• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

95 ಅಡಿ ತುಂಬಿದ KRS ಡ್ಯಾಂ..

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in ಇದೀಗ, ಕರ್ನಾಟಕ
0
ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಾವೇರಿ ಕೊಳ್ಳದ ಅನ್ನದಾತರು ಕೊಂಚ ಖುಷಿ ಪಡೋ ವಿಚಾರ ಹೊರಬಿದ್ದಿದೆ. ಕನ್ನಡಿಗರ ಜೀವನಾಡಿ ಕನ್ನಂಬಾಡಿ ದಿನೇ ದಿನೇ ತುಂಬುತ್ತಾ ಇದೆ. ಇದ್ರಿಂದಾಗಿ ಬರಗಾಲದ ಆತಂಕದ ಮಧ್ಯೆಯಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ.124 ಗರಿಷ್ಠ ಮಟ್ಟದ ಸಾಮರ್ಥ್ಯ ಹೊಂದಿರುವ ಡ್ಯಾಂ ಪ್ರಸಕ್ತ ಸಾಲಿನಲ್ಲಿ 95 ಅಡಿ ತುಂಬಿದೆ. KRS ಡ್ಯಾಂ ಗೆ ಕಳೆದ 1 ವಾರದಿಂದ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ .ಡ್ಯಾಂ ಗೆ 9369 ಕ್ಯೂಸೆಕ್ ಒಳ ಹರಿವು ಇದೆ.ಹೊರ ಹರಿವು 518 ಕ್ಯೂಸೆಕ್ ಇದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ನೀರಿನಿಂದ ಮೈಸೂರು,ಬೆಂಗಳೂರು ಭಾಗದ ಜನರು ಕುಡಿಯುವ ನೀರಿಗೆ ಅವಲಂಬಿತರಾಗಿದ್ದಾರೆ. ಕಳೆದ ವರ್ಷ ಇದೇ ದಿನ 78 ಅಡಿ ನೀರು ಸಂಗ್ರಹವಾಗಿತ್ತು.

ADVERTISEMENT
Tags: CauveryDam water levelFarmersKRSMysuru
Previous Post

ನಡು ರಸ್ತೆಯಲ್ಲೇ ಮಹಿಳೆಗೆ ತೀವ್ರ ಥಳಿತ ; ಆಕೆ ದುಷ್ಟೆ ಎಂದ ತೃಣಮೂಲ ಶಾಸಕ

Next Post

ದೇಹದಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ, ಈ ಎಲ್ಲಾ ಸಮಸ್ಯೆಗಳು ಎದುರಾಗುತ್ತದೆ.!

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ದೇಹದಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ, ಈ ಎಲ್ಲಾ ಸಮಸ್ಯೆಗಳು ಎದುರಾಗುತ್ತದೆ.!

ದೇಹದಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ, ಈ ಎಲ್ಲಾ ಸಮಸ್ಯೆಗಳು ಎದುರಾಗುತ್ತದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada