• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶದ್ರೋಹ ಪ್ರಕರಣ: ಲಕ್ಷದ್ವೀಪದ ಅಯೀಷಾ ಸುಲ್ತಾನರಿಗೆ ಕೇರಳ ಹೈಕೋರ್ಟಿನಿಂದ ಜಾಮೀನು

Any Mind by Any Mind
June 17, 2021
in ದೇಶ
0
ದೇಶದ್ರೋಹ ಪ್ರಕರಣ: ಲಕ್ಷದ್ವೀಪದ ಅಯೀಷಾ ಸುಲ್ತಾನರಿಗೆ ಕೇರಳ ಹೈಕೋರ್ಟಿನಿಂದ ಜಾಮೀನು
Share on WhatsAppShare on FacebookShare on Telegram

ಕೋವಿಡ್ ನಿಯಮಾವಳಿಗಳನ್ನು ಅತಾರ್ಕಿಕವಾಗಿ ಸಡಿಲಗೊಳಿಸಿದ ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಟೀಕಿಸಿದ್ದ ಚಿತ್ರನಿರ್ಮಾಪಕಿ ಅಯಿಷಾ ಸುಲ್ತಾನರಿಗೆ ಕೇರಳ ಉಚ್ಛ‌ನ್ಯಾಯಾಲಯ ನಿರೀಕ್ಷಣಾ ಜಾಮೀನು‌ ನೀಡಿದೆ.‌

ADVERTISEMENT

ಲಕ್ಷದ್ವೀಪದ ಆಡಳಿತಾಧಿಕಾರಿ ಕೋವಿಡ್ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ವೈರಸ್ಸಿಗೆ ತೆರೆದುಕೊಳ್ಳುವ ಅಪಾಯಕಾರಿ ಪರಿಸ್ಥಿತಿಗೆ ದ್ವೀಪವಾಸಿಗಳನ್ನು ಒಡ್ಡಿದ್ದಾರೆ. ಇದೊಂದು ರೀತಿಯ ಜೈವಿಕ ಯುದ್ಧ ಎಂದು ಮಾಧ್ಯಮ ಚರ್ಚೆಯೊಂದರಲ್ಲಿ ಅಯೆಷಾ ಸುಲ್ತಾನ ಟೀಕಿಸಿದ್ದರು.‌

ಅದನ್ನು ಭಾರತ ಸರಕಾರದ ವಿರುದ್ಧ ದ್ವೀಪವಾಸಿಗಳನ್ನು ಎತ್ತಿಕಟ್ಟುವ ಹುನ್ನಾರವೆಂದು ಆರೋಪಿಸಿ ಕವರೆಟ್ಟಿ ಪೋಲಿಸ್‌ ಠಾಣೆಯಲ್ಲಿ ಐಪಿಸಿ ಕಲಂ 124 ಎ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ದಾಖಲಿಸಲಾಗಿತ್ತು.‌

ಇದೀಗ ಕೇರಳ ಹೈಕೋರ್ಟ್ ಅಯೇಷಾ ಸುಲ್ತಾನರನ್ನು ಬಂಧಿಸದಂತೆ ಆದೇಶಿಸಿ ಅವರಿಗೆ ನಿರೀಕ್ಷಣಾ‌ ಜಾಮೀನು ನೀಡಿದೆ.

ಲಕ್ಷದ್ವೀಪಕ್ಕೆ ಅನಗತ್ಯವಾದ ಸುಧಾರಣಾ ಅಲೆಗಳು
ಬೇಲಿ ಇಲ್ಲದ ನಾಡಿಗೆ ಇದೆಂತಾ ಬಳುವಳಿ ? ಪಟೇಲ್ ದಾದಗಿರಿಗೆ ನಲುಗಿದ ಲಕ್ಷದ್ವೀಪ…!
99% ಮುಸ್ಲಿಮರಿರುವ ದ್ವೀಪದಲ್ಲಿ ಮಧ್ಯ ನಿಷೇಧಕ್ಕೆ ತೆರವು, ಗೋಹತ್ಯೆ ನಿಷೇಧ: ಅಭಿವೃದ್ಧಿ ಹೆಸರಿನಲ್ಲಿ ಲಕ್ಷದ್ವೀಪದ ಪಾರಂಪರಿಕ ಅಸ್ಮಿತೆಗೆ ಸವಾಲು!
Previous Post

ರಾಜ್ಯ ರಾಜಕೀಯದಲ್ಲಿ ಮತ್ತೆ ಫೋನ್ ಟ್ಯಾಪಿಂಗ್ ಸದ್ದು: ಸಿಎಂ ಸ್ಥಾನದ ಆಕಾಂಕ್ಷಿಯಿಂದ ಸಿಎಂ ಮೇಲೆ ಆರೋಪ

Next Post

ವಿದ್ಯಾರ್ಥಿ ನಾಯಕರಿಗೆ ಜಾಮೀನು ನೀಡಿ ಯುಎಪಿಎ ನಿಯಮಗಳಿಗೆ ತಣ್ಣೀರೆರಚಿದ ಹೈಕೋರ್ಟ್: ದೆಹಲಿ ಪೊಲೀಸರ ಅಭಿಪ್ರಾಯ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ವಿದ್ಯಾರ್ಥಿ ನಾಯಕರಿಗೆ ಜಾಮೀನು ನೀಡಿ ಯುಎಪಿಎ ನಿಯಮಗಳಿಗೆ ತಣ್ಣೀರೆರಚಿದ ಹೈಕೋರ್ಟ್: ದೆಹಲಿ ಪೊಲೀಸರ ಅಭಿಪ್ರಾಯ

ವಿದ್ಯಾರ್ಥಿ ನಾಯಕರಿಗೆ ಜಾಮೀನು ನೀಡಿ ಯುಎಪಿಎ ನಿಯಮಗಳಿಗೆ ತಣ್ಣೀರೆರಚಿದ ಹೈಕೋರ್ಟ್: ದೆಹಲಿ ಪೊಲೀಸರ ಅಭಿಪ್ರಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada