• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Upendra: ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ

ಪ್ರತಿಧ್ವನಿ by ಪ್ರತಿಧ್ವನಿ
August 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಸಿಕ್ಕರು ನಾಯಕಿ…ಉಪೇಂದ್ರಗೆ ಮಾಲಾಶ್ರೀ ಪುತ್ರಿ ಆರಾಧನಾ ಜೋಡಿ.

ADVERTISEMENT

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ನೆಕ್ಸ್ಟ್ ಲೆವೆಲ್ ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ವಿಭಿನ್ನತೆಗೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಈ ಚಿತ್ರದ ನಾಯಕರು. ಅರವಿಂದ್ ಕೌಶಿಕ್ ನಿರ್ದೇಶನದ ನೆಕ್ಸ್ಟ್ ಲೆವೆಲ್ ಸಿನಿಮಾಗೀಗ ನಾಯಕಿ ಸಿಕ್ಕಿದ್ದಾರೆ.

ಪ್ಯಾನ್ ಇಂಡಿಯಾ ಚಿತ್ರವಾಗಿರುವ ನೆಕ್ಸ್ಟ್ ಲೆವೆಲ್ ಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ. ಕಾಟೇರ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ ಮೊದಲ ಚಿತ್ರದಲ್ಲಿಯೇ ತಮ್ಮ‌ ನಟನಾ ಪರಿಚಯಿಸಿದ್ದರು. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದರು. ಇದೀಗ ಎರಡನೇ ಚಿತ್ರದಲ್ಲಿಯೂ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ನಾಯಕಿಯಾಗಿ ಸಾಥ್ ಕೊಡಲಿದ್ದಾರೆ.

ಬೆಂಗಳೂರಿನಲ್ಲಿಯೇ ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್‌ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ಭಾಗ ವಿಎಫ್‌ಎಕ್ಸ್‌ನಿಂದ ಕೂಡಿರಲಿದೆ. ಇದಕ್ಕಾಗಿ ಈ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್‌ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ ಚಿತ್ರತಂಡ.

ಉಪೇಂದ್ರ ಅಭಿನಯದ ಬ್ಲಾಕ್‌ಬಸ್ಟರ್‌ ‘ಎ’, ‘ಉಪೇಂದ್ರ’, ‘ರಕ್ತ ಕಣ್ಣೀರು’ ಸಿನಿಮಾಗಳ ಶೈಲಿಯಲ್ಲೇ ಈ ಸಿನಿಮಾ ಇರಲಿದೆ ಅನ್ನೋದು ಮತ್ತೊಂದು ವಿಶೇಷ. ತರುಣ್ ಶಿವಪ್ಪ ಈಗಾಗಲೇ ಐದು ಸಿನಿಮಾ ಮಾಡಿದ್ದಾರೆ. ರೋಸ್ ಚಿತ್ರದ ಮೂಲಕ ನಿರ್ಮಾಪಕರಾಗಿದ್ದರು. ಶಿವಣ್ಣನ ಜೊತೆಗೆ ಮಾಸ್ ಲೀಡರ್ ಮಾಡಿದ್ರು. ವಿಕ್ಟರಿ-2, ಖಾಕಿ, ಛೂ ಮಂತರ್ ಆದ್ಮೇಲೆ ಇದೀಗ ನೆಕ್ಸ್ಟ್
ಲೆವೆಲ್ ಸಿನಿಮಾ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ. ಇದನ್ನ ದೊಡ್ಡ ಮಟ್ಟದಲ್ಲಿಯೇ ಮಾಡೋಕೆ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದಾರೆ. ಛೂ ಮಂತರ್ ಚಿತ್ರದ ಕ್ಯಾಮರಾಮನ್ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ.

Tags: a upendraa upendra songsAradhanaCinemaKannadakannada upendramalashreeNext level moviepriyanka upendraraa bgm upendraReal Star Upendraupendraupendra 1999 songsupendra all songsupendra attitudeupendra best songsupendra comedyupendra danceupendra dialoguesupendra directorupendra film songsupendra h2o songsupendra heroupendra hit songsupendra hitsupendra i love uupendra kumarupendra movieupendra moviesupendra new movieupendra new songsupendra raoupendra scenesupendra songsupendra ui moviewho is upendra
Previous Post

ಭಕ್ತಿ ಆರಾಧನೆಯ ಪರಾಕಾಷ್ಠೆಗೆ ಅಮಾಯಕ ಜೀವಬಲಿ

Next Post

ಧರ್ಮಸ್ಥಳ ಪ್ರಕ್ಷುಬ್ಧ..! – ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಧರ್ಮಸ್ಥಳ ಪ್ರಕ್ಷುಬ್ಧ..! – ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

ಧರ್ಮಸ್ಥಳ ಪ್ರಕ್ಷುಬ್ಧ..! - ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada