• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Republic Day: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಟ್ಯಾಬ್ಲೋಗಿಲ್ಲ ಅವಕಾಶ:ಜನಪ್ರತಿನಿಧಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
January 26, 2026
in Top Story, ಕರ್ನಾಟಕ, ರಾಜಕೀಯ
0
Republic Day: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಟ್ಯಾಬ್ಲೋಗಿಲ್ಲ ಅವಕಾಶ:ಜನಪ್ರತಿನಿಧಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ..!
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕದ ವಿಚಾರದಲ್ಲಿ ಯಾವುದೇ ಕೇಂದ್ರ ಸರ್ಕಾರಗಳು ಸದಾ ಇಬ್ಬಗೆಯ ನೀತಿ ಅನುಸರಿಸುತ್ತಲೇ ಬಂದಿವೆ. ಕರ್ನಾಟಕವೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾಗಿರದ್ದರೂ ಕೇಂದ್ರ ಸರ್ಕಾರ ಮಾತ್ರ ನಮಗೆ ಕರ್ನಾಟಕ(Karnataka) ಲೆಕ್ಕಕ್ಕೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯಕ್ಕೆ ಬರಬೇಕಾದ ತೆರಿಗೆ ವಿಚಾರದಲ್ಲೂ ರಾಜ್ಯಕ್ಕೆ ಅನ್ಯಾಯವೇ ಆಗುತ್ತಿದ್ದು, ಇದೀಗ ಗಣರಾಜ್ಯೋತ್ಸವ(Republic Day) ಪ್ರತಿಯೊಬ್ಬ ಭಾರತೀಯನ ರಾಷ್ಟ್ರೀಯ ಹಬ್ಬ, ಇದರಲ್ಲೂ ಕನ್ನಡಿಗರಿಗೆ ಅವಮಾನ ಮಾಡುವ ಕೆಲಸಕ್ಕೆ ಕೇಂದ್ರ ಸರ್ಕಾರ ಮುಂದಾಯಿತಾ ಎಂಬ ಪ್ರಶ್ನೆ ಮೂಡುತ್ತಿದೆ.

ADVERTISEMENT
DK SHIVAKUMAR: ಗಣರಾಜ್ಯೋತ್ಸವ ಎಂದರೆ ಭಾರತದ ಸ್ವಾಭಿಮಾನದ ದಿನ. #pratidhvani #dkshivakumar #kpccpresident

ದೆಹಲಿಯಲ್ಲಿ ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಹತ್ತಾರು ಬಾರಿ ತನ್ನ ಸಂಸ್ಕೃತಿ ಹಾಗೂ ಪರಂಪರೆ ಪ್ರದರ್ಶಿಸಿಸುತ್ತಿದ್ದ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ. ‘ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ. ಇದರಿಂದ ರಾಜ್ಯದಲ್ಲಿ ಕೇಂದ್ರದ ನಡೆಯ ವಿರುದ್ಧ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಅಲ್ಲದೆ ರಾಜಕೀಯ ಆರೋಪ- ಪ್ರತ್ಯಾರೋಪಗಳು ಮುಂದುವರೆದಿವೆ.

ದೆಹಲಿಯಲ್ಲಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿ ಕರ್ನಾಟಕವನ್ನು ಪ್ರತಿನಿಧಿಸಲು ರಾಜ್ಯ ಸರ್ಕಾರವು ನೂತನ ಪರಿಕಲ್ಪನೆಯೊಂದಿಗೆ ಸ್ಥಬ್ದ ಚಿತ್ರವನ್ನು ಸಿದ್ಧಪಡಿಸಿತ್ತು. ಮುಖ್ಯವಾಗಿ ಕರ್ನಾಟಕದ ಸಾಂಪ್ರದಾಯಿಕ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಟ್ಯಾಬ್ಲೋದಲ್ಲಿ ತಿಳಿಸಲಾಗಿತ್ತು. ಆದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಡುವೆ ಈ ವಿಚಾರಕ್ಕೆ ಸಂಬಂಧಪಟ್ಟ ಪತ್ರ ವ್ಯವಹಾರಗಳು ಸರಿಯಾಗಿ ಎಂಬ ಕಾರಣ ನೀಡಿ ಕರ್ನಾಟಕದ ಟ್ಯಾಬ್ಲೋಗೆ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ಅವರೆಲ್ಲಾ ಸಾಮಾಜಿಕ ನ್ಯಾಯ, ಸಂವಿಧಾನದ ವಿರೋಧಿಗಳು : ಗಣತಂತ್ರ ದಿನದಂದೇ ವಿಪಕ್ಷಗಳ ವಿರುದ್ಧ ಸಿಎಂ ಗುಡುಗು

Siddaramaiah : ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮಾಡಿದ ಸಿಎಂ ಸಿದ್ದರಾಮಯ್ಯ  #pratidhvani #siddaramaiah

ಆದರೆ ಈ ವಿಚಾರದಲ್ಲಿ ಎಲ್ಲ ಜನಪ್ರತಿನಿಧಿಗಳ ನಡೆಯು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯದ ಬಿಜೆಪಿ ನಾಯಕರೂ ಕೂಡ ಇದರ ಬಗ್ಗೆ ಧ್ವನಿ ಎತ್ತದಿರುವುದು ಸಾಕಷ್ಟು ಟೀಕೆಗಳಿಗೂ ಕಾರಣವಾಗಿದೆ. ರಾಜ್ಯವನ್ನು ಪ್ರತಿನಿಧಿಸಿ ಕೇಂದ್ರದಲ್ಲಿ ಸಂಸದರು ಹಾಗೂ ಮಂತ್ರಿಗಳಾದವರೂ ಕೂಡ ಪಕ್ಷಾತೀತವಾಗಿ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ರಾಜ್ಯದ ವಿಚಾರದಲ್ಲಿ ಪಕ್ಷ ಭೇದ ಮರೆತು ಕನ್ನಡಿಗರ ಅಸ್ಮಿತೆ ಎತ್ತಿ ಹಿಡಿದು, ಕರ್ನಾಟಕದ ಹಿತವನ್ನು ಕಾಯಬೇಕಿದ್ದವರು ರಾಜಕಾರಣದಲ್ಲಿ ಮುಳುಗಿ ಗಣತಂತ್ರ ದಿನದಂದೇ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದದ್ದು ಮಾತ್ರ ಅಕ್ಷಮ್ಯ..!

DK SHIVAKUMAR: ಗಣರಾಜ್ಯೋತ್ಸವ ಎಂದರೆ ಭಾರತದ ಸ್ವಾಭಿಮಾನದ ದಿನ. #pratidhvani #dkshivakumar #kpccpresident

 

 

Tags: BJPCentral GovernmentcongressKarnataka PoliticsPoliticsRepublic DayRepublic Day 2026
Previous Post

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

Next Post

Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ

Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada