• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಕ್ಟೋಬರ್ ನಲ್ಲಿ ಕೆಜಿಎಫ್-3 ಶೂಟಿಂಗ್ ಶುರು: ನಿರ್ಮಾಪಕರು ಹೇಳಿದ್ದೇನು?

Any Mind by Any Mind
May 14, 2022
in ಸಿನಿಮಾ
0
ಕೆಜಿಎಫ್-‌ 2 ಮೊದಲ ದಿನವೇ 200 ಕೋಟಿ ದಾಖಲೆ ಸಂಗ್ರಹ?
Share on WhatsAppShare on FacebookShare on Telegram

ರಾಕಿಂಗ್ ಸ್ಟಾರ್ ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಕೆಜಿಎಫ್ 2 ಸೃಷ್ಟಿಸಿದ ಸಂಚಲನ ಕರಗುವ ಮುನ್ನವೇ ನಿರ್ಮಾಪಕ ವಿಜಯ್ ಕಿರಗಂದೂರು ಕೆಜಿಎಫ್-3 ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ADVERTISEMENT

ಕೆಜಿಎಫ್-2 ಬಿಡುಗಡೆ ಆಗಿ ಬರೋಬ್ಬರಿ 1 ತಿಂಗಳು ಪೂರೈಸಿದ್ದು, 1200 ಕೋಟಿ ರೂ. ಬಾಚಿಕೊಂಡರು ಭಾರತೀಯ ಚಿತ್ರರಂಗದಲ್ಲೇ ಹೊಸ ಅಲೆ ಎಬ್ಬಿಸಿದೆ.

ನಿರ್ದೇಶಕ ಪ್ರಶಾಂತ್ ನೀಲ್ ಇನ್ನೂ ಎರಡು ಚಿತ್ರಗಳನ್ನು ಒಪ್ಪಿಕೊಂಡಿರುವ ಕಾರಣಕ್ಕಾಗಿ ಕೆಜಿಎಫ್ 3 ಸಿನಿಮಾವನ್ನು ಕೂಡಲೇ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎನ್ನಲಾಗುತ್ತಿತ್ತು. ಆದರೆ ಎಲ್ಲವೂ ಅಂದುಕೊಂಡಂತೆ ಆದರೆ ಅಕ್ಟೋಬರ್ ನಲ್ಲಿ ಕೆಜಿಎಫ್-2 ಶೂಟಿಂಗ್ ಆರಂಭಗೊಳ್ಳುವ ಸಾಧ್ಯತೆ ಇದೆ.

ಮಾಧ್ಯಮದೊಂದಿಗೆ ಮಾತನಾಡಿದ ನಿರ್ಮಾಪಕ ವಿಜಯ್ ಕಿರಗಂದೂರು, ಅಕ್ಟೋಬರ್ ಒಳಗೆ ಸಲಾರ್ ಸಿನಿಮಾದ ಶೂಟಿಂಗ್ ಮುಗಿಸುವ ತೀರ್ಮಾನ ಮಾಡಿದ್ದೇವೆ. ಅಂದುಕೊಂಡಂತೆ ಆ ಸಿನಿಮಾದ ಕೆಲಸ ಮುಗಿದರೆ, ಅಕ್ಟೋಬರ್ ನಿಂದಲೇ ಕೆಜಿಎಫ್ 3 ಕೆಲಸ ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ.

ಕೆಜಿಎಫ್ 2 ಸಿನಿಮಾದಲ್ಲಿ ನಾಯಕ ಬದುಕಿದನಾ ಅಥವಾ ಸತ್ತನಾ ಎನ್ನುವುದು ಅಸ್ಪಷ್ಟ. ಹಾಗಾಗಿ ಯಶ್ ಅವರೇ ಈ ಸಿನಿಮಾದ ನಾಯಕ ಆಗುತ್ತಾರಾ? ಅಥವಾ ಕೆಜಿಎಫ್ 3 ನಲ್ಲಿ ಬೇರೆ ನಾಯಕ ಇರಲಿದ್ದಾರೆ ಎಂಬ ಪ್ರಶ್ನೆಗೆ, ಸ್ಪೈಡರ್ ಮ್ಯಾನ್, ಹೋಮ್ ಕಮಿಂಗ್ ರೀತಿಯಲ್ಲಿ ಪಾತ್ರಗಳನ್ನು ಬದಲಾಯಿಸಿದರೆ, ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ಸಿನಿಮಾವನ್ನು ತಲುಪಿಸಬಹುದು’ ಎಂದು ಉತ್ತರಿಸುವ ಮೂಲಕ ವಿಜಯ್ ಕಿರಗಂದೂರು ಅಚ್ಚರಿ ಮೂಡಿಸಿದ್ದಾರೆ.

Tags: kfg-2KGFpratidvaniYash
Previous Post

ರಾಜ್ಯದಲ್ಲಿಂದು 103 ಕೊರೊನಾ ಸೋಂಕು ದೃಢ

Next Post

ಕೆಕೆಆರ್ ಗೆಲುವಿನಲ್ಲಿ ಮಿಂಚಿದ ರಸೆಲ್: ಹೈದರಾಬಾದ್ ಗೆ 54 ರನ್ ಆಘಾತ

Related Posts

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

by ಪ್ರತಿಧ್ವನಿ
April 7, 2026
0

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ...

Read moreDetails
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

April 4, 2026
Next Post
ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

ಕೆಕೆಆರ್ ಗೆಲುವಿನಲ್ಲಿ ಮಿಂಚಿದ ರಸೆಲ್: ಹೈದರಾಬಾದ್ ಗೆ 54 ರನ್ ಆಘಾತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada