• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  

Any Mind by Any Mind
January 29, 2023
in ಸಿನಿಮಾ
0
ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  
Share on WhatsAppShare on FacebookShare on Telegram

ಒಬ್ಬ ದೊಡ್ಡ ಹೀರೋ, ಒಂದು ದೊಡ್ಡ ಪ್ರೊಡಕ್ಷನ್ ಹೌಸ್ , ದೊಡ್ಡ ಬಜೆಟ್ಟಿನಲ್ಲಿ ಒಂದು ಸಾಮಾಜಿಕ ಕಳಕಳಿಯ ಸಿನಿಮಾ ಮಾಡಿದಾಗ ಬೆಂಬಲಿಸದಿದ್ದರೆ ಮುಂದಿನ ದಿನಗಳಲ್ಲಿ ಆ ಬಗೆಯ ಚಿತ್ರಗಳ ಕಡೆ ನಿರ್ಮಾಪಕರು , ದೊಡ್ಡ ನಾಯಕ ನಟರು ತಲೆ ಹಾಕಿಯೂ ಮಲಗುವುದಿಲ್ಲ ಎಂದು ಕ್ರಾಂತಿ ಚಿತ್ರದ ಕುರಿತಂತೆ ಚಿತ್ರ ನಿರ್ದೇಶಕ, ಗೀಗೆ ರಚನೆಕಾರ ಕವಿರಾಜ್‌ ಹೇಳಿದ್ದಾರೆ.

ADVERTISEMENT

ಈ ಕುರಿತು ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಿರುವ ಕವಿರಾಜ್‌, “ಎಲ್ಲಾ ವಿಚಾರ/ವಿವಾದಗಳಾಚೆ ‘ಕ್ರಾಂತಿ’ ಅದರ ಆಶಯ ಮತ್ತು ಸಂದೇಶಗಳಿಗಾಗಿ ಸಮಾಜ ಬೆಂಬಲಿಸಬೇಕಾದ ಚಿತ್ರ ಎನ್ನುವುದು ನನ್ನ ನಿಲುವು” ಎಂದಿದ್ದಾರೆ.

ಕವಿರಾಜ್‌ ಅವರ ಪೋಸ್ಟ್‌ನ ಪೂರ್ಣ ಪಠ್ಯ

‘ಕ್ರಾಂತಿ’ ಸಿನಿಮಾದಲ್ಲಿ ನಾಡಿನ ಎಲ್ಲಾ ಖಾಸಗಿ ಶಾಲೆಗಳನ್ನು ಕೊಂಡುಕೊಳ್ಳುವ ಅಪಾರ ಸಿರಿವಂತ ನಾಯಕ ಒಂದು ದಿನ ಇದ್ದಕ್ಕಿದ್ದಂತೆ ಎಲ್ಲಾ ಶಾಲೆಗಳನ್ನು ಮುಚ್ಚಿ ಬಿಡುತ್ತಾನೆ. ನಾಯಕ ಹೀಗೇಕೆ ತಪ್ಪು ಮಾಡಿದ ಎಂದು ನೋಡುಗರು ಗೊಂದಲಕ್ಕೊಳಗಾಗುತ್ತಾರೆ.

ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು‌ ಓದಿಸುವ ಸಿರಿವಂತರೆಲ್ಲ ಆಕ್ರೋಶಗೊಂಡು ಕೋಲಾಹಲ ಎಬ್ಬಿಸುತ್ತಾರೆ. ಶಾಲೆಗಳನ್ನು ಮುಚ್ಚಿದರೆ ನಮ್ಮ ಮಕ್ಕಳ ಭವಿಷ್ಯವೇನು ?? ಎಂದು ರೊಚ್ಚಿನಿಂದ ಪ್ರಶ್ನಿಸುತ್ತಾರೆ.

ಆಗ ಹೀರೋ ಒಂದೇ ಒಂದು ಪ್ರಶ್ನೆ ಕೇಳುತ್ತಾನೆ. “ದಿನೇ ದಿನೇ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ತಾನೆ ಇದಾರೆ , ಅಲ್ಲಿ ಓದುತ್ತಿದ್ದ, ಓದಬೇಕಿದ್ದ ಬಡ ಮಕ್ಕಳ ಭವಿಷ್ಯ ಏನು ಅಂತಾ ಯಾಕೆ ಯಾರಿಗೂ ಅನ್ನಿಸ್ತಾ ಇಲ್ಲ ??? ಆಗ್ಯಾಕೇ ಯಾರು ರೊಚ್ಚಿಗೇಳಲ್ಲ ???

ನೋಡುಗ ಸಹೃದಯಿಗಳ ಕರುಳು ಚುರುಕೆನ್ನುತ್ತೆ. ಆತ್ಮಸಾಕ್ಷಿ ಅಲ್ಲಾಡುತ್ತದೆ. ಒಂದು ಅಪರಾಧಿ ಪ್ರಜ್ಞೆ ಕಪಾಳಕ್ಕೆ ಭಾರಿಸುತ್ತದೆ.

ಶ್ರೀಮಂತರ ಮಕ್ಕಳ ಭವಿಷ್ಯ ಮಾತ್ರ ಚೆನ್ನಾಗಿರಬೇಕಾ? ಬಡವರದ್ದಲ್ವಾ?

ಇದೊಂದು ಸೀನ್ ಸಾಕು ‘ಕ್ರಾಂತಿ_ ಸಿನಿಮಾ ನೋಡಲು , ಆ ಸಿನಿಮಾವನ್ನು ಬೆಂಬಲಿಸಲು..

ಇನ್ನು ಘರ್ಷಣೆಯಲ್ಲಿ ಕನ್ನಡದ ದ್ವಜ ಸ್ತಂಭ ನೆಲಕ್ಕೆ ಬೀಳದಂತೆ ಓಡಿ ಬಂದು ನಾಯಕ ಹಿಡಿಯುವಾಗ ನಮ್ಮಂತ ಕನ್ನಡ ಮಕ್ಕಳ ಗಂಟಲು ಉಬ್ಬಿಬರುತ್ತದೆ.

ಒಬ್ಬ ದೊಡ್ಡ ಹೀರೋ, ಒಂದು ದೊಡ್ಡ ಪ್ರೊಡಕ್ಷನ್ ಹೌಸ್ , ದೊಡ್ಡ ಬಜೆಟ್ಟಿನಲ್ಲಿ ಒಂದು ಸಾಮಾಜಿಕ ಕಳಕಳಿಯ ಸಿನಿಮಾ ಮಾಡಿದಾಗ ಬೆಂಬಲಿಸದಿದ್ದರೆ ಮುಂದಿನ ದಿನಗಳಲ್ಲಿ ಆ ಬಗೆಯ ಚಿತ್ರಗಳ ಕಡೆ ನಿರ್ಮಾಪಕರು , ದೊಡ್ಡ ನಾಯಕ ನಟರು ತಲೆ ಹಾಕಿಯೂ ಮಲಗುವುದಿಲ್ಲ. ನನ್ನ ನಿರ್ದೇಶನದ ‘ಕಾಳಿದಾಸ ಕನ್ನಡ ಮೇಷ್ಟ್ರು’ ಸಿನಿಮಾ ಕೂಡಾ ಇದೇ ಆಶಯ ಹೊಂದಿತ್ತು.

ಎಲ್ಲಾ ವಿಚಾರ/ವಿವಾದಗಳಾಚೆ ‘ಕ್ರಾಂತಿ’ ಅದರ ಆಶಯ ಮತ್ತು ಸಂದೇಶಗಳಿಗಾಗಿ ಸಮಾಜ ಬೆಂಬಲಿಸಬೇಕಾದ ಚಿತ್ರ ಎನ್ನುವುದು ನನ್ನ ನಿಲುವು

Tags: ಕವಿರಾಜ್‌ಕ್ರಾಂತಿದರ್ಶನ್‌
Previous Post

ಪಠಾಣ್‌ ಚಿತ್ರವನ್ನು ಹೊಗಳಿದ ನಟಿ ರಮ್ಯಾ: ದರ್ಶನ್‌ ಅಭಿಮಾನಿಗಳಿಂದ ಅಸಭ್ಯ ದಾಳಿ.!

Next Post

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

Related Posts

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
0

ಈ ಬಾರಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭವಾದ ದಿನದಿಂದ ಒಂದಲ್ಲ ಒಂದು ವಿಚಾರದಿಂದ ವಿವಾದಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಸ್ಪರ್ಧಿಗಳ ವಿರುದ್ಧ ದೂರು ದಾಖಲಾಗುತ್ತಿದೆ. ಇದೀಗ...

Read moreDetails

“ಕೊರಗಜ್ಜ”ಚಿತ್ರದ “ಗುಳಿಗ ಗುಳಿಗ” ಹಾಡಿನ ಭೋರ್ಗರೆತದ ಅಬ್ಬರ ಶುರು..!!

November 20, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

November 19, 2025
Next Post
ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ - ಬಸವರಾಜ ಬೊಮ್ಮಾಯಿ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada