• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಯ ಮೃತ್ಯುಂಜಯ ಸ್ವಾಮೀಜಿ ನಾಲಾಯಕ್ ! ನಾಲಗೆ ಹರಿಬಿಟ್ಟ ಕೆ.ಎಸ್. ಶಿವರಾಮ್! 

Chetan by Chetan
December 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಯ ಮೃತ್ಯುಂಜಯ ಸ್ವಾಮೀಜಿ ನಾಲಾಯಕ್ ! ನಾಲಗೆ ಹರಿಬಿಟ್ಟ ಕೆ.ಎಸ್. ಶಿವರಾಮ್! 
Share on WhatsAppShare on FacebookShare on Telegram

ಲಿಂಗಾಯತ ಪಂಚಮಸಾಲಿ (Lingayat panchamasali) ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂಬ ಕೂಗು ಹೆಚ್ಚಾಗಿದ್ದು ರಾಜ್ಯದಲ್ಲಿ 2A ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 

ADVERTISEMENT
Rahul Gandhi: ಮಹಾಭಾರತ ಕಥೆ ಮೂಲಕ ಮೋದಿ,ಅದಾನಿಗೆ ರಾಹುಲ್‌ ಟಾಂಗ್‌..! #constitution #modi #adani

ಈ ಬಗ್ಗೆ ಮೈಸೂರಿನಲ್ಲಿ (Mysuru) ಮಾತನಾಡಿದ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ ಎಸ್ ಶಿವರಾಮ್ (KS shivaram) ಜಯ ಮೃತ್ಯುಂಜಯ ಸ್ವಾಮೀಜಿಯವರ (Jaya mrutyunjaya swamiji) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 2A ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಸ್ವಾಮೀಜಿಯವರ ಈ ಹೋರಾಟವನ್ನು ಖಂಡಿಸುತ್ತೇವೆ ಮತ್ತು ನಮ್ಮ ತಟ್ಟೆಗೆ ಕೈ ಹಾಕಿದರೆ ಆ ಕೈಯನ್ನು ಕಡಿದು ಹಾಕುತ್ತೇವೆ ಎಂದಿದ್ದಾರೆ. 

ಖಾವಿ ಧರಿಸಿ ಸನ್ಯಾಸಿಯಾದವರು ರಾಜಕೀಯ ಪುಡಾರಿಯ ರೀತಿ ವರ್ತಿಸಬಾರದು. ಸ್ವಾಮೀಜಿಯವರ ಖಾವಿಗೆ ಗೌರವವಿದೆ. ಆದ್ರೆ ಸುಪ್ರೀಂ ಕೋರ್ಟ್ (Supreme court) ನಲ್ಲಿರುವ ಮೀಸಲಾತಿ ವಿಚಾರದಲ್ಲಿ ಈ ರೀತಿ ರಾಜಕೀಯ ಮಾಡೋದು ನೋಡಿದ್ರೆ, ಅವರು ಸ್ವಾಮೀಜಿಯಾಗಲು ನಾಲಾಯಕ್ ಎಂದು ನಕೆಗೆ ಹರಿಬಿಟ್ಟಿದ್ದಾರೆ.

Tags: 2A ಮೀಸಲಾತಿಕೆ.ಎಸ್.ಶಿವರಾಂಜಯ ಮೃತ್ಯುಂಜಯ ಸ್ವಾಮೀಜಿಪಂಚಮಸಾಲಿ ಹೋರಾಟ
Previous Post

ಅಭಿಮಾನಿಗಳು & ಕಾರ್ಯಕರ್ತರಿಗೆ HDK ಸಂದೇಶ ! ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಡಿ ಮನವಿ ! 

Next Post

ಸಮಾಜವಾದಿ ತತ್ವ ಸಿದ್ದಾಂತ ಮತ್ತು ಅಧಿಕಾರ. ಭಾಗ -1

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post

ಸಮಾಜವಾದಿ ತತ್ವ ಸಿದ್ದಾಂತ ಮತ್ತು ಅಧಿಕಾರ. ಭಾಗ -1

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada