Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ʻಗುರುದೇವ್‌ ಹೊಯ್ಸಳʼ ಬಗ್ಗೆ ನೆಗೆಟಿವ್‌ ಕಮೆಂಟ್‌.. ಖಡಕ್‌ ಉತ್ತರ ಕೊಟ್ಟ ನಿರ್ಮಾಪಕ..!

ಪ್ರತಿಧ್ವನಿ

ಪ್ರತಿಧ್ವನಿ

April 1, 2023
Share on FacebookShare on Twitter

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅಭಿನಯದ ʻಗುರುದೇವ್‌ ಹೊಯ್ಸಳʼ ಸಿನಿಮಾ, ಮೊನ್ನೆಯಷ್ಟೇ ರಾಜ್ಯಾದ್ಯಂತ ಬಿಡುಗಡೆಯಾಗಿ ಅದ್ಧೂರಿ ಪ್ರದರ್ಶನ ಕಾಣ್ತಿದೆ. ಸಿನಿ ಪ್ರೇಕ್ಷಕರು ಹಾಗೂ ಚಿತ್ರ ವಿಮರ್ಶಕರು ಧನಂಜಯ್‌ ಅವರ 25ನೇ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಕ್ಸ್‌ ಆಫೀಸ್‌ನಲ್ಲಿ ʻಗುರುದೇವ್‌ ಹೊಯ್ಸಳʼ ಸಿನಿಮಾ ಉತ್ತಮ ಕಲೆಕ್ಷನ್‌ ಮಾಡ್ತಿದ್ದು, ಕೆಆರ್‌ಜಿ ಸ್ಟುಡಿಯೋಸ್‌ ಸಂಸ್ಥೆ ಲಾಭ ಕಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ

ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ. ಆದ್ರೆ ಕೆಲ ಮಂದಿ ಚಿತ್ರದ ಬಗ್ಗೆ ನಕಾರಾತ್ಮಕವಾಗಿಯೂ ಅಭಿಪ್ರಾಯ ಹಂಚಿಕೊಂಡಿದ್ದಾರೆ. ʻಗುರುದೇವ್‌ ಹೊಯ್ಸಳʼ ಸಿನಿಮಾ ಪ್ಲಾಪ್‌ ಹಾಗೆ ಹೀಗೆ ಅಂತ ಸೋಶಿಯಲ್‌ ಮೀಡಿಯಾದಲ್ಲಿ ಕಾಲೆಳೆಯುತ್ತಿರುವವರಿಗೆ, ನಿರ್ಮಾಪಕ ಕಾರ್ತಿಕ್‌ ಗೌಡ ಖಡಕ್‌ ಆಗಿ ಉತ್ತರ ಕೊಟ್ಟಿದ್ದಾರೆ.

ಮಸಾಲೆ ದೋಸೆ ಎಂಬ ಹೆಸರಿರೋ ಟ್ವಿಟ್ಟರ್‌ ಖಾತೆಯಿಂದ ಟ್ವೀಟ್‌ ಮಾಡಿರೋ ವ್ಯಕ್ತಿಯೊಬ್ಬರು, ʻಹೊಯ್ಸಳ ಸಿನಿಮಾ ಸೂಪರ್‌, ಬ್ಲಾಕ್‌ ಬಸ್ಟರ್‌, ಚಿಂದಿ ಚಿತ್ರಾನ್ನ.. ಆದ್ರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಸೋತಿದೆ..  ನೀವು ಜನರ ಅಭಿಪ್ರಾಯವನ್ನ ಖರೀದಿ ಮಾಡೋಕಾಗಲ್ಲ ಅಂತ ಟ್ವೀಟ್‌ ಮಾಡಿದ್ದಾರೆ.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ʻಗುರುದೇವ್‌ ಹೊಯ್ಸಳʼ ಚಿತ್ರದ ನಿರ್ಮಾಪಕ ಕಾರ್ತಿಕ್‌ ಗೌಡ, ʻನಾವು ಯಾವ ವಿಮರ್ಶಕರನ್ನೂ ಖರೀದಿಸಿಲ್ಲ, ವಿಮರ್ಶೆಗಳ ಮೇಲೆ ಪ್ರಭಾವವನ್ನೂ ಸಹ ಬೀರಿಲ್ಲ.. ಜನಪ್ರಿಯತೆ ಗಳಿಸುವ ಸಲುವಾಗಿಯೋ, ಅಥವಾ ನಿಮ್ಮ ಖಾಸಗಿ ಉದ್ದೇಶದಿಂದಲೋ ಏನೋ.. ನೀವು ನಮ್ಮ ಸಿನಿಮಾದ ಬಗ್ಗೆ ಕೆಲ ದಿನಗಳಿಂದಲೂ ಋಣಾತ್ಮಕವಾಗಿಯೇ ಮಾತ್ನಾಡ್ತಿದ್ದೀರಾ.. ನಿಮಗೆ ಸಿನಿಮಾ ಮಾಡಲು ಬರದಿದ್ದರೆ, ಸಿನಿಮಾವನ್ನ ಮುರಿಯುವ ಪ್ರಯತ್ನವನ್ನೂ ಮಾಡ್ಬೇಡಿ.. ಹೊಯ್ಸಳ ಚಿತ್ರದ ಬಗ್ಗೆ ಪ್ರಕಟವಾಗಿರುವ ಎಲ್ಲಾ ವಿಮರ್ಶೆಗಳು ನೈಜ ವಿಮರ್ಶೆಗಳು.. ನಮ್ಮ ಸಿನಿಮಾ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಒಳ್ಳೆಯ ಕಲೆಕ್ಷನ್‌ ಮಾಡ್ತಿದೆʼ ಅಂತ ಟ್ವೀಟ್‌ ಮಾಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಗ್ಯಾರಂಟಿ ಯೋಜನೆಗಳನ್ನ ಸಿಕ್ಕ ಸಿಕ್ಕವರಿಗೆ ನೀಡಲಾಗುವುದಿಲ್ಲ | Congress guarantee | CM
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
«
Prev
1
/
4568
Next
»
loading

don't miss it !

OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ
Top Story

OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ

by ಪ್ರತಿಧ್ವನಿ
June 3, 2023
Speed of Coromandel Express was about 110-115 kmph : ಕೋರೋಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ವೇಗ ಗಂಟೆಗೆ 110 ರಿಂದ 115 ಕಿ. ಮೀ. ಇತ್ತು..!
Uncategorized

Speed of Coromandel Express was about 110-115 kmph : ಕೋರೋಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ವೇಗ ಗಂಟೆಗೆ 110 ರಿಂದ 115 ಕಿ. ಮೀ. ಇತ್ತು..!

by ಪ್ರತಿಧ್ವನಿ
June 3, 2023
‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!
Top Story

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

by ಪ್ರತಿಧ್ವನಿ
June 6, 2023
ಭರ್ಜರಿ ಬಾಡೂಟದ ನೂಕು-ನುಗ್ಗಲಲ್ಲಿ ಕಾಲ್ತುಳಿತಕ್ಕೆ ವೃದ್ದೆ ಕಾಲು ಮುರಿತ
Top Story

ಭರ್ಜರಿ ಬಾಡೂಟದ ನೂಕು-ನುಗ್ಗಲಲ್ಲಿ ಕಾಲ್ತುಳಿತಕ್ಕೆ ವೃದ್ದೆ ಕಾಲು ಮುರಿತ

by ಪ್ರತಿಧ್ವನಿ
June 4, 2023
ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌
Top Story

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

by ಪ್ರತಿಧ್ವನಿ
June 6, 2023
Next Post
ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist