Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸರಳವಾಗಿ ಜರುಗಿದ ದಕ್ಷಿಣ ಭಾರತದ ಕುಂಬಮೇಳ ಖ್ಯಾತಿಯ ಕೊಪ್ಪಳದ ಗವಿಮಠ ಜಾತ್ರೆ

ಪ್ರತಿಧ್ವನಿ

ಪ್ರತಿಧ್ವನಿ

January 19, 2022
Share on FacebookShare on Twitter

ಜಾತ್ರಾ ರಥೋತ್ಸವ ಕೋವಿಡ್ ನಿಯಮಾವಳಿ ಪ್ರಕಾರ ಬೆಳಗ್ಗೆ ೪.೧೫ಕ್ಕೆ ಸರಳವಾಗಿನಡೆಯಿತು.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

ದಕ್ಷಿಣ ಭಾರತದ ಕುಂಬಮೇಳ ಎಂದೇ ಖ್ಯಾತಿ ಹೊಂದಿದ್ದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ರಥೋತ್ಸವ ಕೋವಿಡ್ ನಿಯಮಾವಳಿ ಪ್ರಕಾರ ಬೆಳಗ್ಗೆ ೪.೧೫ಕ್ಕೆ ಸರಳವಾಗಿನಡೆಯಿತು.

ಭಕ್ತರು ಅಧಿಕ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದಿದ್ದರಿಂದ ರಥವನ್ನು ಯಾವ ವೇಳೆಗೆ ಎಳೆಯಬೇಕು ಎಂಬುದನ್ನು ತಡರಾತ್ರಿವರೆಗೂ ಗೌಪ್ಯವಾಗಿಯೇ ಇಡಲಾಗಿತ್ತು.

ಸೀಮಿತ ಭಕ್ತ ಸಮೂಹದ ನಡುವೆ ಈಗ ಸರಳವಾಗಿ ರಥೋತ್ಸವ ಜರುಗಿದೆ. ಆದರೂ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದು ಕಂಡು ಬಂತು.

ಬೆಳಗಿನ ಜಾವದಲ್ಲಿ ಶ್ರೀ ಗವಿಸಿದ್ದೇಶ್ವರ ಗದ್ದುಗೆಗೆ ಸಾಂಪ್ರದಾಯಿಕವಾಗಿ ನಡೆದುಬಂದಿದ್ದ ರುದ್ರಾಭಿಷೇಕ, ಪಲ್ಲಕ್ಕಿ ಮೆರವಣಿಗೆ ಹಾಗೂ ಲಘು ರಥೋತ್ಸವ ನೆರವೇರಿತು.

ಕೋವಿಡ್ ಹಾಗೂ ಓಮಿಕ್ರಾನ್ ನಿಯಮ ಪಾಲಿಸಲು ಮಠದ ಆವರಣದಲ್ಲಿ ಪೊಲೀಸರು ಬಿಗಿಬಂದೋಬಸ್ತ್ ಮಾಡಿದ್ದರು.

RS 500
RS 1500

SCAN HERE

don't miss it !

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 28 IAS ಅಧಿಕಾರಿಗಳು ವರ್ಗಾವಣೆ
ಕರ್ನಾಟಕ

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ!

by ಪ್ರತಿಧ್ವನಿ
May 17, 2022
ಥಾಮಸ್ ಕಪ್ ಗೆದ್ದ ಭಾರತ:  ಮುಖ್ಯಮಂತ್ರಿಗಳಿಂದ ಅಭಿನಂದನೆ
ಇದೀಗ

ಥಾಮಸ್ ಕಪ್ ಗೆದ್ದ ಭಾರತ: ಮುಖ್ಯಮಂತ್ರಿಗಳಿಂದ ಅಭಿನಂದನೆ

by ಪ್ರತಿಧ್ವನಿ
May 16, 2022
ಮೊದಲ ಕೋವಿಡ್ ಪ್ರಕರಣಕ್ಕೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ ಉತ್ತರ ಕೊರಿಯಾ
ವಿದೇಶ

ಮೊದಲ ಕೋವಿಡ್ ಪ್ರಕರಣಕ್ಕೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ ಉತ್ತರ ಕೊರಿಯಾ

by ಪ್ರತಿಧ್ವನಿ
May 12, 2022
ಬ್ರಾಹ್ಮಣ್ಯದ ಕ್ರೌರ್ಯ.. ದಲಿತರ ಮಾನವತಾವಾದ.. ನಂಗೇಲಿಯ ʼಪುಝುʼ : ಮಲಯಾಳಂನಲ್ಲಿ ಮತ್ತೊಂದು ʻಅಸ್ಪ್ರಶ್ಯ ಕಥಾʼಹಂದರ ಹೊಂದಿರುವ ಸಿನಿಮಾ !
ಅಭಿಮತ

ಬ್ರಾಹ್ಮಣ್ಯದ ಕ್ರೌರ್ಯ.. ದಲಿತರ ಮಾನವತಾವಾದ.. ನಂಗೇಲಿಯ ʼಪುಝುʼ : ಮಲಯಾಳಂನಲ್ಲಿ ಮತ್ತೊಂದು ʻಅಸ್ಪ್ರಶ್ಯ ಕಥಾʼಹಂದರ ಹೊಂದಿರುವ ಸಿನಿಮಾ !

by ಕರ್ಣ
May 17, 2022
10 ವರ್ಷಗಳ ಹಿಂದೆ  ನಡೆದ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಂಗೆ ಒತ್ತಾಯಿಸುತ್ತೇನೆ : ಸಚಿವ ಅಶ್ವಥ್ ನಾರಾಯಣ್
ಕರ್ನಾಟಕ

10 ವರ್ಷಗಳ ಹಿಂದೆ  ನಡೆದ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಂಗೆ ಒತ್ತಾಯಿಸುತ್ತೇನೆ : ಸಚಿವ ಅಶ್ವಥ್ ನಾರಾಯಣ್

by ಪ್ರತಿಧ್ವನಿ
May 12, 2022
Next Post
ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?

ಗಣರಾಜ್ಯೋತ್ಸವ ಪರೇಡ್ ಗೆ ಈ ಸಲವೂ ವಿದೇಶಿ ಅತಿಥಿ ಇಲ್ಲ?

ಶುದ್ಧಗಾಳಿ ಸೂಚ್ಯಂಕದಲ್ಲಿ ದೆಹಲಿ ಕಳಪೆ, ಬೆಂಗಳೂರು ಉತ್ತಮ

ಶುದ್ಧಗಾಳಿ ಸೂಚ್ಯಂಕದಲ್ಲಿ ದೆಹಲಿ ಕಳಪೆ, ಬೆಂಗಳೂರು ಉತ್ತಮ

ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಕ್ರಮ : ಸಚಿವ ಸುಧಾಕರ್ ಎಚ್ಚರಿಕೆ

ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಕ್ರಮ : ಸಚಿವ ಸುಧಾಕರ್ ಎಚ್ಚರಿಕೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist