹಂಚಿಕೆ.

ಕರ್ಣ by ಕರ್ಣ
December 21, 2021
in ಕರ್ನಾಟಕ
0
ಐತಿಹಾಸಿಕ ಮೈಲುಗಲ್ಲಿನ ಸಾಧಿಸಿದ ಭಾರತ, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ; ಕೆಂಪುಕೋಟೆಯಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜ ಪ್ರದರ್ಶನ!
Share on WhatsAppShare on FacebookShare on Telegram

ಓಮೈಕ್ರಾನ್ ನಿಂದ ಎಚ್ಚೆತ್ತುಕೊಂಡ ಜನರ ಪೈಕಿ ಲಸಿಕೆ ಪಡೆಯುವಲ್ಲಿ ಮಧ್ಯ ವಯಸ್ಕರಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಮತ್ತೊಂದು ಸಾಧನೆಯ ಹಂತ ತಲುಪಿದೆ. 45 ರಿಂದ 59 ವರ್ಷದ ಮಧ್ಯ ವಯಸ್ಕರು ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಮೊದಲ ಡೋಸ್ ಲಸಿಕೆ ಪಡೆದು ದಾಖಲೆ ಬರೆದಿದ್ದಾರೆ.

ADVERTISEMENT

45-59 ವಯಸ್ಸಿನ ಜನರೇ ರಾಜ್ಯದಲ್ಲಿ ಅತಿ ಹೆಚ್ಚು ಲಸಿಕೆ ಪಡೆದವರು

ಓಮೈಕ್ರಾನ್‌ ಆಗಮನ ಈಗ ಮತ್ತೊಂದು ಸುತ್ತಿನ ಭೀತಿ ಸೃಷ್ಟಿಸಿದೆ. ರಾಜ್ಯದಲ್ಲಿ 19 ‌ ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಆತಂಕ ಇಮ್ಮಡಿಯಾಗಿದೆ. ಇದರ ನಡುವೆ ನಿಟ್ಟುಸಿರು ಬಿಡುವ ಬೆಳವಣಿಗೆಯೊಂದು ಆಗಿದೆ. ರಾಜ್ಯದಲ್ಲಿ ಒಂದು ಹಂತದ ವಯಸ್ಕರಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಮೊದಲ ಡೋಸ್‌ ಲಸಿಕೆ ಹಂಚಿಕೆಯಾಗಿದೆ. ಹೌದು, ಯುವ ಜನರಲ್ಲ, ವಯಸ್ಕರಲ್ಲಿ 45 – 59 ವರ್ಷದವರಲ್ಲಿ 100% ಮೊದಲ ಡೋಸ್ ಲಸಿಕೆ ಹಂಚಿಕೆಯಾಗಿದೆ. ಅಲ್ಲದೇ ಎರಡನೇ ಡೋಸ್‌ ಲಸಿಕೆ ಪಡೆಯುವಲ್ಲೂ ಇದೇ ವಯೋಮಿತಿಯ ಜನರೇ ಮುಂಚೂಣಿಯಲ್ಲಿದ್ದಾರೆ.

1 ಕೋಟಿ 20 ಲಕ್ಷ ಮಂದಿಗೂ ಲಸಿಕೆ ಹಂಚಿ ಸಾಧನೆಗೈದ ಕರ್ನಾಟಕ.

ಲಸಿಕೆ ಪಡೆಯಲು ರಾಜ್ಯದಲ್ಲಿ 45 ರಿಂದ 59 ವರ್ಷದ 1 ಕೋಟಿ 20 ಲಕ್ಷ ಜನ ಅರ್ಹರರಿದ್ದಾರೆ. ಈ ಪೈಕಿ ಅಷ್ಟೂ ಮಂದಿ ಎಂದರೆ ಶೇ. 100ರಷ್ಟು ಮಂದಿಗೂ ಲಸಿಕೆ ಹಂಚಿಕೆ ಮಾಡಲಾಗಿದೆ. ಇದುವರೆಗೂ ಕೂಡ ದೇಶದ ಯಾವುದೇ ರಾಜ್ಯದಲ್ಲಿ ಈ ವಯೋಮಿತಿಯ ಜನರಿಗೆ ನೂರಕ್ಕೆ ನೂರರಷ್ಟು ಪ್ರಮಾಣದಲ್ಲಿ ಮೊದಲ ಡೋಸ್‌ ಲಸಿಕೆ ಹಂಚಿಕೆ ಮಾಡಲಾಗಿಲ್ಲ. ಇದೇ ಮೊದಲ ಬಾರಿಗೆ ಕರ್ನಾಟಕ ಆ ಸಾಧನೆ ಮಾಡಿ, ಕೊರೋನಾ ಹೋರಾಟದಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ, ಎರಡನೇ ಡೋಸ್ ಲಸಿಕೆ ಪಡೆಯುವಲ್ಲಿಯೂ ಕೂಡ 45 – 59 ವಯೋಮಿತಿಯವರೇ ಮುಂದಿದ್ದಾರೆ. ರಾಜ್ಯದ 81% ರಷ್ಟು ಪ್ರಮಾಣದಲ್ಲಿ 45 ರಿಂದ 59 ವಯಸ್ಸಿನ ಮಂದಿ ಲಸಿಕೆ ಪಡೆದಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ತಿಳಿಸಿದ್ದಾರೆ.

6 ಲಕ್ಷ ವೃದ್ಧರು, 15 ಲಕ್ಷ ಯುವಜನರು ಮೊದಲ ಡೋಸ್‌ ಪಡೆಯಲು ಬಾಕಿ.

ಇನ್ನು 6 ಲಕ್ಷ ವೃದ್ಧರು, 15 ಲಕ್ಷಕ್ಕೂ ಅಧಿಕ 18 ರಿಂದ 44 ವಯಸ್ಕರು ಇನ್ನೂ ಒಂದೇ ಒಂದು ಡೋಸ್ ಲಸಿಕೆ ಪಡೆದುಕೊಂಡಿಲ್ಲ. 18 – 44 ವಯಸ್ಸಿನ 3.01 ಕೋಟಿ ಅರ್ಹರಿದ್ದಾರೆ. ಇದರಲ್ಲಿ 15 ಲಕ್ಷ ಫಲಾನುಭವಿಗಳು ಲಸಿಕೆ ಪಡೆಯುವುದಿದೆ. 45 – 59 ಮಧ್ಯ ವಯಸ್ಸಿನ 1.12 ಕೋಟಿ ಅರ್ಹರಿದ್ದು, ಶೇ. 100ರಷ್ಟು ಲಸಿಕೆ ಹಂಚಿಕೆಯಾಗಿದೆ. 60 ವರ್ಷ ಮೇಲ್ಪಟ್ಟ 76 ಲಕ್ಷ ಜನರಿದ್ದು, ಈ ಪೈಕಿ ಇನ್ನೂ 6 ಲಕ್ಷ ವೃದ್ಧರು ಲಸಿಕೆ ಪಡೆಯುವುದು ಬಾಕಿ ಇದೆ. ಈ ಮೂಲಕ ಒಟ್ಟು ರಾಜ್ಯದಲ್ಲಿ ಇನ್ನೂ 21 ಲಕ್ಷ ಮಂದಿ ಒಂದೇ ಒಂದು ಡೋಸ್ ಲಸಿಕೆಯನ್ನೇ ಪಡೆದಿಲ್ಲ. ಒಟ್ಟಾರೆ ರಾಜ್ಯದಲ್ಲಿ 4 ಕೋಟಿ 81 ಲಕ್ಷ ಮಂದಿ ಲಸಿಕೆ ಪಡೆಯಲು ಅರ್ಹ ಫಲಾನುಭವಿಗಳಿದ್ದಾರೆ. ಈ ಪೈಕಿ ಇನ್ನೂ 40 ಲಕ್ಷ ಮಂದಿ ಎರಡನೇ ಡೋಸ್‌ ಪಡೆದುಕೊಳ್ಳಲು ಬಾಕಿ ಇದ್ದಾರೆ.  ಆದರೆ ಒಟ್ಟಾರೆ ಲಸಿಕಾ ದತ್ತಾಂಶಗಳನ್ನು ನೋಡುವುದಾದರೆ ರಾಜ್ಯದಲ್ಲಿ  96% ರಷ್ಟು ಮೊದಲ ಡೋಸ್ ಹಾಗೂ 76% ಎರಡನೇ ಡೋಸ್ ಲಸಿಕೆ ಹಂಚಿಕೆಯಾ

Tags: 100 crore vaccinationBJPCongress PartyCovid 19covid-19 vaccinecovishield vaccine covaccine bharat biotechFree Covid Vaccine Promisevaccinationvaccineಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಒಂದು ಸಾವಿರ ಕೋಟಿ ರೂ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಮೋದಿ ಚಾಲನೆ

Next Post

MES ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜೈ ಭೀಮ ಯುವ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
MES  ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜೈ ಭೀಮ ಯುವ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

MES ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜೈ ಭೀಮ ಯುವ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada