• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಧರಣಿ ನಿರತ ರೈತರನ್ನು ಸರ್ಕಾರ ಮಾತನಾಡಿಸದಿರುವುದು ರೈತರ ಸ್ವಾಭಿಮಾನಕ್ಕೆ ಆದ ಧಕ್ಕೆ –ಡಿಕೆ ಶಿವಕುಮಾರ್

by
April 13, 2021
in Uncategorized, ಕರ್ನಾಟಕ
0
ಧರಣಿ ನಿರತ ರೈತರನ್ನು ಸರ್ಕಾರ ಮಾತನಾಡಿಸದಿರುವುದು ರೈತರ ಸ್ವಾಭಿಮಾನಕ್ಕೆ ಆದ ಧಕ್ಕೆ –ಡಿಕೆ ಶಿವಕುಮಾರ್
Share on WhatsAppShare on FacebookShare on Telegram

ರಾಜ್ಯದಲ್ಲಿ ಒಂದು ಲೋಕಸಭಾ, ಎರಡು ವಿಧಾನಸಭಾ ಉಪಚುನಾವಣೆ ಹಿನ್ನಲೆ, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್‌ ಭಾಗಿಯಾಗಿದ್ದು, ಚುನಾವಣಾ ಪ್ರಚಾರ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ADVERTISEMENT

ಚುನಾವಣೆ ಸಂಬಂಧ ನಮ್ಮ ನಾಯಕರ ಜತೆ ಚರ್ಚೆ ನಡೆಸುತ್ತಿದ್ದೇನೆ. ರೈತ ಮುಖಂಡರಾದ ಬಾಬಾಗೌಡ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಎಲ್ಲ ಕಮ್ಯುನಿಷ್ಟ್ ನಾಯಕರ ಜತೆ, ಚಾಲಕರ ಸಂಘ, ಆಟೋ ಚಾಲಕರು, ನೇಕಾರರನ್ನು ಭೇಟಿ ಮಾಡಲಿದ್ದೇನೆ. ಧರ್ಮಪೀಠಗಳಿಗೆ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದೇನೆ ಎಂದಿದ್ದಾರೆ. ಅವರೆಲ್ಲಾ ನಮ್ಮ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಬಗ್ಗೆ ಅನುಕಂಪ ಹೊಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ಸರ್ಕಾರಕ್ಕೆ ಒಂದು ಸಂದೇಶವನ್ನೂ ಕಳುಹಿಸಬೇಕಿದೆ. ನೂರಾರು ದಿನದಿಂದ ರೈತರು ಧರಣಿ ಮಾಡುತ್ತಿದ್ದರೂ ಅವರನ್ನು ಮಾತನಾಡಿಸಿಲ್ಲ. ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರಿದ್ದು, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಮತದಾರರು ನಮಗೆ ಮತ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಗೆ ಎಲ್ಲ ಸಮುದಾಯದವರೂ ಒಂದೇ. ಲಿಂಗಾಯಿತರಾಗಿರಲಿ, ಮರಾಠರಾಗಿರಲಿ, ಪರಿಶಿಷ್ಟರಾಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಅವರೆಲ್ಲರೂ ನಮ್ಮ ಅಣ್ಣ ತಮ್ಮಂದಿರು. ಬಿಜೆಪಿ ಮಾತ್ರ ಎಲ್ಲರನ್ನು ಬೇರೆ ಮಾಡಲು ಪ್ರಯತ್ನಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೆ ಮತದಾನ ಹಕ್ಕು ನೀಡಲಾಗಿದೆ.ಅವರೆಲ್ಲರೂ ಒಂದೇ. ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ನಾವು ನೌಕರರಿಗೆ ಬೆಂಬಲ ನೀಡುತ್ತೇವೆ. ಸರ್ಕಾರ ಅವರೊಂದಿಗೆ ಕೂತು, ಅವರ ನೋವು ಕೇಳಿ, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ಮುಷ್ಕರವನ್ನು ಹತ್ತಿಕುವ ಪ್ರಯತ್ನ ಮಾಡಬಾರದು. ಸರ್ಕಾರ ಅವರ ಮೇಲೆ ನಡೆಸುತ್ತಿರುವ ಧೋರಣೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous Post

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ ಹಣದ ಲೆಕ್ಕ ಸರ್ಕಾರ ಹೇಳಲಿ -ಸಿದ್ದರಾಮಯ್ಯ

Next Post

ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್

ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada