• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕಿಚ್ಚನಿಗೆ ಜೋಡಿಯಾದ ರಾಕಿಯ ರೀನಾ: ಸುದೀಪ್ 47ನೇ ಸಿನಿಮಾಗೆ ಶ್ರೀನಿಧಿ ಶೆಟ್ಟಿ ನಾಯಕಿ!

Any Mind by Any Mind
October 23, 2023
in ಸಿನಿಮಾ
0
ಕಿಚ್ಚನಿಗೆ ಜೋಡಿಯಾದ ರಾಕಿಯ ರೀನಾ: ಸುದೀಪ್ 47ನೇ ಸಿನಿಮಾಗೆ ಶ್ರೀನಿಧಿ ಶೆಟ್ಟಿ ನಾಯಕಿ!
Share on WhatsAppShare on FacebookShare on Telegram

ADVERTISEMENT

ತಮಿಳಿನ ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆ ಸತ್ಯ ಜ್ಯೋತಿ ಪಿಕ್ಚರ್ಸ್‌, ಕಿಚ್ಚ ಸುದೀಪ್‌ ಅವರ #K47 ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇದೀಗ ನಾಯಕಿಯನ್ನು ಘೋಷಣೆ ಮಾಡುವ ಮೂಲಕ ಶ್ರೀನಿಧಿಯನ್ನು ತಂಡಕ್ಕೆ ಸ್ವಾಗತಿಸಿದೆ ನಿರ್ಮಾಣ ಸಂಸ್ಥೆ. ಇಂದು ಕೆಜಿಎಫ್ ರೀನಾ ಉರೂಫ್ ಶ್ರೀನಿಧಿ ಅವರ ಬರ್ತ್‌ಡೇ. ಆ ಪ್ರಯುಕ್ತ ಅಭಿಮಾನಿಗಳಿಗೆ ಸರ್ಪ್ರೈಸ್‌ ನೀಡಿದೆ ಸಿನಿಮಾ ಬಳಗ.

ಕಿಚ್ಚನ 47ನೇ ಚಿತ್ರವನ್ನು ಚೇರನ್‌ ನಿರ್ದೇಶನ ಮಾಡಲಿದ್ದಾರೆ. ಚೇರನ್‌ ತಮಿಳಿನಲ್ಲಿ ಆಟೋಗ್ರಾಫ್‌ ಚಿತ್ರ ನಿರ್ದೇಶಿಸಿದ್ದರು. ಅದೇ ಚಿತ್ರವನ್ನು ಸುದೀಪ್‌, ಕನ್ನಡಕ್ಕೆ ಮೈ ಆಟೋಗ್ರಾಫ್‌ ಹೆಸರಲ್ಲಿ ರಿಮೇಕ್‌ ಮಾಡಿದ್ದರು. ಇದೀ ಕಿಚ್ಚ-ಚೇರನ್ ಹಾಗೂ ಸತ್ಯ ಜ್ಯೋತಿ ಪಿಕ್ಚರ್ಸ್ ಸಂಗಮದ ಈ ಚಿತ್ರದಲ್ಲಿ ಶ್ರೀನಿಧಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಕಿಚ್ಚನಿಗೆ ಶ್ರೀನಿಧಿ ಜೋಡಿಯಾಗಿ ನಟಿಸಲಿದ್ದಾರೆ. ಸದ್ಯ ಸುದೀಪ್ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಆ ಬಳಿಕ #ಕಿಚ್ಚ 47 ಪ್ರಾಜೆಕ್ಟ್ ಟೇಕಾಫ್ ಆಗಲಿದೆ.

ಕೆಜಿಎಫ್‌ ಸಿನಿಮಾ ಮೂಲಕ ಇಡೀ ಇಂಡಿಯನ್ ಸಿನಿ ಲೋಕಕ್ಕೆ ಶ್ರೀನಿಧಿ ಪರಿಚಿತರಾಗಿದ್ದಾರೆ. ಕೆಜಿಎಫ್‌; ಚಾಪ್ಟರ್‌ 2 ಬಳಿಕ ತಮಿಳಿನ ಕೋಬ್ರಾ ಸಿನಿಮಾದಲ್ಲಿ ನಟಿಸಿದ್ದರು. ಅದಾದ ಮೇಲೆ ಬೇರಾವ ಸಿನಿಮಾ ಒಪ್ಪಿಕೊಳ್ಳದ ಶ್ರೀನಿಧಿ, ಇತ್ತೀಚೆಗಷ್ಟೇ ತೆಲುಸು ಕದಾ ಹೆಸರಿನ ತೆಲುಗು ಚಿತ್ರಕ್ಕೂ ಆಯ್ಕೆ ಆಗಿದ್ದರು. ಇದೀಗ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಕಿಚ್ಚನ ಪಕ್ಕದಲ್ಲಿ ನಿಲ್ಲುವ ಬಂಪರ್ ಚಾನ್ಸ್ ತಮ್ಮದಾಗಿಸಿಕೊಂಡಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಗ್​ಬಾಸ್ ಮನೆಯಿಂದ ವರ್ತೂರು ಸಂತೋಷ್ ಪೊಲೀಸ್ ವಶಕ್ಕೆ ; ಕಾರಣ ಏನು ಗೊತ್ತೇ?

Next Post

ಶೋಭಾ ಕರಂದ್ಲಾಜೆ ಬರ್ತಡೆ : ಮಾವುತ, ಕಾವಾಡಿಗರಿಗೆ ಔತಣಕೂಟ ಏರ್ಪಡಿಸಿ ಆಚರಣೆ

Related Posts

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ (57th CCH court) ನ್ಯಾಯಾಲಯದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ....

Read moreDetails

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025
Next Post
ಶೋಭಾ ಕರಂದ್ಲಾಜೆ ಬರ್ತಡೆ : ಮಾವುತ, ಕಾವಾಡಿಗರಿಗೆ ಔತಣಕೂಟ ಏರ್ಪಡಿಸಿ ಆಚರಣೆ

ಶೋಭಾ ಕರಂದ್ಲಾಜೆ ಬರ್ತಡೆ : ಮಾವುತ, ಕಾವಾಡಿಗರಿಗೆ ಔತಣಕೂಟ ಏರ್ಪಡಿಸಿ ಆಚರಣೆ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada