Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಹಾಸನ ಜೆಡಿಎಸ್​ ಟಿಕೆಟ್​ ಹೈಡ್ರಾಮಾಗೆ ಬಿತ್ತಾ ತೆರೆ..? : ಕೆ.ಎಂ. ರಾಜೇಗೌಡರಿಗೆ ಟಿಕೆಟ್​ ಫಿಕ್ಸ್​..?

ಮಂಜುನಾಥ ಬಿ

ಮಂಜುನಾಥ ಬಿ

March 15, 2023
Share on FacebookShare on Twitter

ಹಾಸನ : ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಇರುವಾಗಲೇ ಹಾಸನ ವಿಧಾನಸಭಾ ಟಿಕೆಟ್​ ಯಾರ ಪಾಲಾಗುತ್ತೆ ಎಂಬ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿದೆ. ಭವಾನಿ ರೇವಣ್ಣ ಹಾಗೂ ಸ್ವರೂಪ್​ ನಡುವೆ ಹಾಸನ ಟಿಕೆಟ್​ಗಾಗಿ ರೇಸ್​ ನಡೆಯುತ್ತಿರುವ ನಡುವೆಯೇ ಹಾಸನ ಜೆಡಿಎಸ್​ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಕೆ.ಆರ್​ ರಾಜೇಗೌಡ ಹೆಸರನ್ನು ಫೂನಲ್​ ಮಾಡೋಕೆ ದಳಪತಿಗಳು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

‘85 % ಸರ್ಕಾರ ನಡೆಸಿದವರು ಇಂದು ನಮ್ಮ ಮೇಲೆ ಕಮಿಷನ್​ ಆರೋಪ ಮಾಡ್ತಿದ್ದಾರೆ ’ : ಬಿಜೆಪಿ ನಾಯಕ ಸುಧಾಂಶು ತ್ರಿವೇದಿ ಕಿಡಿ

ದೇಶವನ್ನು ಹಿಂದುಳಿಸುತ್ತಿರುವ ನೆಹರು ದ್ವೇಷ

‘ಪ್ರಧಾನಿಯನ್ನು ನೋಡಿ ಈಶ್ವರಪ್ಪ ಆಝಾನ್​ಗೆ ಗೌರವ ಕೊಡೋದನ್ನು ಕಲಿಯಲಿ’ :ಮೊಯಿದ್ದೀನ್​ ಬಾವ ಗುಡುಗು


ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಈಗಾಗಲೇ ಈ ವಿಚಾರವಾಗಿ ರಾಜೇಗೌಡರ ಬಳಿ ಸಂವಾದ ನಡೆಸಿದ್ದಾರೆ ಎನ್ನಲಾಗಿದೆ. ಹಾಸನ ಕ್ಷೇತ್ರದ ಪ್ರಬಲ ಅಭ್ಯರ್ಥಿ ಎನಿಸಿರುವ ಭವಾನಿ ರೇವಣ್ಣ ಕೂಡ ರಾಜಣ್ಣ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾದರೆ ನಾನು ಸ್ಪರ್ಧೆಯಿಂದ ಹಿಂದೆ ಸರಿಯೋದಾಗಿ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಭವಾನಿ ರೇವಣ್ಣಗೆ ಟಿಕೆಟ್​ ನೀಡದೇ ಇದ್ದರೂ ಅವರು ಸೂಚಿಸಿದ ಅಭ್ಯರ್ಥಿಯನ್ನು ಹಾಸನ ಕ್ಷೇತ್ರಕ್ಕೆ ಫಿಕ್ಸ್​ ಮಾಡಿದರೆ ಅವರ ಕೋಪ ತಣ್ಣಗಾಗಬಹುದು ಎಂಬುದು ದಳಪತಿಗಳ ಲೆಕ್ಕಾಚಾರವಾಗಿದೆ.


ಈ ಹಿಂದೆ ಎರಡು ಬಾರಿ ಕಾಂಗ್ರೆಸ್​ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ರಾಜೇಗೌಡ ಬಳಿಕ ಜೆಡಿಎಸ್​ ಸೇರ್ಪಡೆಯಾಗಿದ್ದರು. 2013 ಹಾಗೂ 2018ರ ಚುನಾವಣೆಯಲ್ಲಿ ರಾಜೇಗೌಡ ಜೆಡಿಎಸ್​ನಿಂದ ಟಿಕೆಟ್​ ಆಕಾಂಕ್ಷಿಯಾಗಿದ್ದರು.
ಇನ್ನು ಟಿಕೆಟ್​​ ವಿಚಾರವಾಗಿ ಮಾತನಾಡಿದ ಕೆ.ಎಂ.ರಾಜೇಗೌಡ, ನಾನು ಹಾಸನದಿಂದ ಸ್ಪರ್ಧಿಸಿದರೆ ಬೆಂಬಲ ನೀಡೋದಾಗಿ ಭವಾನಿ ರೇವಣ್ಣ ಹೇಳದ್ದಾರೆ. ದೇವೇಗೌಡರು ನಮ್ಮಲ್ಲಿಯೇ ಹಾಸನ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಗೊಂದಲವಿದೆ. ಹೀಗಾಗಿ ನೀವೆ ಅಭ್ಯರ್ಥಿಯಾಗಿ ಎಂದಿದ್ದಾರೆ. ನಿಮ್ಮ ಕುಟುಂಬದವರು ಸೂಚನೆ ನೀಡಿದರೆ ಕಣಕ್ಕಿಳಿಯಲು ನಾನು ಸಿದ್ಧ ಎಂದು ಹೇಳಿದ್ದೇನೆ ಎಂಧು ಮಾಹಿತಿ ನೀಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
ಇದೀಗ

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

by ಮಂಜುನಾಥ ಬಿ
March 25, 2023
ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ
ಕರ್ನಾಟಕ

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

by ಮಂಜುನಾಥ ಬಿ
March 20, 2023
RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI
ಇದೀಗ

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

by ಪ್ರತಿಧ್ವನಿ
March 23, 2023
SUMALATHA | MANDYA | ಮಂಡ್ಯದಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರ ಛಿದ್ರ … ದಳಪತಿಗಳಿಗೆ ಸುಮಲತಾ ಅಂಬರೀಷ್ ಚಾಲೆಂಜ್
ಇದೀಗ

SUMALATHA | MANDYA | ಮಂಡ್ಯದಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರ ಛಿದ್ರ … ದಳಪತಿಗಳಿಗೆ ಸುಮಲತಾ ಅಂಬರೀಷ್ ಚಾಲೆಂಜ್

by ಪ್ರತಿಧ್ವನಿ
March 26, 2023
Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!
ಇದೀಗ

Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!

by ಪ್ರತಿಧ್ವನಿ
March 20, 2023
Next Post
ನಮ್ಮ ಪ್ರಾಣ ಹೋದರೂ  ಸರಿ ಒಂದು ಇಂಚು ಭೂಮಿಯನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನಮ್ಮ ಪ್ರಾಣ ಹೋದರೂ  ಸರಿ ಒಂದು ಇಂಚು ಭೂಮಿಯನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist