• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾರ್ಚ್ ನಲ್ಲಿ ಆರಂಭವಾಗಲಿದೆ “ಕರುನಾಡ ಕಣ್ಮಣಿ” ನಟ ಚರಣ್ ರಾಜ್ ನಿರ್ದೇಶನದ ನೂತನ ಚಿತ್ರ . ‌

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ಮಾರ್ಚ್ ನಲ್ಲಿ ಆರಂಭವಾಗಲಿದೆ “ಕರುನಾಡ ಕಣ್ಮಣಿ” ನಟ ಚರಣ್ ರಾಜ್ ನಿರ್ದೇಶನದ ನೂತನ ಚಿತ್ರ . ‌
Share on WhatsAppShare on FacebookShare on Telegram

ಅಶ್ವಥ್ ಬಳಗೆರೆ ನಿರ್ಮಾಣದ ಈ ಚಿತ್ರದ ಮೂಲಕ ಚರಣ್ ರಾಜ್ ದ್ವಿತೀಯ ಪುತ್ರ ದೇವ್ ಚರಣ್ ರಾಜ್(Charan Raj)ಚಿತ್ರರಂಗಕ್ಕೆ ಪಾದಾರ್ಪಣೆ .

ADVERTISEMENT

ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್(Charan Raj) ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

M Lakshmana : ಪ್ರತಾಪ್ ಸಿಂಹಗೆ ಮಾನ ಮರ್ಯಾದೆ ಇದ್ಯಾ ಅಂತಾ ಕಿಡಿಕಾರಿದ ಲಕ್ಷ್ಮಣ್ #pratidhvani

ಬಹುಭಾಷಾ ನಟ ಕಿಶೋರ್(Kishore)ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಚರಣ್ ರಾಜ್(Charan Raj)ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಗರ್ ಗುರುರಾಜ್(Gururaj) ಸಂಗೀತ ನಿರ್ದೇಶನ ಹಾಗೂ ಪೃಥ್ವಿ ಛಾಯಾಗ್ರಹಣವಿರುವ ಈ ನೂತನ ಚಿತ್ರದ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಇದೊಂದು ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ನಾನೇ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದೇನೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಕಾಲೇಜ್ ನಲ್ಲೇ ನಡೆಯಲಿದ್ದು, ಕಾಲೇಜ್ ರಜಾ ಶುರುವಾದ ತಕ್ಷಣ ನಮ್ಮ ಚಿತ್ರದ ಚಿತ್ರೀಕರಣ ಸಹ ಆರಂಭವಾಗಲಿದೆ. ಕನ್ನಡದ ಚಿತ್ರೀಕರಣ ಬೆಂಗಳೂರಿನಲ್ಲಿ, ತಮಿಳಿನ ಚಿತ್ರೀಕರಣ ಪಾಂಡಿಚೇರಿ ಹಾಗೂ ಕಡಲೂರಿನಲ್ಲಿ ಮತ್ತು ತೆಲುಗು ಭಾಷೆಯ ಚಿತ್ರೀಕರಣ ಹೊಂಗನೂರು ಮುಂತಾದ ಕಡೆ ನಡೆಯಲಿದೆ. ಈ ಚಿತ್ರದ ಮೂಲಕ ನನ್ನ ದ್ವಿತೀಯ ಪುತ್ರ ದೇವ್ ಚರಣ್ ರಾಜ್(Charan Raj) ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ನನಗೆ ತಾವೆಲ್ಲರೂ ಆರಂಭದಿಂದಲೂ ಅಧಿಕ ಪ್ರೀತಿ ಹಾಗೂ ಪ್ರೋತ್ಸಾಹ ನೀಡಿದ್ದೀರಿ. ಅದು ನನ್ನ ಮಗನಿಗೂ ಮುಂದುವರೆಯಲಿ ಎನ್ನುತ್ತಾರೆ ಹಿರಿಯ ನಟ ಹಾಗೂ ನಿರ್ದೇಶಕ ಚರಣ್ ರಾಜ್(Charan Raj)

Tags: choo mantar kannada moviei movie kannadaKannada moviekannada movie fullkannada movieskannada new movieskannadamoviesnew kannada movienew kannada moviesnew kannada sandalwood movieram kannada moviessandalwood latest moviesSandalwood moviesandalwood movie best scenessandalwood moviessandalwood movies 2022sandalwood movies 2023tapsee kannada moviesthamate kannada movievikram kannada movies
Previous Post

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Next Post

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada