• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಕೊರಗಜ್ಜ’ ಕೃಪೆ ಯಿಂದ ಬದುಕುಳಿದ ನಿರ್ದೇಶಕ ಅತ್ತಾವರ್.. ನಟಿ ಶ್ರುತಿ ಮುಂದೆ ಪವಾಡ

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in ಕರ್ನಾಟಕ, ಸಿನಿಮಾ
0
‘ಕೊರಗಜ್ಜ’ ಕೃಪೆ ಯಿಂದ ಬದುಕುಳಿದ ನಿರ್ದೇಶಕ ಅತ್ತಾವರ್.. ನಟಿ ಶ್ರುತಿ ಮುಂದೆ ಪವಾಡ
Share on WhatsAppShare on FacebookShare on Telegram

“ಕೊರಗಜ್ಜ” ಸಿನಿಮಾ…
ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…! ಸಾಕ್ಷಾತ್ ಕೊರಗಜ್ಜ ನೇ ಪಾರು ಮಾಡಿದ ಎಂದ ನಟಿ ಶ್ರತಿ…!!

ADVERTISEMENT

ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹುಕೋಟಿ ಬಜೆಟ್ ನ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂ ಸ್ ಬ್ಯಾನರ್ ನಡಿಯ “ಕೊರಗಜ್ಜ” ಸಿನಿಮಾ ಆರಂಭದಿಂದಲೂ ಹಲವಾರು ಪವಾಡ ಮತ್ತು ಸವಾಲುಗಳ ಜೊತೆ ತೊಂದರೆ ಗಳನ್ನು ಎದುರಿಸುತ್ತಾ ಬಂದಿರುವ ವಿಚಾರ ಗೊತ್ತೇ ಇದೆ. ಕೊಚಿ ಮತ್ತು ಮುಂಬೈ ನಲ್ಲಿ ಕೊನೆಹಂತದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು,ದೈವ ನರ್ತನದ ಪ್ರಮುಖ ದ್ರಶ್ಯವೊಂದನ್ನು ನಿನ್ನೆ ಮಧ್ಯರಾತ್ರಿಯ ವೇಳೆ ನೂರಾರು ಉರಿವ ಪಂಜುಗಳನ್ನು ಧರಿಸಿಕೊಂಡ ಕೇರಳದ ತೆಯ್ಯಂ ಕಲಾವಿದರ ಮತ್ತು ಮಾಸ್ ಮಾದ ರವರ ಮೈ ನವಿರೇಳಿಸುವ ಸಾಹಸ ಸನ್ನಿವೇಶವೊಂದನ್ನು ನಿರ್ದೇಶಕ ಸುಧೀರ್ ಅತ್ತಾವರ್ ಮೂರನೇ ಬಾರಿ ಮರು ಚಿತ್ರೀಕರಿಸುತ್ತಿದ್ದರು. ಖ್ಯಾತ ಕಲಾವಿದೆ ಶ್ರುತಿ ಯೊಂದಿಗೆ ನೂರಾರು ಸಹ ಕಲಾವಿದರು ಭಾಗವಹಿಸಿದ್ದ ಸನ್ನಿವೇಶವನ್ನು ಬೆಂಗಳೂರಿನ ಹೊರವಲಯದ ಕನಕಪುರ ರಸ್ತೆಯ ಕಗ್ಗಲಿ ಹಳ್ಳಿಯಲ್ಲಿ ಹಾಕಿದ್ದ ಆದ್ದೂರಿ ಸೆಟ್ ನಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ಡಿ ಒ ಪಿ ಮನೋಜ್ ಪಿಳ್ಳೈ ಚಿತ್ರೀಕರಿಸುತ್ತಿದ್ದಾಗ,ನಿರ್ದೇಶಕ ಸುಧೀರ್ ಅತ್ತಾವರ್ ರನ್ನು ಅಗೋಚರ ಶಕ್ತಿಯೊಂದು ಬಲವಾಗಿ ತಳ್ಳಿ ಏಳೆಂಟು ಗಜ ದೂರಕ್ಕೆಸೆಯಲ್ಪಟ್ಟ ಘಟನೆ ಚಿತ್ರ ತಂಡವನ್ನು ಬೆಚ್ಚಿಬೀಳಿಸಿದೆ.

ಎಲ್ಲೂ ಎಡವಿ ಬೀಳದೆ, ಜಾರದೆ ಇದ್ದರೂ, ಏಕಾಏಕಿ ಬಲವಾಗಿ ತಳ್ಳಿದಂತೆ ವೇಗ ಪಡೆದುಕೊಂಡು ನಿರ್ದೇಶಕರು ಎಸೆಯಲ್ಪಟ್ಟ ವಿಲಕ್ಷಣ ಘಟನೆ, ಸುಮಾರು ಮುನ್ನೂರ ಕ್ಕಿಂತಲೂ ಹೆಚ್ಚಿದ್ದ ಚಿತ್ರತಂಡದ ಸಮಕ್ಷಮದಲ್ಲೇ ಘಟನೆ ನಡೆದಿದೆ.
ಸನ್ನಿವೇಷವನ್ನು ವಿವರಿಸುತ್ತಿದ್ದ ಸಮಯದಲ್ಲಿ ನಿರ್ದೇಶಕರನ್ನು ಒಂದೇ ಸಮನೆ ಅಗೋಚರ ಶಕ್ತಿ ಬಲವಾಗಿ ದೂಡಿದಂತಾಗಿ, ತನ್ನನ್ನು ನಿಭಾಯಿಸಿಕೊಳ್ಳದೆ ನಿರ್ದೇಶಕರು ಸುಮಾರು ದೂರಕ್ಕೆ ಎಸೆಯಲ್ಪಟ್ಟದ್ದನ್ನು ಕಂಡು ಖ್ಯಾತ ನಟಿ ಶ್ರತಿ, ನಿರ್ದೇಶಕರು ದೊಡ್ಡ ಮಟ್ಟದ ಗಾಯಗಳಿಂದ ಪಾರಾಗಿರುವುದನ್ನು ಕೊರಗಜ್ಹ ದೈವವೇ ನಿರ್ದೇಶಕರನ್ನು ಕಾಪಾಡಿದೆ ಎಂದು ವ್ಯಾಖ್ಯಾನಿಸಿದ್ದಾರೆ …!

Previous Post

ಬಿಗ್ ಬಾಸ್ ರಾಜೀವ್ ನಟನೆಯ ‘ಉಸಿರೇ ಉಸಿರೇ’ ಚಿತ್ರ ಮೇ 3ಕ್ಕೆ ತೆರೆಗೆ

Next Post

ಕೇಸರಿ ಶಾಲು, ಹನುಮ ಧ್ವಜ ಹಿಡಿದು ದಳಪತಿ ಮತಬೇಟೆ ! ಕೆರಗೋಡು ಗ್ರಾಮದಲ್ಲಿ ರಾಮ ಜಪ ಮಾಡಿದ ಹೆಚ್.ಡಿ.ಕೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಕೇಸರಿ ಶಾಲು, ಹನುಮ ಧ್ವಜ ಹಿಡಿದು ದಳಪತಿ ಮತಬೇಟೆ ! ಕೆರಗೋಡು ಗ್ರಾಮದಲ್ಲಿ ರಾಮ ಜಪ ಮಾಡಿದ ಹೆಚ್.ಡಿ.ಕೆ

ಕೇಸರಿ ಶಾಲು, ಹನುಮ ಧ್ವಜ ಹಿಡಿದು ದಳಪತಿ ಮತಬೇಟೆ ! ಕೆರಗೋಡು ಗ್ರಾಮದಲ್ಲಿ ರಾಮ ಜಪ ಮಾಡಿದ ಹೆಚ್.ಡಿ.ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada