• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

ಪ್ರತಿಧ್ವನಿ by ಪ್ರತಿಧ್ವನಿ
March 25, 2022
in ಇದೀಗ
0
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!
Share on WhatsAppShare on FacebookShare on Telegram

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಇಂದಿನಿಂದ ಮಾರ್ಚ್​ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್​ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳು ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹೇಳಿದೆ.

ಮುಂದಿನ ಮೂರು ದಿನಗಳಲ್ಲಿ ಸಮುದ್ರದ ಪರಿಸ್ಥಿತಿ ಅತ್ಯಂತ ಪ್ರಕ್ಷುಬ್ಧವಾಗಲಿದ್ದು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಮೀನುಗಾರರಿಗೆ ಮಾರ್ಚ್ 25 ರಿಂದ 27 ರವರೆಗೆ ಪೂರ್ವ-ಮಧ್ಯ ಮತ್ತು ಪಕ್ಕದ ಈಶಾನ್ಯ ಬಂಗಾಳಕೊಲ್ಲಿಗೆ ತೆರಳದಂತೆ ತಿಳಿಸಲಾಗಿದೆ.

ಒಡಿಶಾದ ವಿಶೇಷ ಪರಿಹಾರ ಆಯುಕ್ತರು (ಎಸ್‌ಆರ್‌ಸಿ) ಹವಾಮಾನ ಮುನ್ಸೂಚನೆಯ ದೃಷ್ಟಿಯಿಂದ ಮುಂಜಾಗ್ರತೆ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Tags: BJPCongress PartyCovid 19KarnatakaKeralaTamil Naduಕೊಡಗುಚಾಮರಾಜನಗರಚಿಕ್ಕಮಗಳೂರುಚಿತ್ರದುರ್ಗತುಮಕೂರುದಾವಣಗೆರೆನರೇಂದ್ರ ಮೋದಿಬಿಜೆಪಿಬೆಂಗಳೂರು ಗ್ರಾಮಾಂತರಬೆಂಗಳೂರು ನಗರಮಳೆಮೈಸೂರುಹಾಸನ
Previous Post

ಕರ್ನಾಟಕ | ಪೆರೋಲ್ ಖೈದಿ ನಾಪತ್ತೆಯಾದರೆ ಜಾಮೀನು ಕೊಟ್ಟವರ ಆಸ್ತಿ ಜಪ್ತಿ!

Next Post

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

Related Posts

Top Story

ಹೊಸ ಚಿತ್ರ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಮುಂದಾದ ನಮ್ ಋಷಿ ..

by ಪ್ರತಿಧ್ವನಿ
August 20, 2025
0

ಹಾಡಿನೊಂದಿಗೆ ಬಂದ "ಫ್ರಾಡ್ ಋಷಿ" ಈವರೆಗೂ ಮೂವತ್ತು ಕೋಟಿ ಜನರು ವೀಕ್ಷಣೆ ಮಾಡಿ,‌ ಇಂದಿಗೂ ಟ್ರೆಂಡಿಂಗ್ ನಲ್ಲಿರುವ "ಒಳಿತು ಮಾಡು ಮನುಸ. ನೀ ಇರೋದು ಮೂರು ದಿವಸ"...

Read moreDetails

K V Prabhakar: ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

August 20, 2025

DK Shivakumar: ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ..!!

August 20, 2025
ಬೆಂಗಳೂರಿಗೆ ಬಸ್ ಗಳ ಬದಲಿಗೆ ಹಡಗುಗಳನ್ನು ಖರೀದಿಸಿ – ಬೆಂಗಳೂರು ಕಸದ ಗುಂಡಿಯಾಗಿದೆ : ಆರ್.ಅಶೋಕ್ 

ಬೆಂಗಳೂರಿಗೆ ಬಸ್ ಗಳ ಬದಲಿಗೆ ಹಡಗುಗಳನ್ನು ಖರೀದಿಸಿ – ಬೆಂಗಳೂರು ಕಸದ ಗುಂಡಿಯಾಗಿದೆ : ಆರ್.ಅಶೋಕ್ 

August 20, 2025
ಒಳಮೀಸಲಾತಿ ಜನರ ಪರವಾಗಿಲ್ಲ – ರಾಜಕೀಯ ಲಾಭವಷ್ಟೇ ಉದ್ದೇಶ : ಛಲವಾದಿ ನಾರಾಯಣಸ್ವಾಮಿ

ಒಳಮೀಸಲಾತಿ ಜನರ ಪರವಾಗಿಲ್ಲ – ರಾಜಕೀಯ ಲಾಭವಷ್ಟೇ ಉದ್ದೇಶ : ಛಲವಾದಿ ನಾರಾಯಣಸ್ವಾಮಿ

August 20, 2025
Next Post
ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada