• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಡಗು: 24 ಗಂಟೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ- ಹುಲಿ ಸೆರೆಗೆ ಕಾರ್ಯಾಚರಣೆ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ಕರ್ನಾಟಕ
0
ಕೊಡಗು: 24 ಗಂಟೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ- ಹುಲಿ ಸೆರೆಗೆ  ಕಾರ್ಯಾಚರಣೆ
Share on WhatsAppShare on FacebookShare on Telegram

ಗೋಣಿಕೊಪ್ಪಲು (ಕೊಡಗು): ಕೇರಳ ಗಡಿಭಾಗ ಪಲ್ಲೇರಿ ಹುಲಿ ದಾಳಿ ನಡೆಸಿದ್ದು, 24 ಗಂಟೆಯೊಳಗೆ ಇಬ್ಬರನ್ನು ಲಿ ಪಡೆದಿದೆ.

ADVERTISEMENT

ಇಂದು ಬೆಳಿಗ್ಗೆಯೂ ಕೃಷಿ ಕಾರ್ಮಿಕ ರಾಜು(75) ಎಂಬುವವರ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಿಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರನೇ ದಾಳಿ ನಡೆಸಿ, ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದೆ. ಇದರಿಂದ ರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಸಿದ್ದತೆ ನಡೆಸಿದ್ದಾರೆ.

ಸಾಂದರ್ಭಿಕ ಚಿತ್ರ

ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬುವವರು ಬಲಿಯಾದ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ.

ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿರುವುದರಿಂದ ಕಾರ್ಮಿಕರು ಭಯದಲ್ಲೇ ಓಡಾಡುವಂತಾಗಿದೆ.

ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸತೊಡಗಿವೆ. ಇವುಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳ ಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Tags: Kodagu Districttiger attack
Previous Post

ಸಿದ್ದರಾಮಯ್ಯನವರೇ 24 ಗಂಟೆಯೊಳಗೆ ಚಿಲ್ಲರೆ ಹೇಳಿಕೆ ಹಿಂಪಡೆಯಿರಿ: ಆರ್.ವರ್ತೂರ್ ಪ್ರಕಾಶ್ ಆಗ್ರಹ

Next Post

ಭಾರತ ಜಾಗತಿಕ ನಾಯಕವಾಗಲು ಕರ್ನಾಟಕದಿಂದ ದೊಡ್ಡ ಕೊಡುಗೆ: ಸಿಎಂ ಬಸವರಾಜ ಬೊಮ್ಮಾಯಿ

Related Posts

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

by ಪ್ರತಿಧ್ವನಿ
April 9, 2026
0

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಭಾರತ ಜಾಗತಿಕ ನಾಯಕವಾಗಲು ಕರ್ನಾಟಕದಿಂದ ದೊಡ್ಡ ಕೊಡುಗೆ: ಸಿಎಂ ಬಸವರಾಜ ಬೊಮ್ಮಾಯಿ

ಭಾರತ ಜಾಗತಿಕ ನಾಯಕವಾಗಲು ಕರ್ನಾಟಕದಿಂದ ದೊಡ್ಡ ಕೊಡುಗೆ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada