• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಪ್ಪಳದ ಗಂಗಾವತಿಯ ಆರಾಧ್ಯದೈವ ಚನ್ನಬಸಪ್ಪ ಅಜ್ಜನ ರಥೋತ್ಸವ – ಸರ್ವಧರ್ಮಿಯ ಭಾವೈಕ್ಯತೆಗೆ ಸಾಕ್ಷಿಯಾದ ಜಾತ್ರೆ ! 

Chetan by Chetan
January 12, 2025
in Top Story, ಇದೀಗ, ಕರ್ನಾಟಕ
0
ಕೊಪ್ಪಳದ ಗಂಗಾವತಿಯ ಆರಾಧ್ಯದೈವ ಚನ್ನಬಸಪ್ಪ ಅಜ್ಜನ ರಥೋತ್ಸವ – ಸರ್ವಧರ್ಮಿಯ ಭಾವೈಕ್ಯತೆಗೆ ಸಾಕ್ಷಿಯಾದ ಜಾತ್ರೆ ! 

Screenshot

Share on WhatsAppShare on FacebookShare on Telegram

ಕೊಪ್ಪಳದ ಭತ್ತದನಾಡು ಗಂಗಾವತಿಯಲ್ಲಿ ಇಂದು ಅದ್ಧೂರಿಯಾಗಿ ಚನ್ನಬಸಪ್ಪ ತಾತಾ ರಥೋತ್ಸವ ಭಾರಿ ಜನಸ್ತೋಮದ ನಡುವೆ ನೆರವೇರಿದೆ.ಕೊಪ್ಪಳ ಜಿಲ್ಲೆಯ ಗಂಗಾವತಿಯ ಆರಾಧ್ಯದೈವ ಎಂದೇ ಪ್ರಸಿದ್ಧಿ ಹೊಂದಿದ ಶ್ರೀ ಚನ್ನಮಲ್ಲಿಕಾರ್ಜುನ ಮಠದಲ್ಲಿ 79ನೇ ಮಹಾರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾಗಿದ್ದಾರೆ.

ADVERTISEMENT
Screenshot

ಈ ಉತ್ಸವದಲ್ಲಿ ತೇರಿಗೆ ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದ ಭಕ್ತರು,ತಾತನ ಜಾತ್ರೆಗೆ ಬಂದು ಮಹಾರಥೋತ್ಸವದಲ್ಲಿ ಭಾಗಿಯಾಗಿದ್ದರ ಕುರಿತು ಭಕ್ತರ ಸಂತಸ ವ್ಯಕ್ತಪಡಿಸಿದ್ದಾರೆ. ತಾತನ ಪವಾಡದಿಂದಲೇ ಗಂಗಾವತಿ ಭತ್ತದ ಕಣಜ ಅಭಿವೃದ್ಧಿಯತ್ತ ಸಾಗ್ತಿದೆ ಎನ್ನುವ ನಂಬಿಕೆ ಜನರಲ್ಲಿದೆ. ಹಾಗಾಗಿ ಅಜ್ಜನ ಜಾತ್ರೆ ಅದ್ದೂರಿಯಾಗಿ ನೆರವೇರಿಸಲಾಗುತ್ತಿದೆ.

Screenshot

ಗಂಗಾವತಿಯ ಆರಾಧ್ಯದೈವ ದೈವ  ಶ್ರೀಚನ್ನಬಸವ ತಾತನ ರಥೋತ್ಸವ ಭಾವೈಕ್ಯತೆಗೆ ಸಾಕ್ಷಿಯಾಗಿದೆ.ಜಾತ್ರೆ ಹಿನ್ನೆಲೆ ಹಜರತ್ ಕರ್ನೂಲ್  ದರ್ಗಾದ ಕಮಿಟಿಯಿಂದ ಹೂವುಮಾಲೆ ಅರ್ಪಣೆ ಮಾಡಲಾಗಿದೆ.ತಾತನ ರಥಕ್ಕೆ ಮುಸ್ಲಿಂ ಬಾಂಧವರು ಹೂವುಮಾಲೆ ಅರ್ಪಿಸಿದ್ದಾರೆ.ಸೈಯದ್ ಅಲಿ, ಉಸ್ಮಾನ್, ಗೌಸಿಯಾ, ಶಾಹಿನ್ ಸರ್ವಧರ್ಮಿಯರು ಭಾಗಿಯಾಗಿ ಗಮನ ಸೆಳೆದಿದ್ದಾರೆ.

Tags: ಕೊಪ್ಪಳ ಜಾತ್ರೆಗಂಗಾವತಿ ರಥೋತ್ಸವಚೆನ್ನಬಸಪ್ಪ ಅಜ್ಜಸರ್ವಧರ್ಮ ಭಾವೈಕ್ಯತೆ
Previous Post

ಅಧಿಕಾರದ ಬಗ್ಗೆ ಡಿಕೆಶಿ ವೈರಾಗ್ಯದ ಮಾತು – ನಾಜೂಕಾಗಿಯೇ ಟಾಂಗ್ ಕೊಟ್ಟ ಪ್ರಮೇಶ್ವರ್! 

Next Post

ಸಿಎಂ ಕುರ್ಚಿ ಕಿತ್ತಾಟದಲ್ಲಿ ಸರ್ಕಾರ ಪತನ ಗ್ಯಾರಂಟಿ..!

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
ಸಿಎಂ ಕುರ್ಚಿ ಕಿತ್ತಾಟದಲ್ಲಿ ಸರ್ಕಾರ ಪತನ ಗ್ಯಾರಂಟಿ..!

ಸಿಎಂ ಕುರ್ಚಿ ಕಿತ್ತಾಟದಲ್ಲಿ ಸರ್ಕಾರ ಪತನ ಗ್ಯಾರಂಟಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada