Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದಕ್ಕೆ??

ಪ್ರತಿಧ್ವನಿ

ಪ್ರತಿಧ್ವನಿ

March 21, 2023
Share on FacebookShare on Twitter

ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ವಿವಿಧ ಪಕ್ಷಗಳ ಟಿಕೆಟ್‌ ಗಾಗಿ ಭಾರೀ ಲಾಬಿ ನಡೆಯುತ್ತಿದ್ದು, ಪಕ್ಷಗಳಿಗೆ ಭಿನ್ನಮತ ಶಮನವೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ, ನಾಳೆ ಅಂದರೆ ಮಾರ್ಚ್‌ 22 ರಂದು ಬಿಡುಯಾಗಲಿದೆ ಎನ್ನಲಾದ ಕೈ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮತ್ತೆ ಮುಂದಕ್ಕೆ ತಳ್ಳಿ ಹೋಗಿದೆ ಎನ್ನಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಪಕ್ಷದಲ್ಲಿ ಆಂತರಿಕ ಭಿನ್ನಮತ ತೀವ್ರವಾದ, ಹಾಗೂ ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಗೊಂದಲ ಮುಂದುವರೆದಿದ್ದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಪಕ್ಷದ ಮೂಲಗಳು ಹೇಳಿವೆ.

ಮಂಡ್ಯದ ದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿರುವ ಕೆಪಿಸಿಸಿ ಅಧ್ಯಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ, ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ನಂತರ ಬಂದ ಬಲ್ಲ ಮಾಹಿತಿಗಳ ಪ್ರಕಾರ ಪಟ್ಟಿ ಬಿಡುಗಡೆ ತಡವಾಗಲಿದೆ ಎನ್ನಲಾಗಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಮಗಳ ವಯಸ್ಸಿನ ನಟಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ ಆಮೀರ್ ಖಾನ್​…!
ಸಿನಿಮಾ

ಮಗಳ ವಯಸ್ಸಿನ ನಟಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ ಆಮೀರ್ ಖಾನ್​…!

by ಮಂಜುನಾಥ ಬಿ
May 25, 2023
CM Siddaramaiah ; ದ್ವೇಷದ ರಾಜಕಾರಣವನ್ನು ಕೊನೆಗಾಣಿಸ್ತೀವಿ ;  ಕಾನೂನು ಕೈಗೆತ್ತಿಕೊಂಡು ಕೋಮು ಪುಂಡಾಟ ನಡೆಸುವವರಿಗೆ ತಕ್ಕ ಶಾಸ್ತಿ ; ಸಿಎಂ
Top Story

Opinions expressed by writers : ಸಿಎಂ ಅವರನ್ನ ಭೇಟಿಯಾದ ಸಾಹಿತಿಗಳು ಹಾಗೂ ಚಿಂತಕರು ವ್ಯಕ್ತಪಡಿಸಿದ ಅಭಿಪ್ರಾಯಗಳು..!

by ಪ್ರತಿಧ್ವನಿ
May 29, 2023
M.Y.Patil Elected As MLA : M.Y.ಪಾಟೀಲ ಶಾಸಕರಾಗಿ ಆಯ್ಕೆ ; ಅಭಿಮಾನಿ ಚಂದು ಕರಜಗಿ ದೀರ್ಘ ದಂಡ ನಮಸ್ಕಾರ ಸೇವೆ..!
Top Story

M.Y.Patil Elected As MLA : M.Y.ಪಾಟೀಲ ಶಾಸಕರಾಗಿ ಆಯ್ಕೆ ; ಅಭಿಮಾನಿ ಚಂದು ಕರಜಗಿ ದೀರ್ಘ ದಂಡ ನಮಸ್ಕಾರ ಸೇವೆ..!

by ಪ್ರತಿಧ್ವನಿ
May 28, 2023
ಕಾರು ಅಪಘಾತದಲ್ಲಿ ಖ್ಯಾತ ನಟಿ ಕೊನೆಯುಸಿರು
ಸಿನಿಮಾ

ಕಾರು ಅಪಘಾತದಲ್ಲಿ ಖ್ಯಾತ ನಟಿ ಕೊನೆಯುಸಿರು

by Prathidhvani
May 24, 2023
New Ministers of the State | ರಾಜ್ಯದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ
Top Story

New Ministers of the State | ರಾಜ್ಯದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ

by ಪ್ರತಿಧ್ವನಿ
May 29, 2023
Next Post
ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ;  ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

ಭಾರತ ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಸ್ವಾತಂತ್ರ್ಯವಿದೆ.. ಆದ್ರೆ ಹುಷಾರ್..

ಭಾರತ ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಸ್ವಾತಂತ್ರ್ಯವಿದೆ.. ಆದ್ರೆ ಹುಷಾರ್..

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist