• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಕುಸಿತ ಕಂಡ ಲಸಿಕೆ ಅಭಿಯಾನ; COVID-19 ಪರೀಕ್ಷೆ ಸಂಖ್ಯೆಯಲ್ಲೂ ಕುಸಿತ

Any Mind by Any Mind
October 18, 2021
in ಕರ್ನಾಟಕ
0
ರಾಜ್ಯದಲ್ಲಿ ಕುಸಿತ ಕಂಡ ಲಸಿಕೆ ಅಭಿಯಾನ; COVID-19 ಪರೀಕ್ಷೆ ಸಂಖ್ಯೆಯಲ್ಲೂ ಕುಸಿತ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕೋವಿಡ್‌ ಸಕ್ರಿಯ ಸೋಂಕಿನ ಪ್ರಕರಣಗಳು ಇಳಿಕೆ ಕಂಡಿದ್ದು. ರಾಜ್ಯದಲ್ಲಿ ಕೋವಿಡ್‌ ಪರೀಕ್ಷೆ ಮತ್ತು ಲಸಿಕೆ ಅಭಿಯಾನದ ಅಂಕಿ ಅಂಶಗಳು ಹಿಮ್ಮುಖವಾಗುತ್ತಿರುವುದು ಇತ್ತೀಚಿನ ಬಹಿರಂಗಗೊಂಡಿರುವ ದತ್ತಾಂಶದಿಂದ ತಿಳಿದು ಬಂದಿದೆ.

ADVERTISEMENT

ದೈನಂದಿನ ಕೋವಿಡ್‌ ಬುಲೇಟಿನ್‌ನ 30 ದಿನಗಳ ದತ್ತಾಂಶಗಳ ಪ್ರಕಾರ ಎರಡನೇ ಅಲೆ ಆರಂಭವಾದಾಗಿನಿಂದ ಕೋವಿಡ್‌ ಪರೀಕ್ಷೆಯು ಅತಿ ಕಡಿಮೆ ಮಟ್ಟವನ್ನು ತಲುಪಿದೆ. ಇದರಿಂದ ಹೊಸ ಪ್ರಕರಣಗಳ ಪತ್ತೆಯು ಕಡಿಮೆಯಾಗಿದೆ.

ರಾಜ್ಯಾದ್ಯಂತ ಲಸಿಕೆ ಅಭಿಯಾನದಲ್ಲು ತೀವ್ರ ಕುಸಿತ ಕಂಡಿದೆ. ಕಳೆದ ವಾರ (ಅಕ್ಟೋಬರ್‌ 11-17ರ ವರೆಗೆ) ಕೇವಲ 1.75 ಮಿಲಿಯನ್‌ ಲಸಿಕೆಗಳನ್ನು ನೀಡಲಾಗಿದೆ. ಇದು ಮೂರು ವಾರಗಳ(ಸೆಪ್ಟೆಂಬರ್‌ 27ರಿಂದ ಅಕ್ಟೋಬರ್‌3ರ ವರೆಗೆ) ಸಾಧಿಸಿದ ಗುರುಗಿಂತ ಶೇಕಡ 20.17% ಕನಿಷ್ಟ ಮಟ್ಟವನ್ನು ತಲುಪಿದೆ.

ರಾಜ್ಯಾದ್ಯಂತ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿರುವ ಕಾರಣ ಲಸಿಕಾಭಿಯಾನದಲ್ಲಿ ಹಿನ್ನಡೆ ಸಾಧಿಸುತ್ತಿದೆ. ಹೆಚ್ಚಿನ ಜನರು ಎರಡನೇ ಡೋಸ್‌ಗೆ ಅರ್ಹರಾಗಿರುವ ಕಾರಣ ಲಸಿಕೆ ಅಭಿಯಾನದಲ್ಲಿ ಹೆಚ್ಚಿನ ಭಾಗವಹಿಸುವಿಕೆಯನ್ನು ಕಾಣಬಹುದು. ಭಾನುವಾರ ರಾಜ್ಯದಲ್ಲಿ ಶೇಕಡ 40.33%ರಷ್ಟು ಜನೆರಿಗೆ ಎರಡನೇ ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ರಾಜ್ಯದಲ್ಲಿ ಕಳೆದ ವಾರ ರಾಜ್ಯದಲ್ಲಿ 6.2ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದು ಹದಿನೈದು ದಿನಗಳ ಹಿಂದೆ ನಡೆಸಿದ 7.68ಲಕ್ಷ ಪರೀಕ್ಷೆಗಳಿಗಿಂತ ಶೇಕಡ 18.9ರಷ್ಟು ಕಡಿಮೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ರಾಜ್ಯದಲ್ಲಿ ಒಟ್ಟು 2,342 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದವು. ಭಾನುವಾರ ರಾಜ್ಯದಲ್ಲಿ 326 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಬೆಂಗಳೂರು ನಗರದಲ್ಲಿ 173 ಹೊಸ ಪ್ರಕರಣಗಳು ಪತ್ತೆಯಾಗಿವೆ. ಭಾನುವಾರ 380 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಇದರಿಂದ, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,450ಕ್ಕೆ ಏರಿಕೆಯಾಗಿದೆ.

ಮಿಕ್ಕಂತೆ ಭಾನುವಾರ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ ಮೈಸೂರು ಜಿಲ್ಲೆಯಲ್ಲಿ 42 ಹೊಸ ಪ್ರಕರಣಗಳು ಪತ್ತೆಯಾದರೆ, ದಕ್ಷಿಣ ಕನ್ನಡದಲ್ಲಿ 22, ತುಮಕೂರು ಜಿಲ್ಲೆಯಲ್ಲಿ 17 ಪ್ರಕರಣಗಳು ಪತ್ತೆಯಾಗಿವೆ.

ಕಳೆದ ವಾರ ರಾಜ್ಯದಲ್ಲಿ 0-9 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಹದಿನೈದು ದಿನಗಳ ಹಿಂದೆ ದಾಖಲಾದ ಪ್ರಕರಣಗಳಿಗಿಂತ ಏರಿಕೆಯಾಗಿದೆ. 10-19 ವರ್ಷದವರಲ್ಲಿ ಈ ವಾರ 379 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು ಕಳೆದ ವಾರ ದಾಖಲಾದ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

Tags: Covid 19Covid 19 updateCovid 19 updatescovid updateCovid-19 deathscovid-19 testcovid-19 vaccinecovid19ಕರೋನಾಕೋವಿಡ್-19
Previous Post

ಭ್ರಷ್ಟಾಚಾರ ಆರೋಪದಡಿ ಡಿಕೆಶಿ ವಿರುದ್ಧ ದೂರು ದಾಖಲು!

Next Post

ಇನ್ಮುಂದೆ ಸೋನಿಯಾ ಗಾಂಧಿ ಪೂರ್ಣಾವಧಿ ಎಐಸಿಸಿ ಅಧ್ಯಕ್ಷೆ; ಕಾಂಗ್ರೆಸ್ ಕಾರ್ಯಾಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಇನ್ಮುಂದೆ ಸೋನಿಯಾ ಗಾಂಧಿ ಪೂರ್ಣಾವಧಿ ಎಐಸಿಸಿ ಅಧ್ಯಕ್ಷೆ; ಕಾಂಗ್ರೆಸ್ ಕಾರ್ಯಾಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ

ಇನ್ಮುಂದೆ ಸೋನಿಯಾ ಗಾಂಧಿ ಪೂರ್ಣಾವಧಿ ಎಐಸಿಸಿ ಅಧ್ಯಕ್ಷೆ; ಕಾಂಗ್ರೆಸ್ ಕಾರ್ಯಾಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada