• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಶೋಧ

ಕುರಾನ್‌ ಅಪವಿತ್ರ ಆರೋಪ; ಗುಂಪಿನಿಂದ ವ್ಯಕ್ತಿ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
June 21, 2024
in ಶೋಧ
0
ಕುರಾನ್‌ ಅಪವಿತ್ರ ಆರೋಪ; ಗುಂಪಿನಿಂದ ವ್ಯಕ್ತಿ ಹತ್ಯೆ
Share on WhatsAppShare on FacebookShare on Telegram

ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಸ್ವಾತ್ ಜಿಲ್ಲೆಯಲ್ಲಿ ಪವಿತ್ರ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಆಕ್ರೋಶಗೊಂಡ ಗುಂಪೊಂದು ೋರ್ವ ವ್ಯಕ್ತಿಯನ್ನು ಕೊಂದಿದ್ದು, ಈ ಗಲಭೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್‌ನ ಸಿಯಾಲ್‌ಕೋಟ್ ಜಿಲ್ಲೆಯ ವ್ಯಕ್ತಿ ಗುರುವಾರ ರಾತ್ರಿ ಸ್ವಾತ್‌ನ ಮದ್ಯಾನ್ ತೆಹಸಿಲ್‌ನಲ್ಲಿ ಪವಿತ್ರ ಕುರಾನ್‌ನ ಕೆಲವು ಪುಟಗಳನ್ನು ಸುಟ್ಟು ಹಾಕಿದ್ದಾನೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ), ಸ್ವಾತ್, ಜಹಿದುಲ್ಲಾ ಹೇಳಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ಮದ್ಯಾನ್ ಠಾಣೆಗೆ ಕರೆತರಲಾಗಿದೆ. ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ಗುಂಪೊಂದು ಆತನನ್ನು ಒಪ್ಪಿಸುವಂತೆ ಒತ್ತಾಯಿಸಿತು. ಇದಕ್ಕೆ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಗುಂಪು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮದ್ಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಡಿಪಿಒ ತಿಳಿಸಿದ್ದಾರೆ.
ನಂತರ ಗುಂಪು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿತು. ನಂತರ, ಕೆಲವರು ಪೊಲೀಸ್ ಠಾಣೆಗೆ ನುಗ್ಗಿ, ಶಂಕಿತನನ್ನು ಗುಂಡು ಹಾರಿಸಿ ಕೊಂದು ಅವನ ದೇಹವನ್ನು ಮದ್ಯನ್ ಅಡ್ಡಾಕ್ಕೆ ಎಳೆದೊಯ್ದು ಅಲ್ಲಿ ನೇಣು ಹಾಕಿದರು ಎಂದು ಜಹಿದುಲ್ಲಾ ಹೇಳಿದರು.

ADVERTISEMENT

ಘಟನೆಯಿಂದ ಉಂಟಾದ ಗಲಭೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಮದ್ಯಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಕೆಪಿಕೆ ಅಲಿ ಅಮೀನ್ ಗಂಡಾಪುರ ಅವರು ಘಟನೆಯನ್ನು ಗಮನಿಸಿದ್ದು, ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ವರದಿ ಕೇಳಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಐಜಿಪಿಗೆ ಸಿಎಂ ಸೂಚಿಸಿದ್ದು, ಜನರು ಶಾಂತವಾಗಿ ಮತ್ತು ಶಾಂತಿಯಿಂದ ಇರುವಂತೆ ಮನವಿ ಮಾಡಿದರು.

Previous Post

ಅಯೋಧ್ಯಾ ವ್ಯಾಪಾರಿಗಳಿಗೆ ಶೇಕಡಾ 30 ರಷ್ಟು ಅಂಗಡಿ ಬೆಲೆ ಕಡಿತಗೊಳಿಸಿದ ಆಡಳಿತ

Next Post

ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

Related Posts

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ
Top Story

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
January 7, 2026
0

ಸುದೀರ್ಘ ಅವಧಿಯ ಅಧಿಕಾರದ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದಾಖಲೆಯ ನೆನಪಿಗಾಗಿ ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸತ್ರೆ ಕೊಡುಗೆ ನೀಡಬೇಕೆಂದು ಮಾಜಿ...

Read moreDetails
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

January 6, 2026
ಸಿದ್ದರಾಮಯ್ಯ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ

ಸಿದ್ದರಾಮಯ್ಯ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ

January 5, 2026
Next Post
ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada