• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

‘ಬಿಜೆಪಿ ಸರ್ಕಾರವು ಕಾಂಗ್ರೆಸ್​, ಜೆಡಿಎಸ್​ನವರ ಮೇಲೆ ಭ್ರಷ್ಟಾಚಾರದ ಕೇಸ್​ ಹಾಕುವಂತೆ ಲೋಕಾಯುಕ್ತಕ್ಕೆ ಒತ್ತಡ ಹೇರಿದೆ’ : ಡಿಕೆಶಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
March 6, 2023
in ಕರ್ನಾಟಕ, ರಾಜಕೀಯ
0
KPCC president DK Shivakumar has made new allegations against the BJP government
Share on WhatsAppShare on FacebookShare on Telegram

ಬೆಳಗಾವಿ : ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಸರ್ಕಾರವು ಕಾಂಗ್ರೆಸ್​ ಹಾಗೂ ಜೆಡಿಎಸ್​ನವರನ್ನು ಭ್ರಷ್ಟಾಚಾರದ ಕೇಸ್​ನಡಿಯಲ್ಲಿ ಸಿಲುಕಿಸಲು ಅಧಿಕಾರಿಗಳಿಗೆ ಒತ್ತಡ ಹೇರುತ್ತಿದೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ 50 ದಿನಗಳ ಬಳಿಕ ಈ ರಾಜ್ಯದಲ್ಲಿ ತಮ್ಮ ಆಡಳಿತ ಇರೋದಿಲ್ಲ ಎಂಬ ವಿಚಾರ ಚೆನ್ನಾಗಿ ತಿಳಿದಿದೆ. ಎಲೆಕ್ಷನ್​ ಬರುತ್ತೆ, ಚುನಾವಣಾ ನೀತಿ ಸಂಹಿತೆ ಸಹಾ ಇರುತ್ತೆ ಅಂತಾ ಗೊತ್ತು . ಹೀಗಾಗಿ ಕಾಂಗ್ರೆಸ್​​ನವರನ್ನು ಹಿಡೀರಿ. ದಳದವರನ್ನು ಹಿಡೀರಿ ಅಂತಾ ಅಧಿಕಾರಿಗಳಿಗೆ ಸುಮ್ಮನೇ ಒತ್ತಡ ಹಾಕುತ್ತಿದ್ದಾರೆ ಅಂತಾ ಹೊಸ ಬಾಂಬ್​ ಸಿಡಿಸಿದ್ದಾರೆ.

ADVERTISEMENT


ಭ್ರಷ್ಟಾಚಾರದ ಕೇಸ್​ನ ಬಳಿಕ ನಮಗೆ ಅವಮಾನವಾಗಿದೆ. ಹೀಗಾಗಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ನಾಯಕರನ್ನೂ ಇಂತದ್ದೇ ಕೇಸ್​ನಲ್ಲಿ ಸಿಲುಕಿಸಿ ಅಂತಾ ಲೋಕಾಯುಕ್ತ ಅಧಿಕಾರಿಗಳಿಗೆ ಬಿಜೆಪಿ ಸರ್ಕಾರವು ಒತ್ತಡ ಹೇರುತ್ತಿದೆ. ಯಾರಾದರೂ ಬ್ಯುಸಿನೆಸ್​ ಮ್ಯಾನ್​ ಇದ್ದರೆ ಅವರನ್ನು ಹಿಡೀರಿ. ಶಿವಕುಮಾರ್​, ಸಿದ್ದರಾಮಯ್ಯ. ಕಾರ್ಯಾಧ್ಯಕ್ಷರ ಸುತ್ತಮುತ್ತ ಯಾರಾದರೂ ಉದ್ಯಮಿಗಳು ಹೆಚ್ಚಾಗಿ ಓಡಾಡುತ್ತಿದ್ದಾರಾ ಅಂತಾ ನಿಗಾ ವಹಿಸಿ ಅಂತೆಲ್ಲ ಲೋಕಾಯುಕ್ತ ಅಧಿಕಾರಿಗಳಿಗೆ ಬಿಜೆಪಿ ಸರ್ಕಾರ ಒತ್ತಡ ಹೇರಿದೆ ಅಂತಾ ಗಂಭೀರ ಆರೋಪ ಮಾಡಿದೆ.


ಈ ಕಳಂಕಿತ ಸರ್ಕಾರವನ್ನು ಜನರೇ ಕಿತ್ತು ಹಾಕಬೇಕಿದೆ. ಇದೇ ಕಾರಣಕ್ಕೆ ಮಾರ್ಚ್​ 9ನೇ ತಾರೀಖು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬಂದ್​ಗೆ ಕರೆ ನೀಡಿದ್ದೇವೆ. ಭ್ರಷ್ಟಾಚಾರ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ನಮ್ಮೆಲ್ಲ ಕಾರ್ಯಕರ್ತರು ಶಾಂತಿಯುತವಾಗಿ ಈ ಪ್ರತಿಭಟನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Tags: BJPCorruptionDK ShivakumarKarnatakaKPCClokayukta
Previous Post

ಕೋಲಾರ: ಮಹಿಳಾ ಮತದಾರರಿಗೆ ಸೀರೆ ಗಿಫ್ಟ್ ನೀಡಿದ ವರ್ತೂರು ಪ್ರಕಾಶ್

Next Post

‘ಅಥಿ ಐ ಲವ್ ಯು’ 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

Related Posts

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!
ಇದೀಗ

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

by ಪ್ರತಿಧ್ವನಿ
January 24, 2026
0

ಬೆಂಗಳೂರು : ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಜಯಗಳಿಸಿದ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲ...

Read moreDetails
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Next Post
‘ಅಥಿ ಐ ಲವ್ ಯು’ 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

'ಅಥಿ ಐ ಲವ್ ಯು' 11 ನಿಮಿಷದ ಸಿಂಗಲ್ ಶಾಟ್ ನಲ್ಲಿ ಭಾಗಿಯಾದ ಶ್ರಾವ್ಯ-ಲೋಕೇಂದ್ರ..!

Please login to join discussion

Recent News

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada