• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in ವಿದೇಶ
0
ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ
Share on WhatsAppShare on FacebookShare on Telegram

ಲಂಡನ್​ : ಬ್ರಿಟನ್​ನಲ್ಲಿರುವ ಭಾರತೀಯ ಹೈಕಮಿಷನ್​​ ಮೇಲೆ ಖಲಿಸ್ತಾನಿ ಪರ ಬೆಂಬಲಿಗರ ಗುಂಪೊಂದು ದಾಳಿ ಮಾಡಿ ಭಾರತದ ರಾಷ್ಟ್ರಧ್ವಜವನ್ನು ಕಿತ್ತೆಸೆದು ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಘಟನೆಯು ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಭಾರತವು ತೀವ್ರ ಆಕ್ರೋಶವನ್ನು ಹೊರಹಾಕಿದ್ದರು ಬ್ರಿಟಿಷ್​ ಹೈಕಮಿಷನ್​ ಉಪ ಮುಖ್ಯಸ್ಥರನ್ನು ಕರೆಸಿ ಖಡಕ್​ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿರುವ ಬ್ರಿಟಿಷ್​ ರಾಜತಾಂತ್ರಿಕರನ್ನು ಭೇಟಿ ಮಾಡಿ ಕಠಿಣ ನಿಲುವಿನ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ADVERTISEMENT

An Indian diplomat confronts a Khalistani clown, takes back the Indian flag pulled down by a mob that attacked the Indian High Commission in London to protest legal action taken against a militant Sikh secessionist in India.

A larger tricolour has now replaced the previous one. pic.twitter.com/1dG1AdhedH

— Sonam Mahajan (@AsYouNotWish) March 19, 2023


ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಅವಮಾನ ಎಸಗಿದ ಬಗ್ಗೆ ಕಾರಣ ಕೇಳಿ ದೆಹಲಿಯಲ್ಲಿರುವ ಹೈಕಮಿಷನ್​ ಅಧಿಕಾರಿಯನ್ನು ಎಂಇಎಗೆ ಕರೆಯಿಸಲಾಗಿದೆ. ಪ್ರತಿಭಟನಕಾರರು ಹೈಕಮಿಷನ್​ ಪ್ರವೇಶಿಸಿದ್ದಾರ ಎಂದರೆ ಅಲ್ಲಿ ಭದ್ರತಾ ಲೋಪ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಕಾರಣ ನೀಡಿ ಎಂದು ಬ್ರಿಟಿಷ್​ ರಾಜತಾಂತ್ರಿಕರನ್ನು ಕೇಂದ್ರ ವಿದೇಶಾಂಗ ಸಚಿವಾಲಯ ಪ್ರಶ್ನಿಸಿದೆ.


ಭಾನುವಾರ ಹಳಿ ಖಲಿಸ್ತಾನ ಧ್ವಜವನ್ನು ಹಿಡಿದ ಪುರುಷರ ಗುಂಪು ಹೈಕಮಿಷನ್​ ಕಟ್ಟಡದ ಮೇಲೇರಿ ತ್ರಿವರ್ಣ ಧ್ವಜವನ್ನು ಕೆಳಗಿಸಿದ್ದಾರೆ. ಲಂಡನ್​ನಲ್ಲಿ ಹೈಕಮಿಷನ್​ ಮೇಲೆ ನಡೆದ ದಾಳಿಯ ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.


ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರರು , ಬ್ರಿಟನ್​ನಲ್ಲಿರುವ ಭಾರತೀಯ ಹೈಕಮಿಷನ್​​​ ಮೇಲಿನ ದಾಳಿಯ ಬಳಿಕ ಈ ವಿಚಾರವನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​​ ವಿರುದ್ಧ ಪ್ರತ್ಯೇಕತಾವಾದಿ ಹಾಗೂ ಉಗ್ರಗಾಮಿ ಚಟುವಟಿಕೆಗಳು ನಡೆದಿರುವ ಬಗ್ಗೆ ಭಾರತದಲ್ಲಿರುವ ಯುಕೆ ಹಿರಿಯ ರಾಜತಾಂತ್ರಿಕರನ್ನು ಕರೆಸಿ ಕಾರಣ ಕೇಳಲಾಗಿದೆ ಎಂದು ಹೇಳಿದ್ದಾರೆ.

Tags: Indian High CommissionKhalistaniKhalistani terroristslondontricolor flag
Previous Post

ಯುಗಾದಿ ಶುಭ ಮುಹೂರ್ತಕ್ಕೆ ಕಾಯುತ್ತಿದ್ದಾರೆ ಪಕ್ಷಾಂತರಿಗಳು..! ಇವರು ಜಂಪಿಂಗ್​ ಸ್ಟಾರ್ಸ್​.. They are Jumping Stars

Next Post

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

Related Posts

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣಾ ಪ್ರಚಾರದಲ್ಲಿರುವ (Bihar Election) ರಾಹುಲ್‌ ಗಾಂಧಿ (Rahul Gandhi) ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು (Fishing) ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ...

Read moreDetails

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

October 16, 2025

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
Next Post
ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada