• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಇಂದಿನ CMಗೆ ಒಳ್ಳೆಯ ಹಿನ್ನೆಲೆಯಿದೆ, ಹೇಗೆ ಉಪಯೋಗಿಸಿಕೊಳ್ಳುತ್ತಾರೆಂದು ಕಾಲವೇ ಹೇಳಬೇಕು – ಪುರುಷೋತ್ತಮ ಬಿಳಿಮಲೆ

ಪ್ರತಿಧ್ವನಿ by ಪ್ರತಿಧ್ವನಿ
July 27, 2021
in ಅಭಿಮತ
0
ಇಂದಿನ CMಗೆ ಒಳ್ಳೆಯ ಹಿನ್ನೆಲೆಯಿದೆ, ಹೇಗೆ ಉಪಯೋಗಿಸಿಕೊಳ್ಳುತ್ತಾರೆಂದು ಕಾಲವೇ ಹೇಳಬೇಕು – ಪುರುಷೋತ್ತಮ ಬಿಳಿಮಲೆ
Share on WhatsAppShare on FacebookShare on Telegram

ಇವತ್ತು ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು.

ADVERTISEMENT

ಅವರ ತಂದೆ ಶ್ರೀ ಎಸ್.ಆರ್.ಬೊಮ್ಮಾಯಿ (ಸೋಮಪ್ಪ ರಾಯಪ್ಪ ಬೊಮ್ಮಾಯಿ)  ಆಗಸ್ಟ್ 13, 1988ರಿಂದ ಏಪ್ರಿಲ್ 21. 1989 ವರೆಗೆ ಕರ್ನಾಟಕದ 11ನೇ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು  ಕರ್ನಾಟಕ ಕಂಡ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರು. ಪ್ರಜಾಪ್ರಭುತ್ವ ಮತ್ತು ರಾಜ್ಯದ ಸ್ವಾಯತ್ತೆಯ ಉಳಿವಿಗೆ ಅವರು ನಡೆಸಿದ ಹೋರಾಟ ಐತಿಹಾಸಿಕವಾದುದು.

1989 ರಲ್ಲಿ ಕೆಲವು ಶಾಸಕರು ಬೊಮ್ಮಾಯಿ ಸರ್ಕಾರಕ್ಕೆ ಬೆಂಬಲ ಹಿಂಪಡೆದ ಪತ್ರ ನೀಡಿದ ಕೆಲವೇ ಗಂಟೆಗಳಲ್ಲಿ ಅವರ ಸರ್ಕಾರದ ವಜಾಗೊಂಡಿತು. ಇದರ ವಿರುದ್ಧ ಬೊಮ್ಮಾಯಿಯವರು ಕೋರ್ಟಿಗೆ ಹೋದರು.  ಈ ಕುರಿತು ಒಂಭತ್ತು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠವು , 1994 ಮಾರ್ಚ್ 11ರಂದು ನೀಡಿದ ತೀರ್ಪು ಮುಂದೆ, ಸಂವಿಧಾನದ ಘನತೆ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಕಾರಣವಾಯಿತು.

ಎಸ್‌ ಆರ್‌ ಬೊಮ್ಮಾಯಿ

ʼರಾಜ್ಯ ಸರ್ಕಾರವನ್ನು ವಜಾಗೊಳಿಸುವ ರಾಷ್ಟ್ರಪತಿಗಳ ಅಧಿಕಾರವು ಸಂಪೂರ್ಣವಲ್ಲ, ಸಂಸತ್ತಿನ ಉಭಯ ಸದನಗಳಿಂದ ಘೋಷಣೆ ಅಂಗೀಕರಿಸಲ್ಪಟ್ಟ ನಂತರವೇ ರಾಷ್ಟ್ರಪತಿಗಳು ಅಧಿಕಾರವನ್ನು ಚಲಾಯಿಸಬೇಕು,  ಸಂಸತ್ತಿನ ಉಭಯ ಸದನಗಳು ಒಪ್ಪಿಗೆ ನೀಡದಿದ್ದಲ್ಲಿ ಅಥವಾ ಘೋಷಣೆಯನ್ನು ಅಂಗೀಕರಿಸದಿದ್ದಲ್ಲಿ, ಘೋಷಣೆ ಎರಡು ತಿಂಗಳ ಅವಧಿಯ ಕೊನೆಯಲ್ಲಿ ಕಳೆದುಹೋಗುತ್ತದೆ. ಅಂತಹ ಸಂದರ್ಭದಲ್ಲಿ, ವಜಾಗೊಳಿಸಲ್ಪಟ್ಟ ಸರ್ಕಾರವು ಪುನರುಜ್ಜೀವನಗೊಳ್ಳುತ್ತದೆ ಮತ್ತು ವಿಧಾನಸಭೆ ಪುನಃ ಸಕ್ರಿಯಗೊಳ್ಳುತ್ತದೆ ‘ಎಂದು ಕೋರ್ಟ್ ಮಹತ್ವದ  ತೀರ್ಪು ನೀಡಿತು. ಚುನಾಯಿತ ಸರ್ಕಾರವನ್ನು ವಜಾಗೊಳಿಸುವುದು ಕೇಂದ್ರದಲ್ಲಿ ಆಡಳಿತ ನಡೆಸುವ ಸರ್ಕಾರದ  ಹಕ್ಕು ಎಂಬಂತಿದ್ದ ಧೋರಣೆಯನ್ನು ಆ ತೀರ್ಪು  ಶಾಶ್ವತವಾಗಿ ಬದಲಾಯಿಸಿತು. ಈ ಪ್ರಕರಣ ಕಳೆದು ಮೂರು ದಶಕಗಳಾಗುತ್ತಾ ಬಂದರೂ ಅದು ತನ್ನ ಪ್ರಾಮುಖ್ಯತೆಯನ್ನು ಕಳೆದುಕೊಂಡಿಲ್ಲ. 

ಪುರುಷೋತ್ತಮ ಬಿಳಿಮಲೆ

ಇದು ಸಾಧ್ಯವಾಗುವಂತೆ ಮಾಡಿದ ಎಸ್.ಆರ್ ಬೊಮ್ಮಾಯಿಯವರು ತಮ್ಮ  ಕಾಲೇಜು ದಿನಗಳಿಂದಲೇ ಕ್ರಾಂತಿಕಾರಕ, ವಿನೂತನ ರಾಜಕೀಯ ಸಿದ್ಧಾಂತ ಹೊಂದಿದವರಾಗಿದ್ದರು. ಬಂಗಾಲದ ಕ್ರಾಂತಿಕಾರಿ ಚಿಂತಕ ಎಂ.ಎನ್.ರಾಯ್‌ ಅವರ ಸೈದ್ಧಾಂತಿಕ ಗರಡಿಯಲ್ಲಿ ಬೆಳೆದ ಬೊಮ್ಮಾಯಿಯವರಿಗೆ ರಾಜಕೀಯ ಧೈರ್ಯ, ಸೈದ್ಧಾಂತಿಕ ಬದ್ಧತೆಗೆ ಯಾವ ಕೊರತೆಯೂ ಇರಲಿಲ್ಲ. ಅವರು ಚಲೇಜಾವ್ ಚಳವಳಿಯಲ್ಲಿ ಭಾಗವಹಿಸಿದ್ದರು,  ಬಡ ಗೇಣಿದಾರರ ಪರವಾಗಿ ನ್ಯಾಯಾಲಯದಲ್ಲಿ ಹೋರಾಡಿದ್ದರು. ತುರ್ತು ಪರಿಸ್ಥಿತಿಯ ದುರಾಡಳಿತದ ವಿರುದ್ಧ ಧ್ವನಿ ಎತ್ತಿದ್ದರು.  ರೈತರು, ದಲಿತರು, ಕನ್ನಡಪರ ಹೋರಾಟಗಾರರನ್ನು ಒಗ್ಗೂಡಿಸಿದ್ದರು.  ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಅವರು ನಿರಂತರವಾಗಿ ಮಾತಾಡಿದ್ದರು. ‌೨೦೦೭ರಲ್ಲಿ ಅವರು ತೀರಿಕೊಂಡಾಗ ನಾವು ಕೆಲವರು  ದೆಹಲಿಯಲ್ಲಿ ಪುಟ್ಟದೊಂದು ಕಾರ್ಯಕ್ರಮ ನಡೆಸಿ ಅವರಿಗೆ ಗೌರವ ಸಲ್ಲಿಸಿದ್ದೆವು.

ಇಂದಿನ ಮುಖ್ಯಮಂತ್ರಿಗಳಿಗೆ ಒಳ್ಳೆಯ ಹಿನ್ನೆಲೆಯಿದೆ ಎಂದು ಹೇಳಲು ಇಷ್ಟು ಬರಯಬೇಕಾಯಿತು. ಅವರದನ್ನು ಹೇಗೆ ಉಪಯೋಗಿಸಿಕೊಳ್ಳುತ್ತಾರೆ ಎಂಬುದನ್ನು ಕಾಲವೇ ಹೇಳಬೇಕು.

(ಪುರುಷೋತ್ತಮ ಬಿಳಿಮಲೆಯವರ ಫೇಸ್ಬುಕ್‌ ಪೋಸ್ಟ್)‌

ಪುರುಷೋತ್ತಮ ಬಿಳಿಮಲೆ, ಚಿಂತಕರು, ಜೆಎನ್‌ಯು ಕನ್ನಡ ಪೀಠದ ಮುಖ್ಯಸ್ಥರಾಗಿದ್ದವರು

Tags: Purushottama Bilimaleಎಸ್.ಆರ್.ಬೊಮ್ಮಾಯಿಪುರುಷೋತ್ತಮ ಬಿಳಿಮಲೆಬಸವರಾಜ ಬೊಮ್ಮಾಯಿ
Previous Post

ಮುಂದಿನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

Next Post

ಹೈಕಮಾಂಡ್ ನಾಯಕರೆದುರು ಸೋತು ಗೆದ್ದ ಯಡಿಯೂರಪ್ಪ!

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಹೈಕಮಾಂಡ್ ನಾಯಕರೆದುರು ಸೋತು ಗೆದ್ದ ಯಡಿಯೂರಪ್ಪ!

ಹೈಕಮಾಂಡ್ ನಾಯಕರೆದುರು ಸೋತು ಗೆದ್ದ ಯಡಿಯೂರಪ್ಪ!

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada