• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ:  ಕಿಚ್ಚ ಸುದೀಪ್‌

Any Mind by Any Mind
April 19, 2023
in ರಾಜಕೀಯ
0
ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ:  ಕಿಚ್ಚ ಸುದೀಪ್‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಆಯಾ ಪಕ್ಷಗಳ ಭರ್ಜರಿ ಮತ ಪ್ರಚಾರ ಮಾಡ್ತಿದ್ದಾರೆ.  ಬಿಜೆಪಿ ಪರ ಅದರಲ್ಲೂ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಈ ಹಿಂದೆ ಘೋಷಿಸಿದ್ದರು.

ADVERTISEMENT

ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಕಿಚ್ಚ ಸುದೀಪ್‌, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.  ಬಳಿಕ ಮಾತ್ನಾಡಿದ ನಟ ಕಿಚ್ಚ ಸುದೀಪ್‌, ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಅಂತ ಶಿಗ್ಗಾಂವಿ ಮತದಾರರಲ್ಲಿ ಮನವಿ ಮಾಡಿದರು.

ಸಿಎಂ ಬೊಮ್ಮಾಯಿ ಅವರ ರೋಡ್‌ ಶೋ ನಡೆಸಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

ಮೊದಲ ಸಲ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಗೆದ್ದೇ ಗೆಲ್ಲುವೆ ಒಂದು ದಿನ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಅಂತ ಕಿಚ್ಚ ಸುದೀಪ್‌ ಕೇಳಿಕೊಂಡರು.

Tags: #karnatakaassemblyelection2023 #election2023 #basavarajbommai #kicchasudeep #campaign #pratidhvani #pratidhvanidigital #pratidhvaninews
Previous Post

ಬಿಎಸ್‌ವೈ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಆರೋಪ..!

Next Post

ವಿದೇಶದಲ್ಲಿ ʻಆದಿಪುರುಷ್‌ʼ ಚಿತ್ರದ ಪ್ರೀಮಿಯರ್‌ ಶೋ..!  

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ವಿದೇಶದಲ್ಲಿ ʻಆದಿಪುರುಷ್‌ʼ ಚಿತ್ರದ ಪ್ರೀಮಿಯರ್‌ ಶೋ..!  

ವಿದೇಶದಲ್ಲಿ ʻಆದಿಪುರುಷ್‌ʼ ಚಿತ್ರದ ಪ್ರೀಮಿಯರ್‌ ಶೋ..!  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada