Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಖಡಕ್ ಪೊಲೀಸರ್ ಆಗಿ ನಟಿಸಿರುವ ಡಾಲಿ ಧನಂಜಯರವರ ‘ಹೊಯ್ಸಳ’ ಚಿತ್ರದ ಟೀಸರ್ ಔಟ್

ಪ್ರತಿಧ್ವನಿ

ಪ್ರತಿಧ್ವನಿ

February 5, 2023
Share on FacebookShare on Twitter

ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಿರುವ, ನಟ ರಾಕ್ಷಸ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, “ಹೊಯ್ಸಳ” ದ ಟೀಸರ್ ಇಂದು ಬಿಡುಗಡೆಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ನಿಷ್ಠಾವಂತ – ಖಡಕ್ ಪೊಲೀಸ್ ಪಾತ್ರ ನಿರ್ವಹಿಸಿರುವ ನಟ ಧನಂಜಯ, ತಪ್ಪು ಮಾಡಿದವರ ಪಾಲಿಗೆ ಖಾಕಿ ತೊಟ್ಟ ಯಮನಾಗಿ ಕಾಣಿಸಿಕೊಂಡಿದ್ದಾರೆ.
ಟೀಸರ್ ಬಿಡುಗಡೆಯಾಗಿದ್ದು, ಭಾರತ ಸಿನಿಮಾಗಳಲ್ಲಿ ರಫ್ ಅಂಡ್ ಟಫ್ ಪೊಲೀಸ್ ಆಫೀಸರ್ ಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ಕಿಚ್ಚ ಸುದೀಪ, ತೆಲುಗು ನಟ ಅದಿವಿ ಶೇಷ್, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿ ರವರು ‘ಗ್ಲಿಮ್ಪ್ಸ್ ಆಫ್ ಗುರುದೇವ್’ ಅನ್ನು ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಅಲಿಯಾಸ್ ಧನಂಜಯರವರನ್ನು ಅಭಿನಂದಿಸಿ ತಮ್ಮ ಪೊಲೀಸ್ ಗ್ಯಾಂಗ್ ಗೆ ಬರಮಾಡಿಕೊಂಡಿದ್ದಾರೆ.

ಹೊಯ್ಸಳ ಟೀಸರ್ ನಲ್ಲಿ ಧನಂಜಯರವರ ಖಾಕಿ ಖದರ್, ಹಾಗೂ ಡೈಲಾಗ್ ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆನಂದ್ ಆಡಿಯೋ ಚಾನೆಲ್ ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಚಿತ್ರವು ಇದೇ ಮಾರ್ಚ್ ಬಿಡುಗಡೆಯಾಗಲಿದ್ದು ಡಾಲಿ ಧನಂಜಯ ರವರು ಪೊಲೀಸ್ ಆಫೀಸರ್ “ಗುರುದೇವ್” ಆಗಿ ಮಾರ್ಚ್ 30 ರಿಂದ ಚಾರ್ಜ್ ತೆಗೆದುಕೊಳ್ಳಲಿದ್ದಾರೆ.

ಡಾಲಿ ಧನಂಜಯರವರ 25ನೇ ಚಿತ್ರ ಇದಾಗಿದ್ದು,
ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರು ಚಿತ್ರವನ್ನು ನಿರ್ಮಿಸಿದ್ದಾರೆ.

ವಿಜಯ್.ಎನ್ ರವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ.

ಸಂಕಲನ ದೀಪು ಎಸ್ ಕುಮಾರ್, ಸಂಭಾಷಣೆ ಮಾಸ್ತಿ ಅವರದು. ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ
ಕರ್ನಾಟಕ

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

by ಮಂಜುನಾಥ ಬಿ
March 20, 2023
ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
ಸಿನಿಮಾ

ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

by ಪ್ರತಿಧ್ವನಿ
March 23, 2023
ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ  ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..
Top Story

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..

by ಪ್ರತಿಧ್ವನಿ
March 23, 2023
MINIRATNA | ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಹಾಕಿದ ನಿರ್ಮಲಾನಂದನಾಥ ಶ್ರೀಗಳು #PRATIDHVANI
ಇದೀಗ

MINIRATNA | ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಹಾಕಿದ ನಿರ್ಮಲಾನಂದನಾಥ ಶ್ರೀಗಳು #PRATIDHVANI

by ಪ್ರತಿಧ್ವನಿ
March 20, 2023
‘ಪ್ರಣಯಂʼ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್..! : Pranayam Movie Lyrical Song Release..!
Top Story

‘ಪ್ರಣಯಂʼ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್..! : Pranayam Movie Lyrical Song Release..!

by ಪ್ರತಿಧ್ವನಿ
March 21, 2023
Next Post
ನಿಖಿಲ್ ಗಾಗಿ ಬಿಸಿಲಿನಲ್ಲಿ ಕಾದು ಕುಳಿತ ಜೆಡಿಎಸ್ ಕಾರ್ಯಕರ್ತರು.

ನಿಖಿಲ್ ಗಾಗಿ ಬಿಸಿಲಿನಲ್ಲಿ ಕಾದು ಕುಳಿತ ಜೆಡಿಎಸ್ ಕಾರ್ಯಕರ್ತರು.

ಕರ್ನಾಟಕಕ್ಕೆ ಬರ್ತಿರೋ ಮೋದಿ ಕಾರ್ಯಕ್ರಮ ಮತ್ತು ಟ್ರಾಫಿಕ್​ ಸಮಸ್ಯೆ..

ಕರ್ನಾಟಕಕ್ಕೆ ಬರ್ತಿರೋ ಮೋದಿ ಕಾರ್ಯಕ್ರಮ ಮತ್ತು ಟ್ರಾಫಿಕ್​ ಸಮಸ್ಯೆ..

ಬಿಜೆಪಿ ಮುಖಂಡರು ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಬಡವರಿಗೆ 10 ಕೆ.ಜಿ ಅಕ್ಕಿಯನ್ನಾದರೂ ಕೊಡಬಹುದಿತ್ತು: ಸಿದ್ದರಾಮಯ್ಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist