• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ರಾಜಸ್ಥಾನ್ ಗೆ 7 ವಿಕೆಟ್ ಆಘಾತ: ಕೆಕೆಆರ್ ಪ್ಲೇಆಫ್ ಆಸೆ ಜೀವಂತ

ಪ್ರತಿಧ್ವನಿ by ಪ್ರತಿಧ್ವನಿ
May 2, 2022
in ಕ್ರೀಡೆ
0
ರಾಜಸ್ಥಾನ್ ಗೆ 7 ವಿಕೆಟ್ ಆಘಾತ: ಕೆಕೆಆರ್ ಪ್ಲೇಆಫ್ ಆಸೆ ಜೀವಂತ
Share on WhatsAppShare on FacebookShare on Telegram

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ 7 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ.

ADVERTISEMENT

ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 153 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಕೆಕೆಆರ್ 19.1 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಈ ಗೆಲುವಿನೊಂದಿಗೆ ಕೆಕೆಆರ್ ಆಡಿದ 10 ಪಂದ್ಯಗಳಿಂದ 4 ಜಯ ಹಾಗೂ 6 ಸೋಲಿನೊಂದಿಗೆ 8 ಅಂಕ ಸಂಪಾದಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿತು. ರಾಜಸ್ಥಾನ್ ರಾಯಲ್ಸ್ 10 ಪಂದ್ಯಗಳಿಂದ 6 ಜಯ ಹಾಗೂ 4 ಸೋಲಿನೊಂದಿಗೆ 12 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಒಂದು ಹಂತದಲ್ಲಿ ಸಮಸ್ಥಿತಿಯಲ್ಲಿದ್ದ ಪಂದ್ಯವನ್ನು ನಿತಿನ್ ರಾಣಾ ಮತ್ತು ರಿಂಕು ಸಿಂಗ್ ಮುರಿಯದ 4ನೇ ವಿಕೆಟ್ ಗೆ 6.2 ಓವರ್ ಗಳಲ್ಲಿ 66 ರನ್ ಜೊತೆಯಾಟ ನಿಭಾಯಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ನಿತಿನ್ ರಾಣಾ 37 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 48 ರನ್ ಗಳಿಸಿ ಔಟಾಗದೇ ಉಳಿದರೆ, ರಿಂಕು ಸಿಂಗ್ 23 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ ಅಜೇಯ 42 ರನ್ ಬಾರಿಸಿದರು. ನಾಯಕ ಶ್ರೇಯಸ್ ಅಯ್ಯರ್ 34 ರನ್ ಬಾರಿಸಿದರು.

Tags: IPLKKRpratidvani
Previous Post

ಸಿಧು ವಿರುದ್ದ ಶಿಸ್ತು ಕ್ರಮಕ್ಕೆ ಮುಂದಾದ ಕಾಂಗ್ರೆಸ್‌ ?

Next Post

ಮರಗೆಣಸಿನ ಎಲೆಯಿಂದ ವಿದ್ಯುತ್ ಉತ್ಪಾದಿಸಿದ ತಿರುವನಂತಪುರದ ಸಂಶೋಧನಾ ಸಂಸ್ಥೆ : ಇಂಧನ ಬಿಕ್ಕಟ್ಟಿಗೆ ಸಿಗಲಿದೆಯೇ ಪರಿಹಾರ?

Related Posts

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
0

ಅರ್ಜೆಂಟೀನಾದ ಫುಟ್‌ಬಾಲ್(Football)  ಮಾಂತ್ರಿಕ ಲೆಜೆಂಡ್‌ ಲಿಯೋನೆಲ್ ಮೆಸ್ಸಿ (Lionel Messi) ಭಾರತಕ್ಕೆ ಭೇಟಿ ನೀಡಿದ್ದಾರೆ. ಗೋಟ್ ಇಂಡಿಯಾ ಟೂರ್ 2025 (GOAT India Tour) ಅಡಿಯಲ್ಲಿ ಭಾರತ...

Read moreDetails
“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
Next Post
ಮರಗೆಣಸಿನ ಎಲೆಯಿಂದ ವಿದ್ಯುತ್ ಉತ್ಪಾದಿಸಿದ ತಿರುವನಂತಪುರದ ಸಂಶೋಧನಾ ಸಂಸ್ಥೆ : ಇಂಧನ ಬಿಕ್ಕಟ್ಟಿಗೆ ಸಿಗಲಿದೆಯೇ ಪರಿಹಾರ?

ಮರಗೆಣಸಿನ ಎಲೆಯಿಂದ ವಿದ್ಯುತ್ ಉತ್ಪಾದಿಸಿದ ತಿರುವನಂತಪುರದ ಸಂಶೋಧನಾ ಸಂಸ್ಥೆ : ಇಂಧನ ಬಿಕ್ಕಟ್ಟಿಗೆ ಸಿಗಲಿದೆಯೇ ಪರಿಹಾರ?

Please login to join discussion

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada