• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವಕ್ಕೆ “ಕೋಳಿ ಎಸ್ರು” ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2023
in ಸಿನಿಮಾ
0
ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವಕ್ಕೆ “ಕೋಳಿ ಎಸ್ರು” ಆಯ್ಕೆ
Share on WhatsAppShare on FacebookShare on Telegram

ಇದೇ ಆಗಸ್ಟ್ ನಲ್ಲಿ ಆಷ್ಟ್ರೇಲಿಯಾದ ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವದಲ್ಲಿ ಏಪ್ರಾನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಿಸಿರುವ, ಖ್ಯಾತ ಕತೆಗಾರ ಕಾ.ತಾ ಚಿಕ್ಕಣ್ಣನವರ ಕತೆಯಾಧಾರಿತ ಚಂಪಾ ಪಿ ಶೆಟ್ಟಿಯವರ ನಿರ್ದೇಶನದ ಕನ್ನಡದ “ಕೋಳಿ ಎಸ್ರು” ಸಿನೆಮಾ ಆಯ್ಕೆಗೊಂಡಿದೆ.,

ADVERTISEMENT

ಇದೇ ಚಿತ್ರದ ನಟಿ ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ ಪ್ರಶಸ್ತಿಗೆ ನಾಮಿನೆಟ್ ಆಗಿದ್ದಾರೆ .. ಐಶ್ವರ್ಯ ರೈ, ಆಲಿಯಾ ಭಟ್, ಕಾಜೊಲ್, ಸಾಯಿಪಲ್ಲವಿ, ನೀನಾಗುಪ್ತ, ರಾಣಿಮುಖರ್ಜಿ ಮುಂತಾದ ಬಾಲಿವುಡ್ ನ ಖ್ಯಾತ ನಟಿಯರ ಜೊತೆ ಅಕ್ಷತಾ ನಾಮಿನೇಟ್ ಆಗಿರುವುದು ಕನ್ನಡದ ಹೆಮ್ಮೆ.

ಜೊತೆಗೆ ಇತ್ತೀಚೆಗೆ ನಡೆದ ಕೆನಡಾದ ಒಟ್ಟಾವ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಕೂಡ ಕೋಳಿ ಎಸ್ರು ಸಿನೆಮಾ ಪ್ರದರ್ಶನಗೊಂಡು, ಚಿತ್ರದ ನಿರ್ದೇಶಕಿ ಚಂಪಾಶೆಟ್ಟಿ ಅವರಿಗೆ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಮತ್ತು “ಅಕ್ಷತಾ ಪಾಂಡವಪುರ” ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರಕಿದ್ದೂ ಕೂಡಾ ಭಾರತೀಯ ಚಿತ್ರರಂಗ “ಕೋಳಿ ಎಸ್ರು” ಚಿತ್ರವನ್ನು ಗಮನಿಸುವಂತಾಗಿದೆ.

ಇದು ಕನ್ನಡಿಗರಿಗೆ ಹಾಗೂ ಕನ್ನಡ ಚಿತ್ರರಂಗಕ್ಕೇ ಹೆಮ್ಮೆಯ ವಿಷಯ. ಈಗಾಗಲೇ ಹಲವಾರು ಹೊರದೇಶಗಳ ಹಾಗೂ ಭಾರತೀಯ ಚಿತ್ರೋತ್ಸವ ಗಳಲ್ಲಿ ಆಯ್ಕೆಗೊಂಡು ಅನೇಕ ಪ್ರಶಸ್ತಿಗಳನ್ನು ಪಡೆದಿದೆ.


Tags: Akshatha pandavapuraKannadaKannada Film IndustryKFIsandalwood
Previous Post

ಟ್ರೇಲರ್‌ನಿಂದಲೇ ಸದ್ದು ಮಾಡುತ್ತಿದೆ “ಆಚಾರ್ & ಕೋ”

Next Post

ಗೃಹಲಕ್ಷ್ಮಿ ಯೋಜನೆ ಆರಂಭಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ಮಾಹಿತಿ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post

ಗೃಹಲಕ್ಷ್ಮಿ ಯೋಜನೆ ಆರಂಭಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ಮಾಹಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada