• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮೇನಲ್ಲಿ ತೆರೆಗೆ ಬರ್ತಿದೆ ‘ಖಾಸಗಿ ಪುಟಗಳು’ ಸಿನಿಮಾ, ಯೂಟ್ಯೂಬ್ ನಲ್ಲಿ ‘ಅರೆಘಳಿಗೆ’ ಹಾಡು ಬಿಡುಗಡೆ!

Any Mind by Any Mind
August 23, 2022
in ಸಿನಿಮಾ
0
ಮೇನಲ್ಲಿ ತೆರೆಗೆ ಬರ್ತಿದೆ ‘ಖಾಸಗಿ ಪುಟಗಳು’ ಸಿನಿಮಾ, ಯೂಟ್ಯೂಬ್ ನಲ್ಲಿ ‘ಅರೆಘಳಿಗೆ’ ಹಾಡು ಬಿಡುಗಡೆ!
Share on WhatsAppShare on FacebookShare on Telegram

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಖಾಸಗಿ ಪುಟಗಳುʼ ಸಿನಿಮಾದ ಮತ್ತೊಂದು ಮನಮೋಹಕ ಗಾನಲಹರಿ ಬಿಡುಗಡೆಯಾಗಿದ್ದು, ಮೇ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

ADVERTISEMENT

ಅರೆಘಳಿಗೆ ಎಂಬ ಸಾಹಿತ್ಯದಿಂದ ಶುರುವಾಗುವ ಹಾಡಿಗೆ ಕೆ.ಕಲ್ಯಾಣ್ ಚೆಂದದ ಸಾಹಿತ್ಯ ಬರೆದಿದ್ದು, ವಾಸುಕಿ ವೈಭವ್ ಅದ್ಭುತ ಮ್ಯೂಸಿಕ್ ನೀಡಿದ್ದಾರೆ. ರಘು ರಾಮ್ ಹಾಗೂ  ಸುನಿಧಿ ಕಂಠದಲ್ಲಿ ಹಾಡು ಮೂಡಿ ಬಂದಿದ್ದು,  ಇಬ್ಬರು ಮುದ್ದಾದ ಜೋಡಿಯ ನಡುವಿನ ರೊಮ್ಯಾಂಟಿಕ್ ಗೀತೆ ಇದಾಗಿದ್ದು, ‘ಪರಂವಃ ಮ್ಯೂಸಿಕ್’ ನಲ್ಲಿ ಹಾಡು ಸಖತ್ ಸೌಂಡ್ ಮಾಡ್ತಿದೆ. ಈ ಮೊದಲು ತ್ರಿಲೋಕ್ ತ್ರಿವಿಕ್ರಮ ಬರೆದ ಮೊದಲ ಹಾಡು ‘ಮುದ್ದು ಮುದ್ದಾಗಿ’ ಎಲ್ಲರ ಮನಸೂರೆ ಮಾಡಿತ್ತು.

ಎಸ್‌ವಿಎಂ ಮೋಶನ್‌ ಪಿಕ್ಚರ್ ಬ್ಯಾನರ್‌ನಲ್ಲಿ ಮಂಜು ವಿ. ರಾಜ್‌, ವೀಣಾ ವಿ. ರಾಜ್‌, ಮಂಜುನಾಥ್‌ ಡಿ. ಎಸ್‌ ನಿರ್ಮಾಣ ಮಾಡಿರುವ ಖಾಸಗಿ ಪುಟಗಳು ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರೋದಿಕ್ಕೆ ಸಜ್ಜಾಗಿದೆ.

ಯುವ ನಿರ್ದೇಶಕ ಸಂತೋಷ್‌ ಶ್ರೀಕಂಠಪ್ಪ ಆಕ್ಷನ್ ಕಟ್ ಹೇಳಿರುವ ಖಾಸಗಿ ಪುಟಗಳು ಸಿನಿಮಾದಲ್ಲಿ ನವ ಪ್ರತಿಭೆಗಳಾದ ವಿಶ್ವ ಮತ್ತು ಶ್ವೇತಾ ಡಿಸೋಜಾ ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಚೇತನ್‌ ದುರ್ಗಾ, ನಂದಕುಮಾರ್‌, ಶ್ರೀಧರ್ ,ನಿರೀಕ್ಷಾ ಶೆಟ್ಟಿ,ಪ್ರಶಾಂತ್ ನಟನ, ಮೈಸೂರು ದಿನೇಶ್‌ ಮುಂತಾದವರು “ಖಾಸಗಿ ಪುಟಗಳು’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ವಿಶ್ವಜಿತ್‌ ರಾವ್‌ ಛಾಯಾಗ್ರಹಣ, ಆಶಿಕ್‌ಕುಸುಗೊಳಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತವಿದ್ದು,ಕೆ. ಕಲ್ಯಾಣ್‌, ಪ್ರಮೋದ್‌ ಮರವಂತೆ, ತ್ರಿಲೋಕ್ ತ್ರಿವಕ್ರಮ ಸಾಹಿತ್ಯವಿದೆ.

Tags: khasAGI PUTAGALUsandalwood
Previous Post

ಸೆಲ್ಫಿಗಾಗಿ ರೈಲಿನ ಇಂಜಿನ್‌ ಏರಿದ 16 ವರ್ಷದ ಬಾಲಕ, ಕರೆಂಟ್‌ ಹೊಡೆದು ಸಾವು!

Next Post

ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

Related Posts

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..
ಸಿನಿಮಾ

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

by ಪ್ರತಿಧ್ವನಿ
November 16, 2025
0

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ.. ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಟೀಸರ್ ಅನಾವರಣ.. ಅದ್ದೂರಿ ಸಮಾರಂಭದಲ್ಲಿ 50 ಸಾವಿರಕ್ಕೂ ಹೆಚ್ಚಿನ ಜನರು ಭಾಗಿ.....

Read moreDetails
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

November 15, 2025
ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

November 14, 2025
Next Post
ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

ಯಾವುದೇ ಕಾರಣಕ್ಕೂ ಬೊಮ್ಮಾಯಿಯವರನ್ನ ಬದಲಾವಣೆ ಮಾಡುವ ಮಾತೇ ಇಲ್ಲ : ಕೆ ಎಸ್ಈಶ್ವರಪ್ಪ

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada