• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  

Any Mind by Any Mind
January 29, 2023
in ಸಿನಿಮಾ
0
ಕ್ರಾಂತಿಯನ್ನು ಬೆಂಬಲಿಸದಿದ್ದರೆ, ದೊಡ್ಡ ಬಜೆಟಿನಲ್ಲಿ ಸಾಮಾಜಿಕ ಕಳಕಳಿಯ ಚಿತ್ರಗಳು ಬರಲ್ಲ: ಕವಿರಾಜ್  
Share on WhatsAppShare on FacebookShare on Telegram

ಒಬ್ಬ ದೊಡ್ಡ ಹೀರೋ, ಒಂದು ದೊಡ್ಡ ಪ್ರೊಡಕ್ಷನ್ ಹೌಸ್ , ದೊಡ್ಡ ಬಜೆಟ್ಟಿನಲ್ಲಿ ಒಂದು ಸಾಮಾಜಿಕ ಕಳಕಳಿಯ ಸಿನಿಮಾ ಮಾಡಿದಾಗ ಬೆಂಬಲಿಸದಿದ್ದರೆ ಮುಂದಿನ ದಿನಗಳಲ್ಲಿ ಆ ಬಗೆಯ ಚಿತ್ರಗಳ ಕಡೆ ನಿರ್ಮಾಪಕರು , ದೊಡ್ಡ ನಾಯಕ ನಟರು ತಲೆ ಹಾಕಿಯೂ ಮಲಗುವುದಿಲ್ಲ ಎಂದು ಕ್ರಾಂತಿ ಚಿತ್ರದ ಕುರಿತಂತೆ ಚಿತ್ರ ನಿರ್ದೇಶಕ, ಗೀಗೆ ರಚನೆಕಾರ ಕವಿರಾಜ್‌ ಹೇಳಿದ್ದಾರೆ.

ADVERTISEMENT

ಈ ಕುರಿತು ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಿರುವ ಕವಿರಾಜ್‌, “ಎಲ್ಲಾ ವಿಚಾರ/ವಿವಾದಗಳಾಚೆ ‘ಕ್ರಾಂತಿ’ ಅದರ ಆಶಯ ಮತ್ತು ಸಂದೇಶಗಳಿಗಾಗಿ ಸಮಾಜ ಬೆಂಬಲಿಸಬೇಕಾದ ಚಿತ್ರ ಎನ್ನುವುದು ನನ್ನ ನಿಲುವು” ಎಂದಿದ್ದಾರೆ.

ಕವಿರಾಜ್‌ ಅವರ ಪೋಸ್ಟ್‌ನ ಪೂರ್ಣ ಪಠ್ಯ

‘ಕ್ರಾಂತಿ’ ಸಿನಿಮಾದಲ್ಲಿ ನಾಡಿನ ಎಲ್ಲಾ ಖಾಸಗಿ ಶಾಲೆಗಳನ್ನು ಕೊಂಡುಕೊಳ್ಳುವ ಅಪಾರ ಸಿರಿವಂತ ನಾಯಕ ಒಂದು ದಿನ ಇದ್ದಕ್ಕಿದ್ದಂತೆ ಎಲ್ಲಾ ಶಾಲೆಗಳನ್ನು ಮುಚ್ಚಿ ಬಿಡುತ್ತಾನೆ. ನಾಯಕ ಹೀಗೇಕೆ ತಪ್ಪು ಮಾಡಿದ ಎಂದು ನೋಡುಗರು ಗೊಂದಲಕ್ಕೊಳಗಾಗುತ್ತಾರೆ.

ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು‌ ಓದಿಸುವ ಸಿರಿವಂತರೆಲ್ಲ ಆಕ್ರೋಶಗೊಂಡು ಕೋಲಾಹಲ ಎಬ್ಬಿಸುತ್ತಾರೆ. ಶಾಲೆಗಳನ್ನು ಮುಚ್ಚಿದರೆ ನಮ್ಮ ಮಕ್ಕಳ ಭವಿಷ್ಯವೇನು ?? ಎಂದು ರೊಚ್ಚಿನಿಂದ ಪ್ರಶ್ನಿಸುತ್ತಾರೆ.

ಆಗ ಹೀರೋ ಒಂದೇ ಒಂದು ಪ್ರಶ್ನೆ ಕೇಳುತ್ತಾನೆ. “ದಿನೇ ದಿನೇ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ತಾನೆ ಇದಾರೆ , ಅಲ್ಲಿ ಓದುತ್ತಿದ್ದ, ಓದಬೇಕಿದ್ದ ಬಡ ಮಕ್ಕಳ ಭವಿಷ್ಯ ಏನು ಅಂತಾ ಯಾಕೆ ಯಾರಿಗೂ ಅನ್ನಿಸ್ತಾ ಇಲ್ಲ ??? ಆಗ್ಯಾಕೇ ಯಾರು ರೊಚ್ಚಿಗೇಳಲ್ಲ ???

ನೋಡುಗ ಸಹೃದಯಿಗಳ ಕರುಳು ಚುರುಕೆನ್ನುತ್ತೆ. ಆತ್ಮಸಾಕ್ಷಿ ಅಲ್ಲಾಡುತ್ತದೆ. ಒಂದು ಅಪರಾಧಿ ಪ್ರಜ್ಞೆ ಕಪಾಳಕ್ಕೆ ಭಾರಿಸುತ್ತದೆ.

ಶ್ರೀಮಂತರ ಮಕ್ಕಳ ಭವಿಷ್ಯ ಮಾತ್ರ ಚೆನ್ನಾಗಿರಬೇಕಾ? ಬಡವರದ್ದಲ್ವಾ?

ಇದೊಂದು ಸೀನ್ ಸಾಕು ‘ಕ್ರಾಂತಿ_ ಸಿನಿಮಾ ನೋಡಲು , ಆ ಸಿನಿಮಾವನ್ನು ಬೆಂಬಲಿಸಲು..

ಇನ್ನು ಘರ್ಷಣೆಯಲ್ಲಿ ಕನ್ನಡದ ದ್ವಜ ಸ್ತಂಭ ನೆಲಕ್ಕೆ ಬೀಳದಂತೆ ಓಡಿ ಬಂದು ನಾಯಕ ಹಿಡಿಯುವಾಗ ನಮ್ಮಂತ ಕನ್ನಡ ಮಕ್ಕಳ ಗಂಟಲು ಉಬ್ಬಿಬರುತ್ತದೆ.

ಒಬ್ಬ ದೊಡ್ಡ ಹೀರೋ, ಒಂದು ದೊಡ್ಡ ಪ್ರೊಡಕ್ಷನ್ ಹೌಸ್ , ದೊಡ್ಡ ಬಜೆಟ್ಟಿನಲ್ಲಿ ಒಂದು ಸಾಮಾಜಿಕ ಕಳಕಳಿಯ ಸಿನಿಮಾ ಮಾಡಿದಾಗ ಬೆಂಬಲಿಸದಿದ್ದರೆ ಮುಂದಿನ ದಿನಗಳಲ್ಲಿ ಆ ಬಗೆಯ ಚಿತ್ರಗಳ ಕಡೆ ನಿರ್ಮಾಪಕರು , ದೊಡ್ಡ ನಾಯಕ ನಟರು ತಲೆ ಹಾಕಿಯೂ ಮಲಗುವುದಿಲ್ಲ. ನನ್ನ ನಿರ್ದೇಶನದ ‘ಕಾಳಿದಾಸ ಕನ್ನಡ ಮೇಷ್ಟ್ರು’ ಸಿನಿಮಾ ಕೂಡಾ ಇದೇ ಆಶಯ ಹೊಂದಿತ್ತು.

ಎಲ್ಲಾ ವಿಚಾರ/ವಿವಾದಗಳಾಚೆ ‘ಕ್ರಾಂತಿ’ ಅದರ ಆಶಯ ಮತ್ತು ಸಂದೇಶಗಳಿಗಾಗಿ ಸಮಾಜ ಬೆಂಬಲಿಸಬೇಕಾದ ಚಿತ್ರ ಎನ್ನುವುದು ನನ್ನ ನಿಲುವು

Tags: ಕವಿರಾಜ್‌ಕ್ರಾಂತಿದರ್ಶನ್‌
Previous Post

ಪಠಾಣ್‌ ಚಿತ್ರವನ್ನು ಹೊಗಳಿದ ನಟಿ ರಮ್ಯಾ: ದರ್ಶನ್‌ ಅಭಿಮಾನಿಗಳಿಂದ ಅಸಭ್ಯ ದಾಳಿ.!

Next Post

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

Related Posts

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ
ಸಿನಿಮಾ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

by ಪ್ರತಿಧ್ವನಿ
March 4, 2026
0

ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.ಅಂತಹವರ ವಿರುದ್ಧ ʼಕಾಂತಾರʼ ಸಿನಿಮಾದ ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

March 3, 2026
ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

March 1, 2026
ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

March 1, 2026
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ

February 28, 2026
Next Post
ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ – ಬಸವರಾಜ ಬೊಮ್ಮಾಯಿ

ಡಾ ವಿಷ್ಣುವರ್ಧನ್  ಇಡೀ ಕರುನಾಡು ಮೆಚ್ಚಿದ  ಹೃದಯವಂತ - ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada