• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್

Any Mind by Any Mind
October 10, 2021
in ಕರ್ನಾಟಕ
0
ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್
Share on WhatsAppShare on FacebookShare on Telegram

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅದು ಈ ದೇಶದ ಧಾರ್ಮಿಕ ಭಾವನೆಯ ಸಂಕೇತವಾಗಿದೆ’ ಎಂದು ಶಾಸಕ ಸಾ.ರಾ.ಮಹೇಶ್ ಇಲ್ಲಿ ಶುಕ್ರವಾರ ಹೇಳಿದರು.

ADVERTISEMENT

ಪಟ್ಟಣದಲ್ಲಿ ನಿರ್ಮಾಣ ಹಂತ ದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯ ಪರಿಶೀಲನೆ ವೇಳೆ, ಮೈಸೂರಿನ ಕೆ.ಆರ್. ಕ್ಷೇತ್ರದ ವಿದ್ಯಾರಣ್ಯಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ‘ಮೋದಿ ಯುಗ ಉತ್ಸವ’ದಲ್ಲಿ ಕೇಸರಿ ಶಾಲು ಹಾಕಿಕೊಂಡು ಪಾಲ್ಗೊಂಡ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಕ್ಷೇತ್ರದ ವಿದ್ಯಾರಣ್ಯಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ‘ಮೋದಿ ಯುಗ ಉತ್ಸವ’ದಲ್ಲಿ ಕೇಸರಿ ಶಾಲು ಹಾಕಿಕೊಂಡು ಪಾಲ್ಗೊಂಡ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

‘ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವಾಗ ಹಸಿರು ಶಾಲು ಹಾಕಿಕೊಂಡಿದ್ದರು. ಹಾಗಿದ್ದರೆ ಅವರು ರೈತ ಸಂಘದವರಾ? ಕೇಸರಿ ಶಾಲು, ಕೇಸರಿ ಬಣ್ಣ, ಕೇಸರಿ ಕುಂಕುಮ ಇವೆಲ್ಲವೂ ಧಾರ್ಮಿಕ ಭಾವನೆಯ ಸಂಕೇತಗಳಾಗಿವೆ’ ಎಂದು ಹೇಳಿದರು.

‘ನರೇಂದ್ರ ಮೋದಿ ಈ ದೇಶದ ಪ್ರಧಾನಿ. ಅವರು ಯಾವುದೇ ಪಕ್ಷದ ಸ್ವತ್ತಲ್ಲ. ಎಸ್.ಎ.ರಾಮದಾಸ್ ಮತ್ತು ನನ್ನ ಸ್ನೇಹ 30 ವರ್ಷಗಳ ಹಳೆಯದು. ಮೋದಿ ಅವರ ಹೆಸರಿನಲ್ಲಿ ಸವಲತ್ತು ವಿತರಿಸುವ ಸರ್ಕಾರಿ ಕಾರ್ಯಕ್ರಮವಾಗಿತ್ತು. ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಎಸ್‌.ಎ. ರಾಮದಾಸ್ ಅವರು ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದರು. ಆದ್ದರಿಂದ ಕಾರ್ಯಕ್ರಮಕ್ಕೆ ಹೋಗಿದ್ದೆ’ ಎಂದು ಸ್ಪಷ್ಟಪಡಿಸಿದರು.

‘ಯಾವ ಪಕ್ಷದವರೇ ಆಗಿರಲಿ, ಪ್ರಧಾನಿ, ಮುಖ್ಯಮಂತ್ರಿಗೆ ಶುಭ ಕೋರುವುದು ನಮ್ಮ ಜವಾಬ್ದಾರಿ. ರಾಜಕೀಯ ಬಂದಾಗ ರಾಜಕಾರಣ ಮಾಡೋಣ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನರೇಂದ್ರ ಮೋದಿ ಶುಭಾಶಯ ಕೋರುವುದಿಲ್ಲವೇ? ಹಾಗಾಗಿ ನಾನು ಕೂಡ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಪತ್ರ ಬರೆದಿದ್ದೇನೆ. ಇದು ತಪ್ಪಲ್ಲ’ ಎಂದರು.

‘ನಾನು ಎಲ್ಲಿಯವರೆಗೆ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆಯೋ ಅಲ್ಲಿಯವರೆಗೆ ನನಗೆ ಗೊತ್ತಿರುವುದು ಕುಮಾರಸ್ವಾಮಿ, ದೇವೇಗೌಡರು ಮತ್ತು ಜೆಡಿಎಸ್ ಚಿಹ್ನೆ. ನನ್ನ ಬಗ್ಗೆ ನಮ್ಮ ನಾಯಕರಿಗೆ ನಂಬಿಕೆ ಇದೆ’ ಎಂದು ಹೇಳಿದರು.

‘ಐಟಿ ಸೇರಿದಂತೆ ಯಾವುದೇ ದಾಳಿ ಇರಲಿ, ಮಾಹಿತಿ ಇಲ್ಲದೇ ಯಾರೂ ದಾಳಿ ಮಾಡುವುದಿಲ್ಲ. ಸಂಬಂಧಪಟ್ಟ ವ್ಯಕ್ತಿಯ ಚಲನವಲನಗಳನ್ನು ಹಲವು ದಿನಗಳಿಂದ ಗಮನಿಸಿ ದಾಳಿ ಮಾಡುತ್ತಾರೆ. ದಾಳಿಯಾದ ತಕ್ಷಣ ಆತಂಕ ಯಾಕೆ? ಕಪ್ಪುಹಣ ಇದ್ದರೆ ತೆಗೆದುಕೊಂಡು ಹೋಗುತ್ತಾರೆ. ಇಲ್ಲದಿದ್ದರೆ ಬಿಟ್ಟು ಹೋಗುತ್ತಾರೆ. ಅದು ದೊಡ್ಡ ವಿಚಾರವಲ್ಲ’ ಎಂದರು.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ತನ್ನನ್ನು ರಾಷ್ಟ್ರ ರಾಜಕಾರಣಕ್ಕೆ ಸಾಗ ಹಾಕಲು ಪ್ಲಾನ್ ಮಾಡಿದ್ದ ಡಿಕೆಶಿಗೆ ಸಿದ್ದರಾಮಯ್ಯ ತಿರುಗೇಟು; ಸೋನಿಯಾ ಭೇಟಿ ಬಳಿ ನಡೆದಿದ್ದೇನು?

Next Post

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada