• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋಟೆ ನಾಡು ಚಿತ್ರದುರ್ಗದಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ! ಕೈಹಿಡಿಯುತ್ತಾ ಕಾಂಗ್ರೆಸ್ ಲೆಕ್ಕಾಚಾರ !

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೋಟೆ ನಾಡು ಚಿತ್ರದುರ್ಗದಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ! ಕೈಹಿಡಿಯುತ್ತಾ ಕಾಂಗ್ರೆಸ್ ಲೆಕ್ಕಾಚಾರ !
Share on WhatsAppShare on FacebookShare on Telegram

ಇಂದು ಪ್ರಿಯಾಂಕ ಗಾಂಧಿ (priyanka gandhi) ಪ್ರಚಾರದ ನಿಮಿತ್ತ ರಾಜ್ಯಕ್ಕೆ ಆಗಮಿಸಿದ್ದಾರೆ. ಕೋಟೆ ನಾಡು ಚಿತ್ರದುರ್ಗದಲ್ಲಿ (chitradurga) ಪ್ರಿಯಾಂಕ ಗಾಂಧಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಮಹಿಳೆಯರ ಮತಗಳನ್ನ ಕಸಿಯುವ ನಿಟ್ಟಿನಲ್ಲಿ ಕಾಂಗ್ರೆಸ್ (congress) ಪ್ರಿಯಾಂಕ ಗಾಂಧಿ ಅವರಿಂದ ಪ್ರಚಾರ ಕಾರ್ಯ ಮಾಡಿಸಲು ಪ್ಲಾನ್ ಮಾಡಿದೆ.

ADVERTISEMENT

ಈಗಾಗಲೇ ರಾಹುಲ್ ಗಾಂಧಿ (Rahul gandhi) ಮಂಡ್ಯ ಮತ್ತು ಕೋಲಾರ (mandya & kolar) ಕ್ಷೇತ್ರಗಳಲ್ಲಿ ಬಿಜೆಪಿ (BJP) ವಿರುದ್ಧ ಅಬ್ಬರಿಸಿ ,ಕಾಂಗ್ರೆಸ್ ಪರವಾಗಿ ಮತ ಭೇಟಿ ಮಾಡಿದ್ರು .ಇದೀಗ ಪ್ರಿಯಾಂಕ ಗಾಂಧಿ ಕೂಡ ಚಿತ್ರದುರ್ಗ ಮತ್ತು ಬೆಂಗಳೂರು (Bangalore) ಕ್ಷೇತ್ರಗಳಿಗೆ ಸಂಬಂಧಪಟ್ಟಹಾಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ (BN chandrappa) ಪರವಾಗಿ ಪ್ರಿಯಾಂಕ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ನಡೆಸಿದರು.

ಈ ಹಿಂದಿನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರನ್ನ ಹೆಚ್ಚೆಚ್ಚು ರಾಜ್ಯಕ್ಕೆ ಕರೆಸಿ, ಕಾಂಗ್ರೆಸ್ ಪ್ರಚಾರ ಮಾಡಿಸಿದ್ದು ಈಗಲೂ ಅದೇ ರಣತಂತ್ರ ಬಳಸಿ ಕಾಂಗ್ರೆಸ್  ಪ್ಲಾನ್ ಮಾಡಿದೆ. ಪ್ರಿಯಾಂಕ ಗಾಂಧಿ ಆಗಮನ ಕಾಂಗ್ರೆಸ್ ಗೆ ಮತಗಳನ್ನು ತಂದು ಕೊಡುವಲ್ಲಿ ಎಷ್ಟು ಪರಿಣಾಮಕಾರಿಯಾಗಲಿದೆ ಕಾದು ನೋಡಬೇಕಿದೆ.

Tags: Congress Partyಕಾಂಗ್ರೆಸ್ಗೋವಿಂದ ಕಾರಜೋಳಚಿತ್ರದುರ್ಗನರೇಂದ್ರ ಮೋದಿಪ್ರಿಯಾಂಕಾ ಗಾಂಧಿಬಿಎನ್ ಚಂದ್ರಪ್ಪರಾಹುಲ್ ಗಾಂಧಿಸಿದ್ದರಾಮಯ್ಯ
Previous Post

ರಾಜಸ್ಥಾನದಲ್ಲಿ ಕರ್ನಾಟಕದ ಮಾನ ಹರಾಜು ಹಾಕಿದ ಪ್ರಧಾನಿ

Next Post

ಹರ್ಷಿಕಾ ಪೂಣಚ್ಚ, ಭುವನ್ ಮೇಲೆ ಹಲ್ಲೆ ಪ್ರಕರಣ; ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ ಪೊಲೀಸರು

Related Posts

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
0

ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ 11ರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದ ಚೈತ್ರಾ ಕುಂದಾಪುರ (Chaithra Kundapura) ಈ ಬಾರಿಯ ಬಿಗ್ ಬಾಸ್...

Read moreDetails
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
Next Post
ಹರ್ಷಿಕಾ ಪೂಣಚ್ಚ, ಭುವನ್ ಮೇಲೆ ಹಲ್ಲೆ ಪ್ರಕರಣ; ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ ಪೊಲೀಸರು

ಹರ್ಷಿಕಾ ಪೂಣಚ್ಚ, ಭುವನ್ ಮೇಲೆ ಹಲ್ಲೆ ಪ್ರಕರಣ; ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ ಪೊಲೀಸರು

Please login to join discussion

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada