Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕಾಕ್-ರಾಹುಲ್ ಜೊತೆಯಾಟದಲ್ಲಿ ಡಬಲ್ ದಾಖಲೆ!

ಪ್ರತಿಧ್ವನಿ

ಪ್ರತಿಧ್ವನಿ

May 18, 2022
Share on FacebookShare on Twitter

ಆರಂಭಿಕ ಜೋಡಿಯಾದ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಕೆಎಲ್ ರಾಹುಲ್ ಪೂರ್ಣ 20 ಓವರ್ ಆಡುವ ಮೂಲಕ ಐಪಿಎಲ್ ಇತಿಹಾಸದಲ್ಲೇ 2 ಸಾರ್ವಕಾಲಿಕ ಶ್ರೇಷ್ಠ ಸಾಧನೆಯ ದಾಖಲೆ ಬರೆದರು.

ಹೆಚ್ಚು ಓದಿದ ಸ್ಟೋರಿಗಳು

ವಿಂಬಲ್ಡನ್ ಟೆನಿಸ್‌ ಟೂರ್ನಿ 2022: ಸೆಮಿಫೈನಲ್ಸ್ ನಲ್ಲಿ ಮುಗ್ಗರಿಸಿದ ಸಾನಿಯಾ ಮಿರ್ಜಾ ಜೊಡಿ!

ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಗೈಂಟ್ಸ್ ತಂಡ 20 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 210 ರನ್ ಗಳಿಸಿತು.
ಕಾಕ್ ಮತ್ತು ರಾಹುಲ್ ಜೋಡಿ ಮೊದಲ ವಿಕೆಟ್ ಗೆ 210 ರನ್ ಗಳಿಸಿರುವುದು ಐಪಿಎಲ್ ಇತಿಹಾಸದಲ್ಲೇ ಮೊದಲ ವಿಕೆಟ್ ಗೆ ಬಂದ ಅತೀ ದೊಡ್ಡ ಜೊತೆಯಾಟವಾಗಿದೆ. ಅಲ್ಲದೇ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಆರಂಭಿಕ ಜೋಡಿ ಪೂರ್ಣ 20 ಓವರ್ ಗಳ ಆಡಿದ ದಾಖಲೆ ಬರೆದಿದೆ.

ಕ್ವಿಂಟನ್ ಡಿಕಾಕ್ 59 ಎಸೆತದಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್ ಸೇರಿದಂತೆ ಶತಕ ಪೂರೈಸಿದರು. ಅಲ್ಲದೇ 70 ಎಸೆತದಲ್ಲಿ 10 ಬೌಂಡರಿ ಮತ್ತು 10 ಸಿಕ್ಸರ್ ಸೇರಿದ 140 ರನ್ ಸಿಡಿಸಿ ಔಟಾಗದೇ ಉಳಿದರೆ, ಮತ್ತೊಂದು ತುದಿಯಲ್ಲಿದ್ದ ನಾಯಕ ಕೆಎಲ್ ರಾಹುಲ್ 51 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 68 ರನ್ ಬಾರಿಸಿ ಅಜೇಯರಾಗಿ ಉಳಿದರು.

ಕ್ವಿಂಟನ್ ಡಿ ಕಾಕ್ ಗೆ ಇದು 2ನೇ ಐಪಿಎಲ್ ಶತಕವಾಗಿದೆ. ಇದಕ್ಕೂ ಮುನ್ನ 2016ರಲ್ಲಿ ಆರ್ ಸಿಬಿ ವಿರುದ್ಧ ಶತಕ ಗಳಿಸಿದ್ದು ಅದನ್ನು ಮೀರಿಸುವಂತೆ ಇಂದು ವೃತ್ತಿಜೀವನದ ಗರಿಷ್ಠ ಮೊತ್ತ ದಾಖಲಿಸಿದರು.

RS 500
RS 1500

SCAN HERE

don't miss it !

ಉದಯಪುರ ಹತ್ಯೆ ಆರೋಪಿಗಳಿಗೆ ಬಿಜೆಪಿ ಸದಸ್ಯರೊಂದಿಗೆ ಸಂಬಂಧ.! : ಇಂಡಿಯಾ ಟುಡೆ ತನಿಖಾ ವರದಿ
ದೇಶ

ಉದಯಪುರ ಹತ್ಯೆ ಆರೋಪಿಗಳಿಗೆ ಬಿಜೆಪಿ ಸದಸ್ಯರೊಂದಿಗೆ ಸಂಬಂಧ.! : ಇಂಡಿಯಾ ಟುಡೆ ತನಿಖಾ ವರದಿ

by ಪ್ರತಿಧ್ವನಿ
July 2, 2022
ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಮಲಯಾಳಿ ನಟನ ಬಂಧನ
ದೇಶ

ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಮಲಯಾಳಿ ನಟನ ಬಂಧನ

by ಪ್ರತಿಧ್ವನಿ
July 7, 2022
ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು : ವೀಣಾ ಕಾಶಪ್ಪನವರ
ಕರ್ನಾಟಕ

ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು : ವೀಣಾ ಕಾಶಪ್ಪನವರ

by ಪ್ರತಿಧ್ವನಿ
July 5, 2022
ಡೊಲೊ 650 ಕಂಪನಿ ಬೆಂಗಳೂರು ಕಚೇರಿ ಸೇರಿ 40 ಕಡೆ ಐಟಿ ದಾಳಿ!
ಕರ್ನಾಟಕ

ಡೊಲೊ 650 ಕಂಪನಿ ಬೆಂಗಳೂರು ಕಚೇರಿ ಸೇರಿ 40 ಕಡೆ ಐಟಿ ದಾಳಿ!

by ಪ್ರತಿಧ್ವನಿ
July 6, 2022
ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದರೆ ಹುಚ್ಚು ನಾಯಿಗೆ ಹೊಡೆದಂಗೆ ಹೊಡಿಯುತ್ತಾರೆ : ಸಂಸದ ಪ್ರಜ್ವಲ್ ರೇವಣ್ಣ
ಕರ್ನಾಟಕ

ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದರೆ ಹುಚ್ಚು ನಾಯಿಗೆ ಹೊಡೆದಂಗೆ ಹೊಡಿಯುತ್ತಾರೆ : ಸಂಸದ ಪ್ರಜ್ವಲ್ ರೇವಣ್ಣ

by ಪ್ರತಿಧ್ವನಿ
July 1, 2022
Next Post
ಕಾಕ್-ರಾಹುಲ್ ಜೊತೆಯಾಟದಲ್ಲಿ ಡಬಲ್ ದಾಖಲೆ!

ಲಕ್ನೋಗೆ 2 ರನ್ ರೋಚಕ ಜಯ, ಕೆಕೆಆರ್ ವೀರೊಚಿತ ಸೋಲು

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಶಿರಹಟ್ಟಿ ಜಾತ್ರೆ

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಶಿರಹಟ್ಟಿ ಜಾತ್ರೆ

ಇಂಧನ ಬೆಲೆ ಹೆಚ್ಚಳಕ್ಕೆ ತೈಲ ಬಾಂಡ್ ಕಾರಣವೆ?

ಇಂಧನ ಬೆಲೆ ಹೆಚ್ಚಳಕ್ಕೆ ತೈಲ ಬಾಂಡ್ ಕಾರಣವೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist