• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in ಇತರೆ / Others, ಕರ್ನಾಟಕ
0
ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದ ಕಿಂಗ್ ಪಿನ್ ಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಎಂಬ ದಂಪತಿಯೇ ಈ ಹಗರಣದ ಪ್ರಮುಖ ಆರೋಪಿಗಳು ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.

ADVERTISEMENT
IAS Officer Mahantesh Bilagi Passed Away: IAS ಅಧಿಕಾರಿ ಬೀಳಗಿ ಇನ್ನಿಲ್ಲ.. ಸ್ನೇಹಿತರ ನೋವಿನ ಮಾತು

ಇತ್ತಿಚೆಗೆ ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆಸಿ ನಾಲ್ವರನ್ನ ಬಂಧಿಸಿ 1.26 ಕೋಟಿ ರೂ. ಮೌಲ್ಯದ ಕಲಬೆರೆಕೆ ತುಪ್ಪ ವಶಕ್ಕೆ ಪಡೆದಿದ್ದರು. ಬಳಿಕ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಎಂಬುದು ತನಿಖೆಯಲ್ಲಿ ಗೊತ್ತಾಗಿತ್ತು. ಆದರೆ ನಾಲ್ವರ ಬಂಧನದ ಬಳಿಕ ಶಿವಕುಮಾರ್ ಪರಾರಿಯಾಗಿದ್ದ. ಸಿಸಿಬಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಶಿವಕುಮಾರ್ ದಂಪತಿ ಬಂಧಿಸಿದ್ದಾರೆ.

ಇನ್ನು ಶಿವಕುಮಾರ್ ದಂಪತಿ ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದರು. ಸಿಸಿಬಿ ದಾಳಿ ವೇಳೆ ತುಪ್ಪ ತಯಾರಿಸುವ ದೊಡ್ಡ ಮಷಿನರಿಗಳು ಪತ್ತೆಯಾಗಿದ್ದು, ಹೈಟೆಕ್ ಮೆಷಿನರಿ ಬಳಸಿಕೊಂಡು ತುಪ್ಪ ತಯಾರಿಕೆ ಮಾಡುತ್ತಿದ್ದು ಬೆಳಕಿಗೆ ಬಂದಿದೆ‌.

Siddaramaiah: ಹೈಕಮಾಂಡ್​ ಎಚ್ಚರಿಕೆ ನಡುವೆಯೋ ಮತ್ತೊಂದು ಶಾಸಕರ ಗುಂಪು ದೆಹಲಿಗೆ ಹೋಗವ್ರೆ ಸರ್?  #pratidhvani

ಸದ್ಯ ತುಪ್ಪ ತಯಾರಿಗೆ ಬಳಸುತ್ತಿದ್ದ ಮೆಷಿನರಿಗಳನ್ನ ಸಿಸಿಬಿ ಜಪ್ತಿ ಮಾಡಿದ್ದು, ಶಿವಕುಮಾರ್ ಹಾಗೂ ರಮ್ಯಾರನ್ನ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ‌

Tags: #Nandinigheebangalore policeNandini Ghee Fruad
Previous Post

ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**

Next Post

ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

ರಾಹುಲ್‌ ಗಾಂಧಿಯಿಂದ ಡಿ.ಕೆ ಶಿವಕುಮಾರ್​​ಗೆ ಮಹತ್ವದ ಸಂದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada