Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕೆಎಲ್‌ ರಾಹುಲ್‌ ಗೆ ಕೊರೊನಾ ಪಾಸಿಟಿವ್!

ಪ್ರತಿಧ್ವನಿ

ಪ್ರತಿಧ್ವನಿ

July 22, 2022
Share on FacebookShare on Twitter

ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ಭಾರತ ತಂಡದ ಸ್ಟಾರ್ ಆಟಗಾರ‌ ಕೆಎಲ್‌ ರಾಹುಲ್‌ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಮುಂಬರುವ ವೆಸ್ಟ್ ಇಂಡೀಸ್ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ನೀರು ಮಿತವಾಗಿ ಬಳಸಿ; ಭಾರತೀಯ ಆಟಗಾರರಿಗೆ ಬಿಸಿಸಿಐ ಸೂಚನೆ!

ಸಚಿನ್‌ ಗೆ ಎಲ್ಲಾ ಗೊತ್ತಿದೆ, ಆದರೆ ನಾನು ಏನೂ ಕೇಳಲಾರೆ: ವಿನೋದ್‌ ಕಾಂಬ್ಳಿ

ಗದಗ : ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ಆಟಗಾರರ ಆಯ್ಕೆ

ಏಕದಿನ ಸರಣಿ ನಂತರ ಜುಲೈ 29ರಿಂದ ಆರಂಭಗೊಳ್ಳಲಿರುವ 5 ಪಂದ್ಯಗಳ ಟಿ-20 ಸರಣಿಗೆ ಆಯ್ಕೆಗೊಂಡಿದ್ದ ಕೆಎಲ್ ರಾಹುಲ್ ಫಿಟ್ ನೆಸ್ ಗಾಗಿ ಸಾಕಷ್ಟು ಅಭ್ಯಾಸ ನಡೆಸಿದ್ದರು.

ಬೆಂಗಳೂರಿನ ಎನ್ ಸಿಎ ಮೈದಾನದಲ್ಲಿ ನಡೆದ ಫಿಟ್ ನೆಸ್ ಪರೀಕ್ಷೆ ವೇಳೆ ರಾಹುಲ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರೂ ಹಲವು ಸಮಯದಿಂದ ದೂರ ಉಳಿದಿರುವ ರಾಹುಲ್ ಸರಣಿಗು ಮುನ್ನ ಚೇತರಿಸಿಕೊಳ್ಳುವರೇ ಎಂಬ ಕುತೂಹಲ ಮೂಡಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ವೀರ ಸಾರ್ವಕರ್‌ ಫ್ಲೆಕ್ಸ್ ವಿವಾದ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ
ಕರ್ನಾಟಕ

ವೀರ ಸಾರ್ವಕರ್‌ ಫ್ಲೆಕ್ಸ್ ವಿವಾದ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ

by ಪ್ರತಿಧ್ವನಿ
August 15, 2022
ಅಮೃತ ಮಹೋತ್ಸವ ಜಾಹೀರಾತಿನಿಂದ ನೆಹರೂಗೆ ಕೊಕ್, ಸಾವರ್ಕರ್‌ಗೆ ಸ್ಥಾನ : ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ
ಕರ್ನಾಟಕ

ಅಮೃತ ಮಹೋತ್ಸವ ಜಾಹೀರಾತಿನಿಂದ ನೆಹರೂಗೆ ಕೊಕ್, ಸಾವರ್ಕರ್‌ಗೆ ಸ್ಥಾನ : ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ

by ಪ್ರತಿಧ್ವನಿ
August 14, 2022
ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಸೇನೆಗೆ ಹಸ್ತಾಂತರಿಸಿದ ರಾಜನಾಥ್ ಸಿಂಗ್
ದೇಶ

ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಸೇನೆಗೆ ಹಸ್ತಾಂತರಿಸಿದ ರಾಜನಾಥ್ ಸಿಂಗ್

by ಪ್ರತಿಧ್ವನಿ
August 16, 2022
ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ
ದೇಶ

ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ

by ಮಂಜುನಾಥ ಬಿ
August 15, 2022
ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ
ಕರ್ನಾಟಕ

ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ

by ಪ್ರತಿಧ್ವನಿ
August 12, 2022
Next Post
ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್‌ಮೆಂಟ್‌ ಆಗಿ ಕೆಲಸ ಮಾಡುತ್ತಿದೆ : ಬಿಕೆ ಹರಿಪ್ರಸಾದ್

ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್‌ಮೆಂಟ್‌ ಆಗಿ ಕೆಲಸ ಮಾಡುತ್ತಿದೆ : ಬಿಕೆ ಹರಿಪ್ರಸಾದ್

ರಾಜ್ಯದಲ್ಲಿ ಮುಂದುವರಿದ ಖಾತೆ ಬದಲಾವಣೆ ಪ್ರಹಸನ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂ ನೋಟಿಸ್

ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌

ಭ್ರಷ್ಟಾಚಾರ ಮಾಡಿದ್ದೇವೆ ಎಂದು ರಮೇಶ್‌ ಕುಮಾರ್‌ ಅವರೇ ಒಪ್ಪಿಕೊಂಡಿದ್ದಾರೆ : ತನಿಖೆಗೆ ಆಗ್ರಹಿಸಿದ ಸಚಿವ ಡಾ.ಕೆ.ಸುಧಾಕರ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist