• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸೀಕಲ್​ ರಾಮಚಂದ್ರಗೌಡ ಪರ ಕಿಚ್ಚ ಸುದೀಪ ಅಬ್ಬರದ ಪ್ರಚಾರ

ಪ್ರತಿಧ್ವನಿ by ಪ್ರತಿಧ್ವನಿ
May 6, 2023
in ರಾಜಕೀಯ
0
ಸೀಕಲ್​ ರಾಮಚಂದ್ರಗೌಡ ಪರ ಕಿಚ್ಚ ಸುದೀಪ ಅಬ್ಬರದ ಪ್ರಚಾರ
Share on WhatsAppShare on FacebookShare on Telegram








ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಬಿಜೆಪಿ ಅಭ್ಯರ್ಥಿ ಸೀಕಲ್​ ರಾಮಚಂದ್ರಗೌಡ ಪರವಾಗಿ ಇಂದು ದಿಬ್ಬೂರಹಳ್ಳಿಯಲ್ಲಿ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್​ ಭರ್ಜರಿ ಮತಬೇಟೆ ನಡೆಸಿದ್ದಾರೆ.

ADVERTISEMENT


ದಿಬ್ಬೂರಹಳ್ಳಿಯಿಂದ ಶಿಡ್ಲಘಟ್ಟದ ಕಡೆ ಹೊರಟ ನಟ ಸುದೀಪ್​ಗೆ ಕೋಲಾರ ಸಂಸದ ಮುನಿಸ್ವಾಮಿ, ಮಾಜಿ ಶಾಸಕ ರಾಜಣ್ಣ, ನಿರ್ದೇಶಕ ಆರ್​ ಚಂದ್ರು ಸೇರಿದಂತೆ ಅನೇಕರು ಸಾಥ್​ ನೀಡಿದ್ರು.


ಇನ್ನು ಕ್ಯಾಂಪೇನ್​ನಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ, ಸೀಕಲ್​ ರಾಮಚಂದ್ರ ನನಗೆ ಹಳೆಯ ಪರಿಚಯ . ವಿದ್ಯಾವಂತರು, ಬುದ್ಧಿವಂತರು, ಉದ್ಯಮಿಗಳು ಕೂಡ, ಗೌಡ್ರು ರಾಜಕಾರಣಕ್ಕೆ ಬಂದಿರೋದು ಹಣ ಮಾಡೋಕೆ ಅಲ್ಲ. ಅವರು ದುಡ್ಡಿರೋ ಮನುಷ್ಯ. ಸೇವೆ ಮಾಡೋಕೆ ಬಂದಿದ್ದಾರೆ. ಅವರಿಗೊಂದು ಅವಕಾಶ ಕೊಡಿ . ಬಿಜೆಪಿಗೆ ನಿಮ್ಮ ಮತ ನೀಡಿ ಬೆಂಬಲಿಸಿ ಎಂದಿದ್ದಾರೆ.

Tags: BJPChikkaballapurSeikal Ramachandra GowdaShidlaghatsudeepಚಿಕ್ಕಬಳ್ಳಾಪುರಬಿಜೆಪಿಶಿಡ್ಲಘಟ್ಟಸೀಕಲ್ ರಾಮಚಂದ್ರಗೌಡಸುದೀಪ
Previous Post

ಬೆಂಗಳೂರು, ಮೈಸೂರಿನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ : 15ಕೋಟಿಗೂ ಅಧಿಕ ಹಣ ವಶಕ್ಕೆ

Next Post

ಲಕ್ಷ್ಮಣ ಸವದಿಯನ್ನು ಸೋಲಿಸಲು ನೀವೆಲ್ಲ ಒಂದಾಗಿ : ಅಥಣಿ ಜನತೆಗೆ ಅಮಿತ್​ ಶಾ ಕರೆ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಲಕ್ಷ್ಮಣ ಸವದಿಯನ್ನು ಸೋಲಿಸಲು ನೀವೆಲ್ಲ ಒಂದಾಗಿ : ಅಥಣಿ ಜನತೆಗೆ ಅಮಿತ್​ ಶಾ ಕರೆ

ಲಕ್ಷ್ಮಣ ಸವದಿಯನ್ನು ಸೋಲಿಸಲು ನೀವೆಲ್ಲ ಒಂದಾಗಿ : ಅಥಣಿ ಜನತೆಗೆ ಅಮಿತ್​ ಶಾ ಕರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada