ಪ್ರತಿಧ್ವನಿ ಇಂಪ್ಯಾಕ್ಟ್‌; ಸ್ಪಷ್ಟನೆ ನೀಡಿದ ರಾಜ್ಯ ಚುನಾವಣಾ ಆಯೋಗ

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತಿರುವ ರಾಜು ಚುನಾವಣಾ ಆಯೋಗವು ಯಾವುದೇ ಸಂಸ್ಥೆಗೆ ಯಾವುದೇ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯ ಮುಖ್ಯ … Continue reading ಪ್ರತಿಧ್ವನಿ ಇಂಪ್ಯಾಕ್ಟ್‌; ಸ್ಪಷ್ಟನೆ ನೀಡಿದ ರಾಜ್ಯ ಚುನಾವಣಾ ಆಯೋಗ