• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಶೋಧ

ಕುರಾನ್‌ ಅಪವಿತ್ರ ಆರೋಪ; ಗುಂಪಿನಿಂದ ವ್ಯಕ್ತಿ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
June 21, 2024
in ಶೋಧ
0
ಕುರಾನ್‌ ಅಪವಿತ್ರ ಆರೋಪ; ಗುಂಪಿನಿಂದ ವ್ಯಕ್ತಿ ಹತ್ಯೆ
Share on WhatsAppShare on FacebookShare on Telegram

ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಸ್ವಾತ್ ಜಿಲ್ಲೆಯಲ್ಲಿ ಪವಿತ್ರ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಆಕ್ರೋಶಗೊಂಡ ಗುಂಪೊಂದು ೋರ್ವ ವ್ಯಕ್ತಿಯನ್ನು ಕೊಂದಿದ್ದು, ಈ ಗಲಭೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್‌ನ ಸಿಯಾಲ್‌ಕೋಟ್ ಜಿಲ್ಲೆಯ ವ್ಯಕ್ತಿ ಗುರುವಾರ ರಾತ್ರಿ ಸ್ವಾತ್‌ನ ಮದ್ಯಾನ್ ತೆಹಸಿಲ್‌ನಲ್ಲಿ ಪವಿತ್ರ ಕುರಾನ್‌ನ ಕೆಲವು ಪುಟಗಳನ್ನು ಸುಟ್ಟು ಹಾಕಿದ್ದಾನೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ), ಸ್ವಾತ್, ಜಹಿದುಲ್ಲಾ ಹೇಳಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ಮದ್ಯಾನ್ ಠಾಣೆಗೆ ಕರೆತರಲಾಗಿದೆ. ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ಗುಂಪೊಂದು ಆತನನ್ನು ಒಪ್ಪಿಸುವಂತೆ ಒತ್ತಾಯಿಸಿತು. ಇದಕ್ಕೆ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಗುಂಪು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮದ್ಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಡಿಪಿಒ ತಿಳಿಸಿದ್ದಾರೆ.
ನಂತರ ಗುಂಪು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿತು. ನಂತರ, ಕೆಲವರು ಪೊಲೀಸ್ ಠಾಣೆಗೆ ನುಗ್ಗಿ, ಶಂಕಿತನನ್ನು ಗುಂಡು ಹಾರಿಸಿ ಕೊಂದು ಅವನ ದೇಹವನ್ನು ಮದ್ಯನ್ ಅಡ್ಡಾಕ್ಕೆ ಎಳೆದೊಯ್ದು ಅಲ್ಲಿ ನೇಣು ಹಾಕಿದರು ಎಂದು ಜಹಿದುಲ್ಲಾ ಹೇಳಿದರು.

ADVERTISEMENT

ಘಟನೆಯಿಂದ ಉಂಟಾದ ಗಲಭೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಮದ್ಯಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಕೆಪಿಕೆ ಅಲಿ ಅಮೀನ್ ಗಂಡಾಪುರ ಅವರು ಘಟನೆಯನ್ನು ಗಮನಿಸಿದ್ದು, ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ವರದಿ ಕೇಳಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಐಜಿಪಿಗೆ ಸಿಎಂ ಸೂಚಿಸಿದ್ದು, ಜನರು ಶಾಂತವಾಗಿ ಮತ್ತು ಶಾಂತಿಯಿಂದ ಇರುವಂತೆ ಮನವಿ ಮಾಡಿದರು.

Previous Post

ಅಯೋಧ್ಯಾ ವ್ಯಾಪಾರಿಗಳಿಗೆ ಶೇಕಡಾ 30 ರಷ್ಟು ಅಂಗಡಿ ಬೆಲೆ ಕಡಿತಗೊಳಿಸಿದ ಆಡಳಿತ

Next Post

ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada