• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

IndVsBan; ಕೊಹ್ಲಿ-ಇಶಾನ್‌ ದ್ವಿಶತಕದ ಜೊತೆಯಾಟ, ಬೃಹತ್‌ ಮೊತ್ತ ಪೇರಿಸಿದ ಭಾರತ

Any Mind by Any Mind
December 10, 2022
in ಇದೀಗ, ಕ್ರೀಡೆ
0
IndVsBan; ಕೊಹ್ಲಿ-ಇಶಾನ್‌ ದ್ವಿಶತಕದ ಜೊತೆಯಾಟ, ಬೃಹತ್‌ ಮೊತ್ತ ಪೇರಿಸಿದ ಭಾರತ
Share on WhatsAppShare on FacebookShare on Telegram

ಆರಂಭಿಕ ಇಶಾನ್‌ ಕಿಶಾನ್‌, ಮಾಜಿ ನಾಯಕ ವಿರಾಟ್‌ ಕೊಹ್ಲಿ ಬೃಹತ್‌ ಜೊತೆಯಾಟದ ಫಲವಾಗಿ ಭಾರತ ತಂಡವು ಬಾಂಗ್ಲಾದೇಶ ವಿರುದ್ದದ 3ನೇ ಏಕದಿನ ಪಂದ್ಯದಲ್ಲಿ 410 ರನ್‌ಗಳ ಬೃಹತ್‌ ಮೊತ್ತವನ್ನಪೇರಿಸಿದೆ.

ADVERTISEMENT

ಜಹುರ್‌ ಅಹ್ಮದ್‌ ಚೌಧರಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲಿ ಟಾಸ್‌ ಸೋತು ಮೊಲದು ಬ್ಯಾಟಿಂಗ್‌ ಮಾಡಿದ ಭಾರತ ಎಡಗೈ ಆರಂಭಿಕ ಇಶಾನ್‌ ಕಿಶಾನ್‌ (210 ರನ್‌, 131 ಎಸೆತ, 24 ಬೌಂಡರಿ, 10 ಸಿಕ್ಸರ್‌) ಚೊಚ್ಚಲ ದ್ವಿಶತಕ, ಮಾಜಿ ನಾಯಕ ವಿರಾಟ್‌ ಕೊಹ್ಲಿ (113 ರನ್‌, 91 ಎಸೆತ, 11 ಬೌಂಡರಿ, 2 ಸಿಕ್ಸರ್‌) 290 ರನ್‌ಗಳ ಬೃಹತ್‌ ದ್ವಿಶತಕದ ಜೊತೆಯಾಟದ ಫಲವಾಗಿ 8 ವಿಕೆಟ್‌ ನಷ್ಟಕ್ಕೆ 50 ಓವರ್‌ಗಳಲ್ಲಿ 409ರನ್‌ಗಳನ್ನು ಪೇರಿಸಿದೆ.

ವೈಟ್‌ ವಾಷ್‌ ಭೀತಿಯಲ್ಲಿರುವ ಭಾರತ ತಂಡವು ಗುರಿಯನ್ನು ಹೇಗೆ ರಕ್ಷಿಸಿಕೊಳ್ಳಲಿದೆ ಎಂಬುದನ್ನು ಕಾಡು ನೋಡಬೇಕಿದೆ. ಬಾಂಗ್ಲಾ ಪರ ಮೆಹದಿ ಹಸನ್‌ (10-0-76-1), ಇಬಾದತ್‌ ಹೊಸೇನ್‌ (9-0-80-2), ಶಕಿಬ್‌ ಅಲ್‌ ಹಸನ್‌ (10-0-68-2), ಟಸ್ಕಿನ್‌ ಅಹ್ಮದ್‌ (9-1-89-2), ಮುಸ್ತಾಫಿಜುರ್‌ ರೆಹಮಾನ್‌ (10-0-66-1) ವಿಕೆಟ್‌ ಕಬಳಿಸಿದ್ದಾರೆ.

Brilliant knocks from Ishan Kishan and Virat Kohli have helped India to a total of over 400 👏#BANvIND | https://t.co/SRyQabJAHN pic.twitter.com/YchindVRDm

— ICC (@ICC) December 10, 2022
Tags: Covid 19ಕರೋನಾಕೋವಿಡ್-19
Previous Post

ಕಾಂಗ್ರೆಸ್ ಇವಾಗ ಡ್ರೈವರ್ ಇಲ್ಲದೆ ಇರೋ ಬಸ್ – ಸಿಎಂ ಇಬ್ರಾಹಿಂ ವ್ಯಂಗ್ಯ

Next Post

ಜನಪರ ಆಡಳಿತಕ್ಕೆ ನಾಂದಿ ಹಾಡಿದವರು ಎಸ್‌.ನಿಜಲಿಂಗಪ್ಪ : ಸಿಎಂ ಬೊಮ್ಮಾಯಿ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಜನಪರ ಆಡಳಿತಕ್ಕೆ ನಾಂದಿ ಹಾಡಿದವರು ಎಸ್‌.ನಿಜಲಿಂಗಪ್ಪ : ಸಿಎಂ ಬೊಮ್ಮಾಯಿ

ಜನಪರ ಆಡಳಿತಕ್ಕೆ ನಾಂದಿ ಹಾಡಿದವರು ಎಸ್‌.ನಿಜಲಿಂಗಪ್ಪ : ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada