• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಇತರೆ / Others, ಕರ್ನಾಟಕ
0
ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕಾಲ್ ಸೆಂಟರ್ ಉದ್ಯೋಗಿಗಳನ್ನ ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಓರ್ವ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ 8 ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಮಾಲೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಛಲಪತಿ ಹಾಗೂ ಕೋಲಾರದವರೇ ಆದ ಭರತ್, ಪವನ್, ಪ್ರಸನ್ನ, ಅತೀಕ್, ಜಭಿವುಲ್ಲ ಸೇರಿದಂತೆ 8 ಜನ ಬಂಧಿತ ಆರೋಪಿಗಳು.

Satish Jarakiholi on Siddaramaiah: ಸಿಎಂ ಸಿದ್ರಾಮಯ್ಯ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೀಗ್ಯಾಕಂದ್ರು?

ಮೊನ್ನೆ ಮಧ್ಯರಾತ್ರಿ ಕಾಲ್ ಕೋರಮಂಗಲದಲ್ಲಿರೋ ಗ್ಲೋಬಲ್ ಕನೆಕ್ಟ ಟೆಲಿಕಾಂ ಪ್ರೈ.ಲಿ ಕಚೇರಿಗೆ ಬಂದಿದ್ದ 6 ಮಂದಿ, ತಾವು ಪೊಲೀಸರು ಎಂದು ಕಂಪನಿಯ ನಾಲ್ವರು ಉದ್ಯೋಗಿಗಳಾದ ಪವನ್, ರಾಜ್ ವೀರ್, ಆಕಾಶ್, ಅನಸ್ ಎಂಬುವರನ್ನ ಕರೆದು ನಾವು ಪೊಲೀಸರು ಎಂದು ಬೆದರಿಸಿದ್ದರು. ಬಳಿಕ ತಮ್ಮ ಕಾರಿನಲ್ಲಿ ಕೂರಿಸಿ ನಾಲ್ವರನ್ನ ಕಿಡ್ನಾಪ್ ಮಾಡಿ ಹೊಸಕೋಟೆಯ ಲಾಡ್ಜ್ ನಲ್ಲಿ ಕೂಡಿ ಹಾಕಿದ್ದರು. ಅಲ್ಲಿ ತಮಗೆ 25 ಲಕ್ಷ ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿ ಕಿಡ್ನಾಪ್ ಮಾಡಿದ್ದ ಓರ್ವನ ಅಕೌಂಟ್ ನಿಂದ‌ 19 ಲಕ್ಷ ಹಣ ವರ್ಗಾಯಿಸಿಕೊಂಡು, ಕಂಪನಿಯ ಸಿಬ್ಬಂದಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟರು‌.

 

ಈ ಬಗ್ಗೆ ಕಂಪನಿ ಸಿಬ್ಬಂದಿ ಮುಂಜಾನೆ 4 ಗಂಟೆಗೆ ಪೊಲೀಸರಿಗೆ ವಿಚಾರ ತಿಳಿಸಿದ್ದರು. ತಕ್ಷಣವೇ ಆರೋಪಿಗಳ ಬೆನ್ನು ಬಿದ್ದ ಕೋರಮಂಗಲ ಪೊಲೀಸರು,
ನಾಲ್ಕು ಟೀಂ ಮಾಡಿಕೊಂಡು ಆರೋಪಿಗಳ ಹುಡುಕಾಟ ಶುರು ಮಾಡಿದ್ರು. ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಹೊಸಕೋಟೆಯ ಲಾಡ್ಜ್ ನಲ್ಲಿ ನಾಲ್ವರನ್ನ ಕೂಡಿ ಹಾಕಿದ್ದ ವಿಚಾರ ದಾಳಿ ನಡೆಸಿ ಪರಿಶೀಲನೆ ನಡೆದಿದರು. ಬಳಿಕ ನಾಲ್ವರನ್ನ ರಕ್ಷಿಸಿ, 8 ಜನರ ಬಂಧಿಸಿ, ಎರಡು ಕಾರುಗಳನ್ನ ಸೀಜ್ ಮಾಡಲಾಗಿದೆ. ಇತ್ತಿಚೆಗೆ ನಡೆದಿದ್ದ ಕಾಲ್ ಸೆಂಟರ್ ರೇಡ್ ಕೇಸ್ ಬಂಡವಾಳ ಮಾಡಿಕೊಂಡು ಕೃತ್ಯ ಎಸಗಿರೋ ಶಂಕೆಯಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ‌.

Siddaramaiah Meets Mallikarjun Kharge: ಖರ್ಗೆ ಜೊತೆಗೆ ಏನೇನ್ ಚರ್ಚೆ ಆಯ್ತು ಸರ್‌? #pratidhvani
Tags: Call centersIT BPOKoramangalakoramangala police
Previous Post

ಮಲ್ಲಿಕಾರ್ಜುನ ಖರ್ಗೆ ಜೊತೆ ಮಹತ್ವದ ಭೇಟಿ- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Next Post

ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

Related Posts

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರಿಗೆ ಈ ಹೊಸ ವಾರದ ಆರಂಭ ಉತ್ಸಾಹಕರವಾಗಿರುತ್ತದೆ. ಕೆಲಸಗಳಲ್ಲಿ ವೇಗ ಸಿಗಲಿದ್ದು, ಅಂದುಕೊಂಡ ದೊಡ್ಡ ಕಾರ್ಯವೊಂದು ಯಶಸ್ವಿಯಾಗಲಿದೆ. ದೊಡ್ಡ ನಿರ್ಧಾರಗಳಿಗೆ...

Read moreDetails

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
Next Post
ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada